AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುವರ್ಣಾಸೌಧದ ಮುಖ್ಯ ದ್ವಾರದ ಮುಂದೆ ಶಾವಿಗೆ ಒಣಹಾಕಿದ ಕಾರ್ಮಿಕ ಮಹಿಳೆ

ಸುವರ್ಣಸೌಧ ಮುಂದೆ ಶಾವಿಗೆ ಒಣಹಾಕಿದ ಕಾರ್ಮಿಕ ಮಹಿಳೆ. ಸುವರ್ಣಾಸೌಧದ ಮುಖ್ಯ ದ್ವಾರದ ಮೆಟ್ಟಿಗಳು ಬಳಿಯೇ ಶಾವಿಗೆ ಒಣಹಾಕಿದ ಮಹಿಳೆ.

ಸುವರ್ಣಾಸೌಧದ ಮುಖ್ಯ ದ್ವಾರದ ಮುಂದೆ ಶಾವಿಗೆ ಒಣಹಾಕಿದ ಕಾರ್ಮಿಕ ಮಹಿಳೆ
ಸುವರ್ಣಾಸೌಧದ ಮುಖ್ಯ ದ್ವಾರದ ಮುಂದೆ ಶಾವಿಗೆ ಒಣಹಾಕಿರುವುದು.
TV9 Web
| Edited By: |

Updated on:Jun 01, 2022 | 10:43 AM

Share

ಬೆಳಗಾವಿ: ಸುವರ್ಣಾಸೌಧದ ಮುಖ್ಯ ದ್ವಾರದ ಮೆಟ್ಟಿಲುಗಳ ಮೇಲೆ ಶಾವಿಗೆ ಸೆಂಡಿಗೆ ಮತ್ತು ಹಪ್ಪಳ ಒಣಗಿಸಲು ಹಾಕಿರುವ ಪೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಓರ್ವ ಕಾರ್ಮಿಕ ಮಹಿಳೆಗೆ ಸಾಂಬ್ರಾ ಮೂಲದ ಕಾರ್ಮಿಕ ಮಹಿಳೆ ಶಾವಿಗೆ ತಂದು ಕೊಟ್ಟಿದ್ದರು. ಶಾವಿಗೆ ಹಸಿ ಇದ್ದವು ಎಂಬ ಕಾರಣಕ್ಕೆ ಸೀರೆ ಹಾಸಿ ಮಹಿಳೆ ಶಾವಿಗೆ ಒಣಹಾಕಿದ್ದಾರೆ. ಮಧ್ಯಾಹ್ನ ಪೆಟ್ರೋಲಿಂಗ್ ವೇಳೆ ಶಾವಿಗೆ ಒಣಹಾಕಿದ್ದನ್ನು ಭದ್ರತಾ ಸಿಬ್ಬಂದಿ ಗಮನಿಸಿದ್ದಾರೆ. ತಕ್ಷಣ ಶಾವಿಗೆ ತೆರವುಗೊಳಿಸಿ ಕಾರ್ಮಿಕ ಮಹಿಳೆಯರಿಗೆ ತರಾಟೆ ತೆಗೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಪೋಟೋಗಳು ವೈರಲ್ ಆಗುತ್ತಿದ್ದಂತೆ ಸಾಕಷ್ಟು ಜನರು ಟೀಕೆ ಟಿಪ್ಪಣಿ ಮಾಡಿದ್ದಾರೆ. ಚಳಿಗಾಲ ಅಧಿವೇಶನಕ್ಕಾಗಿ ತಯಾರಿ ನಡೆಸುವ ಮುಂಚಿತವಾಗಿಯೇ ಸಂಡಿಗೆ, ಹಪ್ಪಳ ಒಣಗಿಸಲಾಗುತ್ತಿದೆ ಎಂದು ಕೆಲವರು ಹಾಸ್ಯಮಯವಾಗಿ ಟ್ವೀಟ್​ ಮಾಡಿದ್ದಾರೆ. ಇನ್ನೂ ಕೆಲವರು ಸರ್ಕಾರ ಇಲ್ಲಿ ಸಂಡಿಗೆ, ಹಪ್ಪಳ ಮೇಳ ಹಮ್ಮಿಕೊಳ್ಳಲಿದೆ ಎಂದು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ದೃಷ್ಟಿದೋಷವಿರುವ ದೆಹಲಿ ಶಾಲಾ ಶಿಕ್ಷಕಿಯ ಮೇರು ಸಾಧನೆ: 5ನೇ ಪ್ರಯತ್ನದಲ್ಲಿ ಯುಪಿಎಸ್​ಎಸ್​ ಪಾಸ್, 48ನೇ ರ‍್ಯಾಂಕ್

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 10:25 am, Wed, 1 June 22

Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!