AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿವೃಷ್ಟಿ ಕುರಿತಾದ ತಪ್ಪು ವರದಿ, ನಾಲ್ವರು ಅಧಿಕಾರಿಗಳ ಡಿಸ್ಮಿಸ್ ಮಾಡಿದ ಡಿಸಿ

ಬೆಳಗಾವಿ: ಅತಿವೃಷ್ಟಿಯಿಂದ ಹಾನಿಯಾದ ಗ್ಯಾರೇಜ್ ಕಟ್ಟಡಕ್ಕೆ ಮನೆ ಹಾನಿ ಎಂದು ತಪ್ಪು ವರದಿ ನೀಡಿದ್ದ ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಜಿಲ್ಲಾಧಿಕಾರಿ ಎಸ್‌.ಬಿ ಬೊಮ್ಮನಹಳ್ಳಿ ಆದೇಶಿಸಿದ್ದಾರೆ. ಬೆಳಗಾವಿ ತಾಲೂಕಿನ ಅನಗೋಳದ ಗ್ರಾಮಲೆಕ್ಕಿಗ ಎಸ್.ಜಿ.ಜೋಗಳೇಕರ್, ಕಂದಾಯ ನಿರೀಕ್ಷಕ ಜೆ.ಕೆ.ಪಕಾಲೆ, ಮಹಾನಗರ ಪಾಲಿಕೆಯ ದ್ವಿತೀಯ ದರ್ಜೆ ಸಹಾಯಕ ಸಿ.ಐ.ಬಿ ಪಾಟೀಲ್, ಲೋಕೋಪಯೋಗಿ ಇಲಾಖೆ ಸಹಾಯಕ ಅಭಿಯಂತರ ಎಸ್.ಸಿ.ಮಠಪತಿ ಅಮಾನತುಗೊಂಡಿರುವ ಅಧಿಕಾರಿಗಳು. ಅತಿವೃಷ್ಟಿಯಿಂದ ಅನಗೋಳದ ಅರುಣ್ ಗಾವಡೆ ಎಂಬುವರ ಗ್ಯಾರೇಜ್ ಕಟ್ಟಡ ಹಾನಿಯೊಳಗಾಗಿತ್ತು. ಆದರೆ ಅಧಿಕಾರಿಗಳು ವಾಸದ ಮನೆ ಅತಿವೃಷ್ಟಿಯಿಂದ ಹಾನಿಯಾಗಿದೆ ಎಂದು […]

ಅತಿವೃಷ್ಟಿ ಕುರಿತಾದ ತಪ್ಪು ವರದಿ, ನಾಲ್ವರು ಅಧಿಕಾರಿಗಳ  ಡಿಸ್ಮಿಸ್ ಮಾಡಿದ ಡಿಸಿ
ಸಾಧು ಶ್ರೀನಾಥ್​
|

Updated on:Dec 23, 2019 | 2:50 PM

Share

ಬೆಳಗಾವಿ: ಅತಿವೃಷ್ಟಿಯಿಂದ ಹಾನಿಯಾದ ಗ್ಯಾರೇಜ್ ಕಟ್ಟಡಕ್ಕೆ ಮನೆ ಹಾನಿ ಎಂದು ತಪ್ಪು ವರದಿ ನೀಡಿದ್ದ ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಜಿಲ್ಲಾಧಿಕಾರಿ ಎಸ್‌.ಬಿ ಬೊಮ್ಮನಹಳ್ಳಿ ಆದೇಶಿಸಿದ್ದಾರೆ. ಬೆಳಗಾವಿ ತಾಲೂಕಿನ ಅನಗೋಳದ ಗ್ರಾಮಲೆಕ್ಕಿಗ ಎಸ್.ಜಿ.ಜೋಗಳೇಕರ್, ಕಂದಾಯ ನಿರೀಕ್ಷಕ ಜೆ.ಕೆ.ಪಕಾಲೆ, ಮಹಾನಗರ ಪಾಲಿಕೆಯ ದ್ವಿತೀಯ ದರ್ಜೆ ಸಹಾಯಕ ಸಿ.ಐ.ಬಿ ಪಾಟೀಲ್, ಲೋಕೋಪಯೋಗಿ ಇಲಾಖೆ ಸಹಾಯಕ ಅಭಿಯಂತರ ಎಸ್.ಸಿ.ಮಠಪತಿ ಅಮಾನತುಗೊಂಡಿರುವ ಅಧಿಕಾರಿಗಳು.

ಅತಿವೃಷ್ಟಿಯಿಂದ ಅನಗೋಳದ ಅರುಣ್ ಗಾವಡೆ ಎಂಬುವರ ಗ್ಯಾರೇಜ್ ಕಟ್ಟಡ ಹಾನಿಯೊಳಗಾಗಿತ್ತು. ಆದರೆ ಅಧಿಕಾರಿಗಳು ವಾಸದ ಮನೆ ಅತಿವೃಷ್ಟಿಯಿಂದ ಹಾನಿಯಾಗಿದೆ ಎಂದು ತಪ್ಪು ವರದಿ ನೀಡಿದ್ದರು. ಗ್ಯಾರೇಜ್ ಮಾಲೀಕನ ಖಾತೆಗೆ ಒಂದು ಲಕ್ಷ ಮೊದಲ ಕಂತಿನ ಪರಿಹಾರ ಹಣ ಜಮೆ ಮಾಡಲಾಗಿತ್ತು. ತಪ್ಪು ವರದಿ ನೀಡಿದ್ದರಿಂದ ಅನರ್ಹರಿಗೆ ಪರಿಹಾರದ ಹಣ ಜಮೆ ಹಿನ್ನೆಲೆ. ತಪ್ಪು ವರದಿ ನೀಡಿದ ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸಿ ಡಿಸಿ ಆದೇಶ ನೀಡಿದ್ದಾರೆ.

Published On - 2:36 pm, Mon, 23 December 19

ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು