AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಇನ್​ಸ್ಟ್ರುಮೆಂಟ್ ಲ್ಯಾಂಡಿಂಗ್ ಸಿಸ್ಟಮ್: ಏನಿದು ಸಿಸ್ಟಮ್? ಇಲ್ಲಿದೆ ವಿವರ

ಕರ್ನಾಟಕದ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಹೆಚ್ಚುತ್ತಿರುವ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (AAI) ಗುರುವಾರ ತನ್ನ ರನ್‌ವೇಗಾಗಿ ವರ್ಗ-I ಇನ್​ಸ್ಟ್ರುಮೆಂಟ್ ಲ್ಯಾಂಡಿಂಗ್ ಸಿಸ್ಟಮ್ (ILS) ಅನ್ನು ಅಳವಡಿಸಿದೆ. ಇದರ ಸೌಲಭ್ಯದ ಸ್ಥಾಪನೆಗೆ ಒಟ್ಟು ವೆಚ್ಚ 12.38 ಕೋಟಿ ರೂ. ಆಗಿದೆ.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಇನ್​ಸ್ಟ್ರುಮೆಂಟ್ ಲ್ಯಾಂಡಿಂಗ್ ಸಿಸ್ಟಮ್: ಏನಿದು ಸಿಸ್ಟಮ್? ಇಲ್ಲಿದೆ ವಿವರ
ಬೆಳಗಾವಿ ವಿಮಾನ ನಿಲ್ದಾಣImage Credit source: EPS
Rakesh Nayak Manchi
Rakesh Nayak Manchi|

Updated on:Oct 08, 2023 | 12:35 PM

Share

ಬೆಳಗಾವಿ, ಅ.8: ಕರ್ನಾಟಕದ ಬೆಳಗಾವಿ ವಿಮಾನ ನಿಲ್ದಾಣದಲ್ಲಿ (Belagavi Airport) ಹೆಚ್ಚುತ್ತಿರುವ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (AAI) ಗುರುವಾರ ರನ್‌ವೇಗಾಗಿ ಒಟ್ಟು ವೆಚ್ಚ 12.38 ಕೋಟಿ ವೆಚ್ಚದಲ್ಲಿ ವರ್ಗ-I ಇನ್​ಸ್ಟ್ರುಮೆಂಟ್ ಲ್ಯಾಂಡಿಂಗ್ ಸಿಸ್ಟಮ್ (ILS) ಅನ್ನು ಅಳವಡಿಸಿದೆ.

ಇನ್ಸ್ಟ್ರುಮೆಂಟಲ್ ಲ್ಯಾಂಡಿಂಗ್ ಸಿಸ್ಟಂ (ಐಎಲ್​ಎಸ್​) ಎಂಬುದು ಆಧುನಿಕ ತಂತ್ರಜ್ಞಾನವಾಗಿದ್ದು, ದಟ್ಟವಾದ ಮೋಡ, ಭಾರೀ ಮಳೆ, ಮಂಜು ಮುಸುಕಿದ ವಾತಾವರಣವಿದ್ದರೂ ಸುಲಭವಾಗಿ ಹಾಗೂ ಸುರಕ್ಷಿತವಾಗಿ ವಿಮಾನವನ್ನು ಇಳಿಸಬಹುದು.

ಇನ್​ಸ್ಟ್ರುಮೆಂಟ್ ಲ್ಯಾಂಡಿಂಗ್ ಸಿಸ್ಟಮ್ (ILS) ಒಂದು ನಿಖರವಾದ ರೇಡಿಯೋ ನ್ಯಾವಿಗೇಷನ್ ಸಿಸ್ಟಮ್ ಆಗಿದ್ದು, ರಾತ್ರಿಯಲ್ಲಿ ಅಥವಾ ಕೆಟ್ಟ ಹವಾಮಾನದಲ್ಲಿ ರನ್​ವೇಗೆ ವಿಮಾನಗಳನ್ನು ಇಳಿಸಲು ಮಾರ್ಗದರ್ಶನವನ್ನು ನೀಡುತ್ತದೆ.

ಇದನ್ನೂ ಓದಿ: ಬೆಳಗಾವಿ ಟು ದೆಹಲಿಗೆ ವಿಮಾನ ಸೇವೆ ಮತ್ತೆ ಆರಂಭ, ಪ್ರಯಾಣಿಕರಿಗೆ ಕನ್ನಡದಲ್ಲೇ ಸ್ವಾಗತ

ಲ್ಯಾಂಡಿಂಗ್ ವಿಧಾನದ ಸಮಯದಲ್ಲಿ ಪೈಲಟ್‌ಗಳಿಗೆ ಲಂಬ ಮತ್ತು ಅಡ್ಡ ಮಾರ್ಗದರ್ಶನವನ್ನು ಒದಗಿಸಲು ಇನ್‌ಸ್ಟ್ರುಮೆಂಟ್ ಲ್ಯಾಂಡಿಂಗ್ ಸಿಸ್ಟಮ್ ಎರಡು ರೇಡಿಯೋ ಕಿರಣಗಳನ್ನು ಬಳಸಿಕೊಳ್ಳುತ್ತದೆ. ಬೆಳಗಾವಿಯಂತಹ ವಿಮಾನ ನಿಲ್ದಾಣಗಳಲ್ಲಿ ಪೈಲಟ್‌ಗಳಿಗೆ ಬಹಳ ಸಹಾಯಕವಾಗಿದೆ.

ಈ ವರ್ಷ ಜುಲೈ 31 ರಂದು ಇಂಡಿಗೋ ಏರ್‌ಲೈನ್ಸ್ ನಿರ್ವಹಿಸುವ ಹೈದರಾಬಾದ್‌ನ A320 ವಿಮಾನದಿಂದ ಸ್ಥಾಪಿಸಲಾದ ILS ನ ಪ್ರಾಯೋಗಿಕ ಚಾಲನೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:29 pm, Sun, 8 October 23

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ