AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬಿನ ಗದ್ದೆಯಲ್ಲಿ ಎಂಟು ನವಿಲುಗಳು ಮೃತ ದೇಹ ಪತ್ತೆ

ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಹೊರ ವಲಯದ ಕಬ್ಬಿನ ಗದ್ದೆಯಲ್ಲಿ ರಾಷ್ಟ್ರಪಕ್ಷಿ ಎಂಟು ನವಿಲುಗಳು ಮೃತ ದೇಹಗಳು ಪತ್ತೆಯಾಗಿವೆ. ಸ್ಥಳಕ್ಕೆ ಚಿಕ್ಕೋಡಿ ವಲಯ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ, ಪಂಚನಾಮೆ ನಡೆಸಿದರು.

ಕಬ್ಬಿನ ಗದ್ದೆಯಲ್ಲಿ ಎಂಟು ನವಿಲುಗಳು ಮೃತ ದೇಹ ಪತ್ತೆ
ನವಿಲುಗಳು
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Edited By: ವಿವೇಕ ಬಿರಾದಾರ|

Updated on:Jan 13, 2024 | 11:04 AM

Share

ಚಿಕ್ಕೋಡಿ, ಜನವರಿ 13: ಚಿಕ್ಕೋಡಿ (Chikkodi) ತಾಲೂಕಿನ ಮಾಂಜರಿ ಗ್ರಾಮದ ಹೊರ ವಲಯದ ಕಬ್ಬಿನ ಗದ್ದೆಯಲ್ಲಿ ರಾಷ್ಟ್ರಪಕ್ಷಿ ಎಂಟು ನವಿಲುಗಳು (Peacock) ಮೃತ ದೇಹಗಳು ಪತ್ತೆಯಾಗಿವೆ. ಸ್ಥಳಕ್ಕೆ ಚಿಕ್ಕೋಡಿ ವಲಯ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ, ಪಂಚನಾಮೆ ನಡೆಸಿದರು. ಬಳಿಕ ಸತ್ತಿರುವ ನವಿಲುಗಳನ್ನು ತೆಗೆದುಕೊಂಡು ಹೋದರು. ನವಿಲುಗಳಿಗೆ ವಿಷ ಹಾಕಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ನವಿಲುಗಳ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಬೆಳಗಾವಿಗೆ ರವಾನಿಸಲಾಗಿದೆ. ಅಂಕಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಿಟ್ & ರನ್​​ಗೆ ಕುರಿಗಾಹಿ ಹಾಗೂ ಕುರಿಗಳ ಸಾವು

ರಾಯಚೂರು: ಹಿಟ್ & ರನ್​​ಗೆ ಕುರಿಗಾಹಿ ಹಾಗೂ ಕುರಿಗಳು ಮೃತಪಟ್ಟಿರುವ ಘಟನೆ  ರಾಯಚೂರು ಬಳಿಯ ಪವರ್ ಗ್ರೀಡ್ ಬಳಿ ನಡೆದಿದೆ. ತೆಲಂಗಾಣದ ಕೆ.ಟಿ.ದೊಡ್ಡಿಯ ಶಿವು (35) ಮೃತ ದುರ್ದೈವಿ. 6 ಕುರಿಗಳು ಸಾವಿಗೀಡಾಗಿವೆ. ಸ್ಥಳಕ್ಕೆ ಪಶ್ಚಿಮ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುರಿಗಾಹಿ ಶಿವು ಬೆಳಿಗ್ಗೆ ಕುರಿಗಳನ್ನ ಮೇಯಿಸಲು ಹೊರಟಿದ್ದರು. ಈ ವೇಳೆ ಕುರಿಗಾಹಿ ಶಿವು ಹಾಗೂ ಕುರಿಗಳಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಶಿವು ಹಾಗೂ ಆರು ಕುರಿಗಳು ಮೃತಪಟ್ಟಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:59 am, Sat, 13 January 24

Follow Us
Mahantesh Kurbet
Mahantesh Kurbet
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ