AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಮತಗಟ್ಟೆ ಪೆಟ್ಟಿಗೆಯಲ್ಲಿ ಹೆಚ್ಚುವರಿ 5 ಮತ ಪತ್ರ ಪತ್ತೆ! ಕೌಂಟಿಂಗ್​ಗೆ ತಡೆಯೊಡ್ಡುವ ಬೆದರಿಕೆ ಹಾಕಿದ ಪಕ್ಷೇತರ ಅಭ್ಯರ್ಥಿ

ಹೆಚ್ಚುವರಿ 5 ಮತ ಪತ್ರ ಬಂದಿದ್ದಕ್ಕೆ ಪಕ್ಷೇತರ ಅಭ್ಯರ್ಥಿ ಎನ್​ಬಿ ಬನ್ನೂರು ಆಕ್ರೋಶ ವ್ಯಕ್ತಪಡಿಸಿದ್ದು, ಗೊಂದಲ ನಿವಾರಿಸದಿದ್ದರೆ ಕೌಂಟಿಂಗ್​ಗೆ ನಾವು ತಡೆ ಒಡ್ಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ.

ಬೆಳಗಾವಿ ಮತಗಟ್ಟೆ ಪೆಟ್ಟಿಗೆಯಲ್ಲಿ ಹೆಚ್ಚುವರಿ 5 ಮತ ಪತ್ರ ಪತ್ತೆ! ಕೌಂಟಿಂಗ್​ಗೆ ತಡೆಯೊಡ್ಡುವ ಬೆದರಿಕೆ ಹಾಕಿದ ಪಕ್ಷೇತರ ಅಭ್ಯರ್ಥಿ
ಮತ ಎಣಿಕೆ ಕೇಂದ್ರದಲ್ಲಿ ಬಸವರಾಜ ಹೊರಟ್ಟಿ ಇದ್ದಾರೆ, ಪಕ್ಷೇತರ ಅಭ್ಯರ್ಥಿ ಎನ್​ಬಿ ಬನ್ನೂರು
TV9 Web
| Updated By: sandhya thejappa|

Updated on:Jun 15, 2022 | 12:17 PM

Share

ಬೆಳಗಾವಿ: ವಾಯವ್ಯ ಪದವೀಧರ ಮತಕ್ಷೇತ್ರದ ಮತ ಎಣಿಕೆ ಕೇಂದ್ರದಲ್ಲಿ (Counting Centre) ಗೊಂದಲ ಮುಂದುವರಿದಿದೆ. ಬೆಳಗಾವಿಯ (Belagavi) ಜ್ಯೋತಿ ಕಾಲೇಜಿನಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಮತಪೆಟ್ಟಿಗೆಯಲ್ಲಿ ಹೆಚ್ಚುವರಿ 5 ಮತ ಪತ್ರ ಪತ್ತೆಯಾಗಿದ್ದು, ಗೊಂದಲ ಸೃಷ್ಟಿಯಾಗಿದೆ. ಇಳಕಲ್ ಪಟ್ಟಣದ ಮತಗಟ್ಟೆ 101(ಎ) ಪೆಟ್ಟಿಗೆಯಲ್ಲಿ 171 ಮತ ಇರಬೇಕಿತ್ತು. ಆದರೆ 5 ಮತ ಪತ್ರ ಹೆಚ್ಚಿದೆ. ಹೆಚ್ಚುವರಿ 5 ಮತ ಪತ್ರ ಬಂದಿದ್ದಕ್ಕೆ ಪಕ್ಷೇತರ ಅಭ್ಯರ್ಥಿ ಎನ್​ಬಿ ಬನ್ನೂರು ಆಕ್ರೋಶ ವ್ಯಕ್ತಪಡಿಸಿದ್ದು, ಗೊಂದಲ ನಿವಾರಿಸದಿದ್ದರೆ ಕೌಂಟಿಂಗ್​ಗೆ ನಾವು ತಡೆ ಒಡ್ಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ.

ಇನ್ನು ನಿಪ್ಪಾಣಿ ನಗರದ ಮತಗಟ್ಟೆವೊಂದರಲ್ಲಿ ಮತದಾನ ಆಗಿದ್ದು 595. ಆದರೆ ಮತಗಳ ಕ್ರೂಢೀಕರಣ ವೇಳೆ 594 ಮತ ಪತ್ರಗಳು ಸಿಕ್ಕಿವೆ. ನಾಲ್ಕೈದು ಸಲ ಕೌಂಟಿಂಗ್ ಮಾಡಿದರೂ ಒಂದು ಮತ ವ್ಯತ್ಯಾಸವಾಗಿದೆ.

ಪಶ್ಚಿಮ ಶಿಕ್ಷಕರ ಕ್ಷೇತ್ರದ ಮೊದಲ ಹಂತದ ಮತ ಎಣಿಕೆ ಪೂರ್ಣವಾಗಿದೆ. ಮೊದಲ ಹಂತದ ಮತಗಳಲ್ಲಿ ಬಿಜೆಪಿ ಅಭ್ಯರ್ಥಿ ಹೊರಟ್ಟಿ ಮುನ್ನಡೆ ಇದೆ. ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿಗೆ 3,048 ಮತಗಳು ಮುನ್ನಡೆಯಿದ್ದು, ಒಟ್ಟು 6250 ಮತ ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ಪರ 2,700, ಪಕ್ಷೇತರ ಅಭ್ಯರ್ಥಿಗಳ ಪರ ಒಟ್ಟು 590 ಮತಗಳು ಚಲಾವಣೆಯಾಗಿವೆ. ಒಟ್ಟು ನಾಲ್ಕು ಸುತ್ತುಗಳಲ್ಲಿ ಮತ ಎಣಿಕೆ ನಡೆಯುತ್ತಿದೆ.

ಇದನ್ನೂ ಓದಿ
Image
Rahul Gandhi: ಅನುಮತಿ ಪಡೆಯದೆ ಲಂಡನ್​ಗೆ ಹೋದ ಸಂಸದ ರಾಹುಲ್ ಗಾಂಧಿ; ಪಕ್ಷದ ವತಿಯಿಂದ ಬಂತು ಪ್ರತಿಕ್ರಿಯೆ: ಏನದು? ಮತ್ತದೇ ಯಡವಟ್ಟು!
Image
ರಸ್ತೆ ಬದಿಯ ಹೋಟೆಲ್​ನಲ್ಲಿ ಊಟ ಮಾಡಿದ ಈ ಸ್ಟಾರ್​ ನಟನನ್ನು ಗುರುತಿಸುತ್ತೀರಾ? ಇಲ್ಲಿದೆ ವೈರಲ್ ವಿಡಿಯೋ
Image
ಸ್ಟೇಜ್​ ಮೇಲೆ ಕೆಜಿಎಫ್​2 ಡೈಲಾಗ್ ಹೊಡೆದ ಎಸ್.ಡಿ.ಪಿ.ಐ ಮುಖಂಡ
Image
IPL 2022 Final Tickets: ಐಪಿಎಲ್ ಫೈನಲ್ ಮ್ಯಾಚ್ ಟಿಕೆಟ್ ಖರೀದಿಸುವುದು ಹೇಗೆ?

ಇದನ್ನೂ ಓದಿ: ಅಕ್ರಮವಾಗಿ ಗೋಮಾಂಸ ಮಾರುವ ಅಡ್ಡೆಗಳನ್ನು ನೆಲಸಮಗೊಳಿಸುವುದಾಗಿ ನೋಟೀಸ್ ಜಾರಿ ಮಾಡಿತು ಚಿಕ್ಕಮಗಳೂರು ನಗರಸಭೆ

ಹೊರಟ್ಟಿ ಫುಲ್ ಟೆನ್ಷನ್: ಮತ ಏಣಿಕೆ ಆರಂಭಗೊಂಡ 10 ನಿಮಿಷದಲ್ಲಿ ಬಸವರಾಜ ಹೊರಟ್ಟಿ ಫುಲ್ ಟೆನ್ಷನ್ ಆಗಿದ್ದಾರೆ. ಮತ ಏಣಿಕೆ ಕೇಂದ್ರ ಬಿಟ್ಟು ಕಾರಿಡಾರ್​ನಲ್ಲಿ ಓಡಾಡುತ್ತಿದ್ದಾರೆ. ಕಾಲೇಜು ಕಾರಿಡಾರ್ ಬದಿಯಲ್ಲಿ ನಿಂತು ತಮ್ಮ ಆಪ್ತರ ಜೊತೆ ಮಾತನಾಡುತ್ತಿದ್ದಾರೆ.

ಚುನಾವಣಾಧಿಕಾರಿಗಳ ಮೇಲೆ ಏಜೆಂಟ್‌ರುಗಳ ಆಕ್ರೋಶ‌!

ಇನ್ನು ಚುನಾವಣಾಧಿಕಾರಿಗಳ ಮೇಲೆ ಏಜೆಂಟ್‌ರುಗಳ ಆಕ್ರೋಶಗೊಂಡಿದ್ದಾರೆ. ಟಿವಿ9ಗೆ ಕಾಂಗ್ರೆಸ್​​​​ ಏಜೆಂಟ್ ಶಬ್ಬೀರ್ ಜಮಾದಾರ್ ಮಾತನಾಡಿ, ಮತಪೆಟ್ಟಿಗೆಯ ಬಟ್ಟೆ ಬದಲಾಗಿದೆ, ಸೀಲ್ ಕೂಡ ಮಾಡಿಲ್ಲ. ನಾವು ಕೇಳಿದರೆ ಚುನಾವಣಾ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಸರಿಯಾಗಿ ಸೀಲ್ ಹಾಕಿಲ್ಲ, ನಮ್ಮ ಮಾತು ಯಾರೂ ಕೇಳ್ತಿಲ್ಲ. ಸದಲಗಾ ಮತಕ್ಷೇತ್ರದಲ್ಲಿ ಮತಪೆಟ್ಟಿಗೆ ಮೇಲಿನ ಬಟ್ಟೆ ಬದಲಾಗಿದೆ. ಎರಡ್ಮೂರು ಬಾಕ್ಸ್​​ಗಳಲ್ಲಿ ಈ ರೀತಿ ಆಗಿದೆ ಎಂದು ತಿಳಿಸಿದರು.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:04 pm, Wed, 15 June 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?