AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಜೆಪಿಯಿಂದ 40 ಶಾಸಕರು ಕಾಂಗ್ರೆಸ್‌ಗೆ ಬರುತ್ತಾರೆ’ ಹೊಸ ಬಾಂಬ್ ಸಿಡಿಸಿದ ಮಾಜಿ ಶಾಸಕ ರಾಜು ಕಾಗೆ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಭಾವಿ ಗ್ರಾಮದಲ್ಲಿ ಮಾತನಾಡಿದ ಕಾಗವಾಡದ ಮಾಜಿ ಶಾಸಕ ರಾಜು ಕಾಗೆ ಶೀಘ್ರದಲ್ಲೇ ಬಿಜೆಪಿಯಿಂದ 40 ಶಾಸಕರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರುತ್ತಾರೆ. -ಮಾಜಿ ಶಾಸಕ ರಾಜು ಕಾಗೆ

‘ಬಿಜೆಪಿಯಿಂದ 40 ಶಾಸಕರು ಕಾಂಗ್ರೆಸ್‌ಗೆ ಬರುತ್ತಾರೆ’ ಹೊಸ ಬಾಂಬ್ ಸಿಡಿಸಿದ ಮಾಜಿ ಶಾಸಕ ರಾಜು ಕಾಗೆ
ಮಾಜಿ ಶಾಸಕ ರಾಜು ಕಾಗೆ
TV9 Web
| Edited By: ಆಯೇಷಾ ಬಾನು|

Updated on: Oct 03, 2021 | 9:27 AM

Share

ಬೆಳಗಾವಿ: ‘ಬಿಜೆಪಿಯಿಂದ 40 ಶಾಸಕರು ಕಾಂಗ್ರೆಸ್‌ಗೆ ಬರುತ್ತಾರೆ’ ಎಂದು ಮದಭಾವಿಯಲ್ಲಿ ಮಾಜಿ ಶಾಸಕ ರಾಜು ಕಾಗೆ ಹೊಸ ಬಾಂಬ್ ಸಿಡಿಸಿದ್ದಾರೆ. ಸಂಪುಟದಿಂದ ಬೆಳಗಾವಿಯ ಕೆಲವರನ್ನು ಕೈಬಿಟ್ಟಿದ್ದಾರೆ. ಹೀಗಾಗಿ ಅಸಮಾಧಾನದಿಂದ ಬಿಜೆಪಿ ತೊರೆಯಲಿದ್ದಾರೆ ಎಂದು ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಭಾವಿ ಗ್ರಾಮದಲ್ಲಿ ಮಾತನಾಡಿದ ಕಾಗವಾಡದ ಮಾಜಿ ಶಾಸಕ ರಾಜು ಕಾಗೆ ಶೀಘ್ರದಲ್ಲೇ ಬಿಜೆಪಿಯಿಂದ 40 ಶಾಸಕರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರುತ್ತಾರೆ. ಮಂತ್ರಿಮಂಡಲ ಬದಲಾವಣೆ ಮಾಡಿದ್ರೂ. ಬೆಳಗಾವಿ ಜಿಲ್ಲೆಯ ಎರಡ್ಮೂರು ಜನರನ್ನ ಸಂಪುಟದಿಂದ ಕೈಬಿಟ್ಟರು. ಇದರಿಂದ ಬೆಳಗಾವಿ ಮೂರು ಜನ ಶಾಸಕರು ಅಸಮಾಧಾನಗೊಂಡು ನಮ್ಮ ಜೊತೆ ಕಾಂಗ್ರೆಸ್ ಬರಲು ರೆಡಿ ಇದ್ದಾರೆ‌. ಬೆಳಗಾವಿ ಮೂವರು ಶಾಸಕರು ಸೇರಿ ಬಿಜೆಪಿಯ ನಲವತ್ತು ಜನ ಕಾಂಗ್ರೆಸ್ಗೆ ಬರಲಿದ್ದಾರೆ.

ಬೆಲೆ ಏರಿಕೆಯಿಂದ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನಿಗೆ ಜನ ಶಾಪ ಹಾಕುತ್ತಿದ್ದಾರೆ. ಮಾಜಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭೇಟಿಯಾಗಿದ್ದ ವೇಳೆ ನೀನು ತಯಾರಿ ನಡೆಸು ಎಲ್ಲರಿಗೂ ಬೆನ್ನು ಹತ್ತಿದ್ದೇವೆ ನಮ್ಮ ಸರ್ಕಾರ ಬರುತ್ತೆ ಅಂತಾ ಹೇಳಿದ್ದಾರೆ ಎಂದು ರಾಜು ಕಾಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಪೊಲೀಸರೆಂದು ಹೆದರಿಸಿ ಹಣ ವಸೂಲಿ! ಕೊಪ್ಪಳದಲ್ಲಿ ಇಬ್ಬರು ಬಂಧನ

Viral Video: ಎಟಿಎಂನಿಂದ ಹಣ ಪಡೆದು ಖುಷಿಯಿಂದ ಕುಣಿದು ಕುಪ್ಪಳಿಸಿದ ಹುಡುಗಿ; ಭರ್ಜರಿ ಡಾನ್ಸ್ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು