AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಗೋವಾದಿಂದ ಅಕ್ರಮವಾಗಿ ಸಾಗಿಸಲು ಯತ್ನ, 18 ವಿವಿಧ ನಮೂನೆ ಮದ್ಯ ಜಪ್ತಿ

ಬೆಳಗಾವಿ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ ನಾಲ್ಕುರ ಸುವರ್ಣ ವಿಧಾನಸೌಧದ ಮುಂಭಾಗದಲ್ಲಿ ಕೆಎ 25 ಎಎ 6469 ನಂಬರ್​ನ ವಾಹನ ತಡೆದು ಅಬಕಾರಿ ಇಲಾಖೆಯ ಅಧಿಕಾರಿಗಳು ತಪಾಸಣೆ ನಡೆಸಿದಾಗ 18 ವಿವಿಧ ನಮೂನೆಯ 208 ಮದ್ಯದ ರಟ್ಟಿನ ಬಾಕ್ಸ್​​ಗಳು ಪತ್ತೆಯಾಗಿವೆ.

ಬೆಳಗಾವಿ: ಗೋವಾದಿಂದ ಅಕ್ರಮವಾಗಿ ಸಾಗಿಸಲು ಯತ್ನ, 18 ವಿವಿಧ ನಮೂನೆ ಮದ್ಯ ಜಪ್ತಿ
ಮದ್ಯ ಜಪ್ತಿ
ಸಹದೇವ್​ ಮಾನೆ
| Edited By: ವಿವೇಕ ಬಿರಾದಾರ|

Updated on:Sep 03, 2023 | 7:47 AM

Share

ಬೆಳಗಾವಿ: ಖತರ್ನಾಕ್ ಐಡಿಯಾ ಮೂಲಕ ಗೋವಾದಿಂದ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಆರೋಪಿಯನ್ನು ಅಬಕಾರಿ ಇಲಾಖೆಯ (Department of Excise) ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶ ವಾರಣಾಸಿ ಮೂಲದ ವೀರೇಂದ್ರ ಮಿಶ್ರಾ (34) ಬಂಧಿತ ಆರೋಪಿ. ಆರೋಪಿ ಲಾರಿಯನ್ನ ಮಾಡಿಫೈ ಮಾಡಿಸಿ ಗೋವಾದಿಂದ ಪ್ಲೈವುಡ್ ಸಾಗಿಸುತ್ತಿದ್ದನು. ಈ ಪ್ಲೈವುಡ್​​ಗಳ ಮಧ್ಯೆ 18 ವಿವಿಧ ನಮೂನೆ ಮದ್ಯದ 208 ರಟ್ಟಿನ ಬಾಕ್ಸ್​​ಗಳನ್ನು ಗೋವಾದಿಂದ (Goa) ಬೆಳಗಾವಿ (Belagavi) ಮಾರ್ಗವಾಗಿ ಹೊರ ರಾಜ್ಯಕ್ಕೆ ಸಾಗಿಸುತ್ತಿದ್ದನು. ಬೆಳಗಾವಿ ಗಡಿಯಲ್ಲಿ ಅಬಕಾರಿ ಅಧಿಕಾರಿಗಳ ಟೈಟ್ ತಪಾಸಣೆಯಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ಮೌಲ್ಯದ ಮದ್ಯ ಸಿಕ್ಕಿದೆ.

ಬೆಳಗಾವಿ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ ನಾಲ್ಕು, ಸುವರ್ಣ ವಿಧಾನಸೌಧದ ಮುಂಭಾಗದಲ್ಲಿ ಕೆಎ 25 ಎಎ 6469 ನಂಬರ್​ನ ವಾಹನ ತಡೆದು ತಪಾಸಣೆ ನಡೆಸಿದೆವು. ಈ ವೇಳೆ ಅಕ್ರಮವಾಗಿ ಗೋವಾದಿಂದ ಹೊರ ರಾಜ್ಯಕ್ಕೆ ಮದ್ಯ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ತಪಾಸಣೆ ವೇಳೆ 28 ಲಕ್ಷ ರೂ. ಮೌಲ್ಯದ ಮದ್ಯ ಸಿಕ್ಕಿದೆ. ಸದ್ಯ ಮದ್ಯ ಮತ್ತು ವಾಹನವನ್ನು ಜಪ್ತಿ ಮಾಡಲಾಗಿದೆ. ಅಬಕಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಪರ ಅಬಕಾರಿ ಆಯುಕ್ತ ಡಾ.ವೈ ಮಂಜುನಾಥ್ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:46 am, Sun, 3 September 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ