AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಹಳೆ ವಿದ್ಯಾರ್ಥಿಗೆ ಸರ್ಕಾರಿ ಶಾಲೆ ದೈಹಿಕ ಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ!

ಯುವತಿಯ ಮದುವೆ ಬೇರೆಯವರ ಜೊತೆ ನಿಶ್ಚಯ ಆಗುತ್ತಿದ್ದಂತೆ ಯುವತಿ ಜೊತೆಗಿನ ಅಶ್ಲೀಲ ಫೋಟೋಗಳನ್ನ ವಾಟ್ಸಾಪ್ ಮೂಲಕ ವೈರಲ್ ಮಾಡಿದ್ದಾನೆ ಎಂಬ ಆರೋಪವಿದೆ.

ಬೆಳಗಾವಿಯಲ್ಲಿ ಹಳೆ ವಿದ್ಯಾರ್ಥಿಗೆ ಸರ್ಕಾರಿ ಶಾಲೆ ದೈಹಿಕ ಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 09, 2022 | 9:17 AM

Share

ಬೆಳಗಾವಿ: ಜಿಲ್ಲೆಯಲ್ಲಿ ಸರ್ಕಾರಿ ಶಾಲೆಯೊಂದರ ದೈಹಿಕ ಶಿಕ್ಷಕ ಹಳೆ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ (Sexual Harassment) ನೀಡುತ್ತಿರುವ ಆರೋಪ ಕೇಳಿಬಂದಿದೆ. ಶಾಲೆಯಲ್ಲಿ ಓದುವಾಗಲೇ ಶಿಕ್ಷಕ (Teacher) ವಿದ್ಯಾರ್ಥಿಯನ್ನು ಪುಸಲಾಯಿಸಿ, ಯುವತಿ ಕಾಲೇಜಿಗೆ ಸೇರಿದ ಬಳಿಕೆ ಆಕೆಯನ್ನು ದೈಹಿಕವಾಗಿ ಬಳಸಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಯುವತಿಯ ಮದುವೆ ಬೇರೆಯವರ ಜೊತೆ ನಿಶ್ಚಯ ಆಗುತ್ತಿದ್ದಂತೆ ಯುವತಿ ಜೊತೆಗಿನ ಅಶ್ಲೀಲ ಫೋಟೋಗಳನ್ನ ವಾಟ್ಸಾಪ್ ಮೂಲಕ ವೈರಲ್ ಮಾಡಿದ್ದಾನೆ ಎಂಬ ಆರೋಪವಿದೆ. ಯುವತಿ ನೀಡಿದ ದೂರಿನ ಮೇರೆಗೆ ದೈಹಿಕ ಶಿಕ್ಷಕನ ವಿರುದ್ಧ ಸವದತ್ತಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ.

ಯುವತಿ ಮದುವೆ ನಿಲ್ಲಿಸುವ ದುರುದ್ದೇಶದಿಂದ ವಾಟ್ಸಪ್ ಸ್ಟೇಟಸ್ ಇಟ್ಟುಕೊಂಡಿರುವ ಆರೋಪ ಕೇಳಿಬಂದಿದ್ದು, ಫೋಟೋಗಳು ವೈರಲ್ ಆಗುತ್ತಿದ್ದಂತೆ ದೈಹಿಕ ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಯುವತಿ ಸವದತ್ತಿ ಠಾಣಾ ವ್ಯಾಪ್ತಿಯ ಶಾಲೆಯಲ್ಲಿ 10ನೇ ತರಗತಿವರೆಗೆ ವ್ಯಾಸಂಗ ಮಾಡಿದ್ದಳು. ಬಳಿಕ ಬೇರೆಡೆ ಕಾಲೇಜು ಸೇರಿದ್ದಳು. ಯುವತಿ ಶಾಲೆಯಲ್ಲಿ ಇದ್ದಾಗ ಲೈಂಗಿಕ ಕಿರುಕುಳ ನೀಡುತ್ತಿದ್ದನಂತೆ.

ಇನ್ನು ಕಳೆದ ಮೂರು ದಿನಗಳ ಹಿಂದೆ ಯುವತಿಯ ಕುಟುಂಬಸ್ಥರು, ಗ್ರಾಮಸ್ಥರು ದೈಹಿಕ ಶಿಕ್ಷಕನಿಗೆ ಚಪ್ಪಲಿ ಏಟು ನೀಡಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನಡೆದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ
Image
ಆಗಸ್ಟ್‌ ಮೊದಲ ವಾರದಲ್ಲಿ ರಾಜ್ಯದ ಮೊದಲ ‘ಭಾರತ್‌ ಗೌರವ್‌ ರೈಲು ಯಾತ್ರೆ ಪ್ರಾರಂಭ
Image
Mumbai: ಮುಂಬೈನಲ್ಲಿ ಅಪಾರ್ಟ್​ಮೆಂಟ್ ಕಟ್ಟಡ ಕುಸಿತ; ಓರ್ವ ಸಾವು, 16 ಜನರಿಗೆ ಗಾಯ
Image
ಮೈಸೂರಿನಲ್ಲಿ ಮರ್ಯಾದೆ ಹತ್ಯೆ ಪ್ರಕರಣ; ನನ್ನ ಸಾವಿಗೆ ತಂದೆ-ತಾಯಿಯೇ ಕಾರಣ ಎಂದಿದ್ದ ಯುವತಿ
Image
ಹೊಸ ಹಾಡಿನಲ್ಲಿ ನಟ ಗೋವಿಂದ ಬಿಂದಾಸ್​ ಡ್ಯಾನ್ಸ್​; ಇದು ‘ಪುಷ್ಪ’ಗಿಂತ ಭಯಂಕರವಾಗಿದೆ ಎಂದ ಫ್ಯಾನ್ಸ್​

ಇದನ್ನೂ ಓದಿ: ಆಗಸ್ಟ್‌ ಮೊದಲ ವಾರದಲ್ಲಿ ರಾಜ್ಯದ ಮೊದಲ ‘ಭಾರತ್‌ ಗೌರವ್‌ ರೈಲು ಯಾತ್ರೆ ಪ್ರಾರಂಭ

ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಅಟ್ಯಾಕ್! ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಕೋಳಿ ಸರ್ಕಲ್ ಬಳಿ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆದಿದ್ದು, ಕಳೆದ 3 ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹಿರೋಜ್ ಮಾವರಕರ್ ಎಂಬ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಗಾಯಗೊಂಡ ಹಿರೋಜ್ ಮಾವರ್ಕರ್ ಗೋಕಾಕ್ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಲ್ಲೆ ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಗೋಕಾಕ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:11 am, Thu, 9 June 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್