AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಮಹಿಳೆಯರಿಗೆ ಮಹಾಮೋಸ: ಕೋಟಿ ಕೋಟಿ ಹಣ ಪಡೆದು ಆರೋಪಿ ಜೂಟ್​

ಬೆಳಗಾವಿಯಲ್ಲಿ ಮಹಾರಾಷ್ಟ್ರ ಮೂಲದ ಬಾಬಾಸಾಹೇಬ್ ಕೋಳೇಕರ್ ಎಂಬಾತ ಹಲವಾರು ಮಹಿಳೆಯರಿಗೆ ಒಟ್ಟು 12 ಕೋಟಿ ರೂ. ವಂಚಿಸಿದ್ದಾನೆ. ಗೃಹಲಕ್ಷ್ಮಿ ಫಲಾನುಭವಿಗಳನ್ನು ಗುರಿಯಾಗಿಸಿಕೊಂಡು, ಅಗರಬತ್ತಿ ಪ್ಯಾಕಿಂಗ್ ಕೆಲಸ ನೀಡುವುದಾಗಿ ನಂಬಿಸಿ ಐಡಿ ಕಾರ್ಡ್‌ಗಳ ಹೆಸರಿನಲ್ಲಿ ಹಣ ವಸೂಲಿ ಮಾಡಿದ್ದಾನೆ. ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ವಿಶೇಷ ತಂಡ ರಚಿಸಲಾಗಿದೆ.

Sahadev Mane
| Edited By: |

Updated on:Oct 29, 2025 | 3:32 PM

Share

ಬೆಳಗಾವಿ, ಅಕ್ಟೋಬರ್​ 29: ಲೂಸ್ ಅಗರಬತ್ತಿ ಪ್ಯಾಕ್ ಮಾಡಲು ಹೇಳಿ ನೂರಾರು ಮಹಿಳೆಯರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಗಾವಿಯಲ್ಲಿ  ಬೆಳಕಿಗೆ ಬಂದಿದೆ. ಮಹಿಳಾ ಗೃಹ ಉದ್ಯೋಗ ಸಮೂಹ ಬೆಳಗಾವಿ ಎಂಬ ಸಂಘದಿಂದ ವಂಚನೆ ಮಾಡಲಾಗಿದ್ದು, ಮಹಾರಾಷ್ಟ್ರ ಮೂಲದ ಬಾಬಾಸಾಹೇಬ್ ಕೋಳೆಕರ್​ ವಿರುದ್ಧ ಆರೋಪ ಕೇಳಿಬಂದಿದೆ. ಗೃಹಲಕ್ಷ್ಮೀ ಯೋಜನೆ ಲಾಭ ಪಡೆಯುತ್ತಿದ್ದ ಮಹಿಳೆಯರನ್ನೇ ಟಾರ್ಗೆಟ್ ಮಾಡಲಾಗಿದ್ದು, ಐಡಿ ಕಾರ್ಡ್ ಮಾಡಲು ಮಹಿಳೆಯರಿಂದ 2500 ರೂ. ವಸೂಲಿ ಮಾಡಲಾಗಿತ್ತು. ಒಂದೊಂದು ಐಡಿ ಕಾರ್ಡ್​ಗೆ 3 ಸಾವಿರ ನೀಡುತ್ತೇವೆಂದು ಆಮಿಷ ತೋರಿಸಲಾಗಿತ್ತು. ಹೀಗಾಗಿ ಒಬೊಬ್ಬರು ತಲಾ 20ರಿಂದ 30 ಐಡಿ ಕಾರ್ಡ್ ಖರೀದಿಸಿದ್ದರು. ಸುಮಾರು 12 ಕೋಟಿಗೂ ಅಧಿಕ ಹಣ ಪಡೆದು ಆರೋಪಿ ಎಸ್ಕೇಪ್​​ ಆಗಿದ್ದು, ವಂಚನೆಗೊಳಗಾದ ಮಹಿಳೆಯರು ನ್ಯಾಯ ಕೊಡಿಸಬೇಕೆಂದು ಡಿಸಿ, ಪೊಲೀಸ್ ಕಮಿಷನರ್​ಗೆ ದೂರು ನೀಡಿದ್ದಾರೆ. ಈ ಬಗ್ಗೆ ಬೆಳಗಾವಿಯ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Published On - 3:31 pm, Wed, 29 October 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್