AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಜೆಪಿಯಿಂದ 40 ಶಾಸಕರು ಕಾಂಗ್ರೆಸ್‌ಗೆ ಬರುತ್ತಾರೆ’ ಹೊಸ ಬಾಂಬ್ ಸಿಡಿಸಿದ ಮಾಜಿ ಶಾಸಕ ರಾಜು ಕಾಗೆ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಭಾವಿ ಗ್ರಾಮದಲ್ಲಿ ಮಾತನಾಡಿದ ಕಾಗವಾಡದ ಮಾಜಿ ಶಾಸಕ ರಾಜು ಕಾಗೆ ಶೀಘ್ರದಲ್ಲೇ ಬಿಜೆಪಿಯಿಂದ 40 ಶಾಸಕರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರುತ್ತಾರೆ. -ಮಾಜಿ ಶಾಸಕ ರಾಜು ಕಾಗೆ

‘ಬಿಜೆಪಿಯಿಂದ 40 ಶಾಸಕರು ಕಾಂಗ್ರೆಸ್‌ಗೆ ಬರುತ್ತಾರೆ’ ಹೊಸ ಬಾಂಬ್ ಸಿಡಿಸಿದ ಮಾಜಿ ಶಾಸಕ ರಾಜು ಕಾಗೆ
ಮಾಜಿ ಶಾಸಕ ರಾಜು ಕಾಗೆ
TV9 Web
| Edited By: |

Updated on: Oct 03, 2021 | 9:27 AM

Share

ಬೆಳಗಾವಿ: ‘ಬಿಜೆಪಿಯಿಂದ 40 ಶಾಸಕರು ಕಾಂಗ್ರೆಸ್‌ಗೆ ಬರುತ್ತಾರೆ’ ಎಂದು ಮದಭಾವಿಯಲ್ಲಿ ಮಾಜಿ ಶಾಸಕ ರಾಜು ಕಾಗೆ ಹೊಸ ಬಾಂಬ್ ಸಿಡಿಸಿದ್ದಾರೆ. ಸಂಪುಟದಿಂದ ಬೆಳಗಾವಿಯ ಕೆಲವರನ್ನು ಕೈಬಿಟ್ಟಿದ್ದಾರೆ. ಹೀಗಾಗಿ ಅಸಮಾಧಾನದಿಂದ ಬಿಜೆಪಿ ತೊರೆಯಲಿದ್ದಾರೆ ಎಂದು ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಭಾವಿ ಗ್ರಾಮದಲ್ಲಿ ಮಾತನಾಡಿದ ಕಾಗವಾಡದ ಮಾಜಿ ಶಾಸಕ ರಾಜು ಕಾಗೆ ಶೀಘ್ರದಲ್ಲೇ ಬಿಜೆಪಿಯಿಂದ 40 ಶಾಸಕರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರುತ್ತಾರೆ. ಮಂತ್ರಿಮಂಡಲ ಬದಲಾವಣೆ ಮಾಡಿದ್ರೂ. ಬೆಳಗಾವಿ ಜಿಲ್ಲೆಯ ಎರಡ್ಮೂರು ಜನರನ್ನ ಸಂಪುಟದಿಂದ ಕೈಬಿಟ್ಟರು. ಇದರಿಂದ ಬೆಳಗಾವಿ ಮೂರು ಜನ ಶಾಸಕರು ಅಸಮಾಧಾನಗೊಂಡು ನಮ್ಮ ಜೊತೆ ಕಾಂಗ್ರೆಸ್ ಬರಲು ರೆಡಿ ಇದ್ದಾರೆ‌. ಬೆಳಗಾವಿ ಮೂವರು ಶಾಸಕರು ಸೇರಿ ಬಿಜೆಪಿಯ ನಲವತ್ತು ಜನ ಕಾಂಗ್ರೆಸ್ಗೆ ಬರಲಿದ್ದಾರೆ.

ಬೆಲೆ ಏರಿಕೆಯಿಂದ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನಿಗೆ ಜನ ಶಾಪ ಹಾಕುತ್ತಿದ್ದಾರೆ. ಮಾಜಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭೇಟಿಯಾಗಿದ್ದ ವೇಳೆ ನೀನು ತಯಾರಿ ನಡೆಸು ಎಲ್ಲರಿಗೂ ಬೆನ್ನು ಹತ್ತಿದ್ದೇವೆ ನಮ್ಮ ಸರ್ಕಾರ ಬರುತ್ತೆ ಅಂತಾ ಹೇಳಿದ್ದಾರೆ ಎಂದು ರಾಜು ಕಾಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಪೊಲೀಸರೆಂದು ಹೆದರಿಸಿ ಹಣ ವಸೂಲಿ! ಕೊಪ್ಪಳದಲ್ಲಿ ಇಬ್ಬರು ಬಂಧನ

Viral Video: ಎಟಿಎಂನಿಂದ ಹಣ ಪಡೆದು ಖುಷಿಯಿಂದ ಕುಣಿದು ಕುಪ್ಪಳಿಸಿದ ಹುಡುಗಿ; ಭರ್ಜರಿ ಡಾನ್ಸ್ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​