AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿವೃಷ್ಟಿ ಕುರಿತಾದ ತಪ್ಪು ವರದಿ, ನಾಲ್ವರು ಅಧಿಕಾರಿಗಳ ಡಿಸ್ಮಿಸ್ ಮಾಡಿದ ಡಿಸಿ

ಬೆಳಗಾವಿ: ಅತಿವೃಷ್ಟಿಯಿಂದ ಹಾನಿಯಾದ ಗ್ಯಾರೇಜ್ ಕಟ್ಟಡಕ್ಕೆ ಮನೆ ಹಾನಿ ಎಂದು ತಪ್ಪು ವರದಿ ನೀಡಿದ್ದ ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಜಿಲ್ಲಾಧಿಕಾರಿ ಎಸ್‌.ಬಿ ಬೊಮ್ಮನಹಳ್ಳಿ ಆದೇಶಿಸಿದ್ದಾರೆ. ಬೆಳಗಾವಿ ತಾಲೂಕಿನ ಅನಗೋಳದ ಗ್ರಾಮಲೆಕ್ಕಿಗ ಎಸ್.ಜಿ.ಜೋಗಳೇಕರ್, ಕಂದಾಯ ನಿರೀಕ್ಷಕ ಜೆ.ಕೆ.ಪಕಾಲೆ, ಮಹಾನಗರ ಪಾಲಿಕೆಯ ದ್ವಿತೀಯ ದರ್ಜೆ ಸಹಾಯಕ ಸಿ.ಐ.ಬಿ ಪಾಟೀಲ್, ಲೋಕೋಪಯೋಗಿ ಇಲಾಖೆ ಸಹಾಯಕ ಅಭಿಯಂತರ ಎಸ್.ಸಿ.ಮಠಪತಿ ಅಮಾನತುಗೊಂಡಿರುವ ಅಧಿಕಾರಿಗಳು. ಅತಿವೃಷ್ಟಿಯಿಂದ ಅನಗೋಳದ ಅರುಣ್ ಗಾವಡೆ ಎಂಬುವರ ಗ್ಯಾರೇಜ್ ಕಟ್ಟಡ ಹಾನಿಯೊಳಗಾಗಿತ್ತು. ಆದರೆ ಅಧಿಕಾರಿಗಳು ವಾಸದ ಮನೆ ಅತಿವೃಷ್ಟಿಯಿಂದ ಹಾನಿಯಾಗಿದೆ ಎಂದು […]

ಅತಿವೃಷ್ಟಿ ಕುರಿತಾದ ತಪ್ಪು ವರದಿ, ನಾಲ್ವರು ಅಧಿಕಾರಿಗಳ  ಡಿಸ್ಮಿಸ್ ಮಾಡಿದ ಡಿಸಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 23, 2019 | 2:50 PM

Share

ಬೆಳಗಾವಿ: ಅತಿವೃಷ್ಟಿಯಿಂದ ಹಾನಿಯಾದ ಗ್ಯಾರೇಜ್ ಕಟ್ಟಡಕ್ಕೆ ಮನೆ ಹಾನಿ ಎಂದು ತಪ್ಪು ವರದಿ ನೀಡಿದ್ದ ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಜಿಲ್ಲಾಧಿಕಾರಿ ಎಸ್‌.ಬಿ ಬೊಮ್ಮನಹಳ್ಳಿ ಆದೇಶಿಸಿದ್ದಾರೆ. ಬೆಳಗಾವಿ ತಾಲೂಕಿನ ಅನಗೋಳದ ಗ್ರಾಮಲೆಕ್ಕಿಗ ಎಸ್.ಜಿ.ಜೋಗಳೇಕರ್, ಕಂದಾಯ ನಿರೀಕ್ಷಕ ಜೆ.ಕೆ.ಪಕಾಲೆ, ಮಹಾನಗರ ಪಾಲಿಕೆಯ ದ್ವಿತೀಯ ದರ್ಜೆ ಸಹಾಯಕ ಸಿ.ಐ.ಬಿ ಪಾಟೀಲ್, ಲೋಕೋಪಯೋಗಿ ಇಲಾಖೆ ಸಹಾಯಕ ಅಭಿಯಂತರ ಎಸ್.ಸಿ.ಮಠಪತಿ ಅಮಾನತುಗೊಂಡಿರುವ ಅಧಿಕಾರಿಗಳು.

ಅತಿವೃಷ್ಟಿಯಿಂದ ಅನಗೋಳದ ಅರುಣ್ ಗಾವಡೆ ಎಂಬುವರ ಗ್ಯಾರೇಜ್ ಕಟ್ಟಡ ಹಾನಿಯೊಳಗಾಗಿತ್ತು. ಆದರೆ ಅಧಿಕಾರಿಗಳು ವಾಸದ ಮನೆ ಅತಿವೃಷ್ಟಿಯಿಂದ ಹಾನಿಯಾಗಿದೆ ಎಂದು ತಪ್ಪು ವರದಿ ನೀಡಿದ್ದರು. ಗ್ಯಾರೇಜ್ ಮಾಲೀಕನ ಖಾತೆಗೆ ಒಂದು ಲಕ್ಷ ಮೊದಲ ಕಂತಿನ ಪರಿಹಾರ ಹಣ ಜಮೆ ಮಾಡಲಾಗಿತ್ತು. ತಪ್ಪು ವರದಿ ನೀಡಿದ್ದರಿಂದ ಅನರ್ಹರಿಗೆ ಪರಿಹಾರದ ಹಣ ಜಮೆ ಹಿನ್ನೆಲೆ. ತಪ್ಪು ವರದಿ ನೀಡಿದ ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸಿ ಡಿಸಿ ಆದೇಶ ನೀಡಿದ್ದಾರೆ.

Published On - 2:36 pm, Mon, 23 December 19

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್