AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬಿನ ಗದ್ದೆಯಲ್ಲಿ ಎಂಟು ನವಿಲುಗಳು ಮೃತ ದೇಹ ಪತ್ತೆ

ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಹೊರ ವಲಯದ ಕಬ್ಬಿನ ಗದ್ದೆಯಲ್ಲಿ ರಾಷ್ಟ್ರಪಕ್ಷಿ ಎಂಟು ನವಿಲುಗಳು ಮೃತ ದೇಹಗಳು ಪತ್ತೆಯಾಗಿವೆ. ಸ್ಥಳಕ್ಕೆ ಚಿಕ್ಕೋಡಿ ವಲಯ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ, ಪಂಚನಾಮೆ ನಡೆಸಿದರು.

ಕಬ್ಬಿನ ಗದ್ದೆಯಲ್ಲಿ ಎಂಟು ನವಿಲುಗಳು ಮೃತ ದೇಹ ಪತ್ತೆ
ನವಿಲುಗಳು
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Edited By: |

Updated on:Jan 13, 2024 | 11:04 AM

Share

ಚಿಕ್ಕೋಡಿ, ಜನವರಿ 13: ಚಿಕ್ಕೋಡಿ (Chikkodi) ತಾಲೂಕಿನ ಮಾಂಜರಿ ಗ್ರಾಮದ ಹೊರ ವಲಯದ ಕಬ್ಬಿನ ಗದ್ದೆಯಲ್ಲಿ ರಾಷ್ಟ್ರಪಕ್ಷಿ ಎಂಟು ನವಿಲುಗಳು (Peacock) ಮೃತ ದೇಹಗಳು ಪತ್ತೆಯಾಗಿವೆ. ಸ್ಥಳಕ್ಕೆ ಚಿಕ್ಕೋಡಿ ವಲಯ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ, ಪಂಚನಾಮೆ ನಡೆಸಿದರು. ಬಳಿಕ ಸತ್ತಿರುವ ನವಿಲುಗಳನ್ನು ತೆಗೆದುಕೊಂಡು ಹೋದರು. ನವಿಲುಗಳಿಗೆ ವಿಷ ಹಾಕಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ನವಿಲುಗಳ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಬೆಳಗಾವಿಗೆ ರವಾನಿಸಲಾಗಿದೆ. ಅಂಕಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಿಟ್ & ರನ್​​ಗೆ ಕುರಿಗಾಹಿ ಹಾಗೂ ಕುರಿಗಳ ಸಾವು

ರಾಯಚೂರು: ಹಿಟ್ & ರನ್​​ಗೆ ಕುರಿಗಾಹಿ ಹಾಗೂ ಕುರಿಗಳು ಮೃತಪಟ್ಟಿರುವ ಘಟನೆ  ರಾಯಚೂರು ಬಳಿಯ ಪವರ್ ಗ್ರೀಡ್ ಬಳಿ ನಡೆದಿದೆ. ತೆಲಂಗಾಣದ ಕೆ.ಟಿ.ದೊಡ್ಡಿಯ ಶಿವು (35) ಮೃತ ದುರ್ದೈವಿ. 6 ಕುರಿಗಳು ಸಾವಿಗೀಡಾಗಿವೆ. ಸ್ಥಳಕ್ಕೆ ಪಶ್ಚಿಮ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುರಿಗಾಹಿ ಶಿವು ಬೆಳಿಗ್ಗೆ ಕುರಿಗಳನ್ನ ಮೇಯಿಸಲು ಹೊರಟಿದ್ದರು. ಈ ವೇಳೆ ಕುರಿಗಾಹಿ ಶಿವು ಹಾಗೂ ಕುರಿಗಳಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಶಿವು ಹಾಗೂ ಆರು ಕುರಿಗಳು ಮೃತಪಟ್ಟಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:59 am, Sat, 13 January 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ