AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಜೆಪಿಯಿಂದ 40 ಶಾಸಕರು ಕಾಂಗ್ರೆಸ್‌ಗೆ ಬರುತ್ತಾರೆ’ ಹೊಸ ಬಾಂಬ್ ಸಿಡಿಸಿದ ಮಾಜಿ ಶಾಸಕ ರಾಜು ಕಾಗೆ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಭಾವಿ ಗ್ರಾಮದಲ್ಲಿ ಮಾತನಾಡಿದ ಕಾಗವಾಡದ ಮಾಜಿ ಶಾಸಕ ರಾಜು ಕಾಗೆ ಶೀಘ್ರದಲ್ಲೇ ಬಿಜೆಪಿಯಿಂದ 40 ಶಾಸಕರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರುತ್ತಾರೆ. -ಮಾಜಿ ಶಾಸಕ ರಾಜು ಕಾಗೆ

‘ಬಿಜೆಪಿಯಿಂದ 40 ಶಾಸಕರು ಕಾಂಗ್ರೆಸ್‌ಗೆ ಬರುತ್ತಾರೆ’ ಹೊಸ ಬಾಂಬ್ ಸಿಡಿಸಿದ ಮಾಜಿ ಶಾಸಕ ರಾಜು ಕಾಗೆ
ಮಾಜಿ ಶಾಸಕ ರಾಜು ಕಾಗೆ
Follow us
TV9 Web
| Updated By: ಆಯೇಷಾ ಬಾನು

Updated on: Oct 03, 2021 | 9:27 AM

ಬೆಳಗಾವಿ: ‘ಬಿಜೆಪಿಯಿಂದ 40 ಶಾಸಕರು ಕಾಂಗ್ರೆಸ್‌ಗೆ ಬರುತ್ತಾರೆ’ ಎಂದು ಮದಭಾವಿಯಲ್ಲಿ ಮಾಜಿ ಶಾಸಕ ರಾಜು ಕಾಗೆ ಹೊಸ ಬಾಂಬ್ ಸಿಡಿಸಿದ್ದಾರೆ. ಸಂಪುಟದಿಂದ ಬೆಳಗಾವಿಯ ಕೆಲವರನ್ನು ಕೈಬಿಟ್ಟಿದ್ದಾರೆ. ಹೀಗಾಗಿ ಅಸಮಾಧಾನದಿಂದ ಬಿಜೆಪಿ ತೊರೆಯಲಿದ್ದಾರೆ ಎಂದು ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಭಾವಿ ಗ್ರಾಮದಲ್ಲಿ ಮಾತನಾಡಿದ ಕಾಗವಾಡದ ಮಾಜಿ ಶಾಸಕ ರಾಜು ಕಾಗೆ ಶೀಘ್ರದಲ್ಲೇ ಬಿಜೆಪಿಯಿಂದ 40 ಶಾಸಕರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರುತ್ತಾರೆ. ಮಂತ್ರಿಮಂಡಲ ಬದಲಾವಣೆ ಮಾಡಿದ್ರೂ. ಬೆಳಗಾವಿ ಜಿಲ್ಲೆಯ ಎರಡ್ಮೂರು ಜನರನ್ನ ಸಂಪುಟದಿಂದ ಕೈಬಿಟ್ಟರು. ಇದರಿಂದ ಬೆಳಗಾವಿ ಮೂರು ಜನ ಶಾಸಕರು ಅಸಮಾಧಾನಗೊಂಡು ನಮ್ಮ ಜೊತೆ ಕಾಂಗ್ರೆಸ್ ಬರಲು ರೆಡಿ ಇದ್ದಾರೆ‌. ಬೆಳಗಾವಿ ಮೂವರು ಶಾಸಕರು ಸೇರಿ ಬಿಜೆಪಿಯ ನಲವತ್ತು ಜನ ಕಾಂಗ್ರೆಸ್ಗೆ ಬರಲಿದ್ದಾರೆ.

ಬೆಲೆ ಏರಿಕೆಯಿಂದ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನಿಗೆ ಜನ ಶಾಪ ಹಾಕುತ್ತಿದ್ದಾರೆ. ಮಾಜಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭೇಟಿಯಾಗಿದ್ದ ವೇಳೆ ನೀನು ತಯಾರಿ ನಡೆಸು ಎಲ್ಲರಿಗೂ ಬೆನ್ನು ಹತ್ತಿದ್ದೇವೆ ನಮ್ಮ ಸರ್ಕಾರ ಬರುತ್ತೆ ಅಂತಾ ಹೇಳಿದ್ದಾರೆ ಎಂದು ರಾಜು ಕಾಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಪೊಲೀಸರೆಂದು ಹೆದರಿಸಿ ಹಣ ವಸೂಲಿ! ಕೊಪ್ಪಳದಲ್ಲಿ ಇಬ್ಬರು ಬಂಧನ

Viral Video: ಎಟಿಎಂನಿಂದ ಹಣ ಪಡೆದು ಖುಷಿಯಿಂದ ಕುಣಿದು ಕುಪ್ಪಳಿಸಿದ ಹುಡುಗಿ; ಭರ್ಜರಿ ಡಾನ್ಸ್ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್

ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್