ಬೆಳಗಾವಿ ಜಿಲ್ಲೆಯಾದ್ಯಂತ ಭಾರೀ ಮಳೆ; ಜಮೀನುಗಳಿಗೆ ನೀರು ನುಗ್ಗಿ 200 ಎಕರೆಗೂ ಹೆಚ್ಚು ಬೆಳೆ ನಾಶ
ಬೆಳಗಾವಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಗೆ ಬೆಳಗಾವಿ ನಗರ ಹೊರ ವಲಯದಲ್ಲಿ ಹರಿದು ಹೋಗುವ ಬಳ್ಳಾರಿ ನಾಲಾ ತುಂಬಿ ಹರಿಯುತ್ತಿದೆ.
ಬೆಳಗಾವಿ: ಬೆಳಗಾವಿ (Belagavi) ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಗೆ ಬೆಳಗಾವಿ ನಗರ ಹೊರ ವಲಯದಲ್ಲಿ ಹರಿದು ಹೋಗುವ ಬಳ್ಳಾರಿ ನಾಲಾ ತುಂಬಿ ಹರಿಯುತ್ತಿದೆ. ನಾಲಾ ನೀರು ರೈತರ ಜಮೀನಿಗೆ ನುಗ್ಗಿದ್ದು, ಎರಡು ನೂರು ಎಕರೆಗೂ ಅಧಿಕ ಹೊಲದಲ್ಲಿ ಬೆಳೆದ ಬೆಳೆ ಹಾನಿಯಾಗಿದೆ. ಭತ್ತ (Paddy), ಜೋಳ (Corn) ಸೇರಿದಂತೆ ತರಕಾರಿ ಬೆಳೆಗಳು ಸಂಪೂರ್ಣ ಜಲಾವೃತ್ತಗೊಂಡಿವೆ. ಇದರಿಂದ ಯಳ್ಳೂರು, ವಡಗಾಂವ, ಶಹಾಪುರ್ ಭಾಗದ ರೈತರು ಕಂಗಾಲಾಗಿದ್ದಾರೆ. ಸತತ ನಾಲ್ಕು ವರ್ಷದಿಂದ ಬಳ್ಳಾರಿ ನಾಲಾ ನೀರಿಗೆ ರೈತರು ಬೆಳೆ ಕಳೆದುಕೊಳ್ಳುತ್ತಿದ್ದಾರೆ.
Follow Us
Latest Videos
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
