AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಮಹಿಳೆಯರಿಗೆ ಮಹಾಮೋಸ: ಕೋಟಿ ಕೋಟಿ ಹಣ ಪಡೆದು ಆರೋಪಿ ಜೂಟ್​

ಬೆಳಗಾವಿಯಲ್ಲಿ ಮಹಾರಾಷ್ಟ್ರ ಮೂಲದ ಬಾಬಾಸಾಹೇಬ್ ಕೋಳೇಕರ್ ಎಂಬಾತ ಹಲವಾರು ಮಹಿಳೆಯರಿಗೆ ಒಟ್ಟು 12 ಕೋಟಿ ರೂ. ವಂಚಿಸಿದ್ದಾನೆ. ಗೃಹಲಕ್ಷ್ಮಿ ಫಲಾನುಭವಿಗಳನ್ನು ಗುರಿಯಾಗಿಸಿಕೊಂಡು, ಅಗರಬತ್ತಿ ಪ್ಯಾಕಿಂಗ್ ಕೆಲಸ ನೀಡುವುದಾಗಿ ನಂಬಿಸಿ ಐಡಿ ಕಾರ್ಡ್‌ಗಳ ಹೆಸರಿನಲ್ಲಿ ಹಣ ವಸೂಲಿ ಮಾಡಿದ್ದಾನೆ. ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ವಿಶೇಷ ತಂಡ ರಚಿಸಲಾಗಿದೆ.

ಸಹದೇವ್​ ಮಾನೆ
| Edited By: |

Updated on:Oct 29, 2025 | 3:32 PM

Share

ಬೆಳಗಾವಿ, ಅಕ್ಟೋಬರ್​ 29: ಲೂಸ್ ಅಗರಬತ್ತಿ ಪ್ಯಾಕ್ ಮಾಡಲು ಹೇಳಿ ನೂರಾರು ಮಹಿಳೆಯರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಗಾವಿಯಲ್ಲಿ  ಬೆಳಕಿಗೆ ಬಂದಿದೆ. ಮಹಿಳಾ ಗೃಹ ಉದ್ಯೋಗ ಸಮೂಹ ಬೆಳಗಾವಿ ಎಂಬ ಸಂಘದಿಂದ ವಂಚನೆ ಮಾಡಲಾಗಿದ್ದು, ಮಹಾರಾಷ್ಟ್ರ ಮೂಲದ ಬಾಬಾಸಾಹೇಬ್ ಕೋಳೆಕರ್​ ವಿರುದ್ಧ ಆರೋಪ ಕೇಳಿಬಂದಿದೆ. ಗೃಹಲಕ್ಷ್ಮೀ ಯೋಜನೆ ಲಾಭ ಪಡೆಯುತ್ತಿದ್ದ ಮಹಿಳೆಯರನ್ನೇ ಟಾರ್ಗೆಟ್ ಮಾಡಲಾಗಿದ್ದು, ಐಡಿ ಕಾರ್ಡ್ ಮಾಡಲು ಮಹಿಳೆಯರಿಂದ 2500 ರೂ. ವಸೂಲಿ ಮಾಡಲಾಗಿತ್ತು. ಒಂದೊಂದು ಐಡಿ ಕಾರ್ಡ್​ಗೆ 3 ಸಾವಿರ ನೀಡುತ್ತೇವೆಂದು ಆಮಿಷ ತೋರಿಸಲಾಗಿತ್ತು. ಹೀಗಾಗಿ ಒಬೊಬ್ಬರು ತಲಾ 20ರಿಂದ 30 ಐಡಿ ಕಾರ್ಡ್ ಖರೀದಿಸಿದ್ದರು. ಸುಮಾರು 12 ಕೋಟಿಗೂ ಅಧಿಕ ಹಣ ಪಡೆದು ಆರೋಪಿ ಎಸ್ಕೇಪ್​​ ಆಗಿದ್ದು, ವಂಚನೆಗೊಳಗಾದ ಮಹಿಳೆಯರು ನ್ಯಾಯ ಕೊಡಿಸಬೇಕೆಂದು ಡಿಸಿ, ಪೊಲೀಸ್ ಕಮಿಷನರ್​ಗೆ ದೂರು ನೀಡಿದ್ದಾರೆ. ಈ ಬಗ್ಗೆ ಬೆಳಗಾವಿಯ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Published On - 3:31 pm, Wed, 29 October 25

Follow Us
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ