ಬೆಳಗಾವಿ ಜಿಲ್ಲೆಯಾದ್ಯಂತ ಭಾರೀ ಮಳೆ; ಜಮೀನುಗಳಿಗೆ ನೀರು ನುಗ್ಗಿ 200 ಎಕರೆಗೂ ಹೆಚ್ಚು ಬೆಳೆ ನಾಶ
ಬೆಳಗಾವಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಗೆ ಬೆಳಗಾವಿ ನಗರ ಹೊರ ವಲಯದಲ್ಲಿ ಹರಿದು ಹೋಗುವ ಬಳ್ಳಾರಿ ನಾಲಾ ತುಂಬಿ ಹರಿಯುತ್ತಿದೆ.
ಬೆಳಗಾವಿ: ಬೆಳಗಾವಿ (Belagavi) ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಗೆ ಬೆಳಗಾವಿ ನಗರ ಹೊರ ವಲಯದಲ್ಲಿ ಹರಿದು ಹೋಗುವ ಬಳ್ಳಾರಿ ನಾಲಾ ತುಂಬಿ ಹರಿಯುತ್ತಿದೆ. ನಾಲಾ ನೀರು ರೈತರ ಜಮೀನಿಗೆ ನುಗ್ಗಿದ್ದು, ಎರಡು ನೂರು ಎಕರೆಗೂ ಅಧಿಕ ಹೊಲದಲ್ಲಿ ಬೆಳೆದ ಬೆಳೆ ಹಾನಿಯಾಗಿದೆ. ಭತ್ತ (Paddy), ಜೋಳ (Corn) ಸೇರಿದಂತೆ ತರಕಾರಿ ಬೆಳೆಗಳು ಸಂಪೂರ್ಣ ಜಲಾವೃತ್ತಗೊಂಡಿವೆ. ಇದರಿಂದ ಯಳ್ಳೂರು, ವಡಗಾಂವ, ಶಹಾಪುರ್ ಭಾಗದ ರೈತರು ಕಂಗಾಲಾಗಿದ್ದಾರೆ. ಸತತ ನಾಲ್ಕು ವರ್ಷದಿಂದ ಬಳ್ಳಾರಿ ನಾಲಾ ನೀರಿಗೆ ರೈತರು ಬೆಳೆ ಕಳೆದುಕೊಳ್ಳುತ್ತಿದ್ದಾರೆ.
Follow Us
Latest Videos
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ
