AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯ ಸುವರ್ಣ ಸೌಧದಲ್ಲೇ ಚಳಿಗಾಲದ ಅಧಿವೇಶನ: ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ

ಉತ್ತರ ಕರ್ನಾಟಕದ ಸಮಸ್ಯೆಗಳ ಮೇಲೆ ಬೆಳಗಾವಿ ಅಧಿವೇಶನ ಹೆಚ್ಚು ಕೇಂದ್ರೀಕರಿಸಲಿದೆ. ಯಾವುದೇ ಕಾರಣಕ್ಕೂ ಗಲಾಟೆಗಳು ಆಗದಂತೆ ನೋಡಿಕೊಳ್ಳಲಿದೆ. ಉತ್ತರ ಕರ್ನಾಟಕದ ಬಗ್ಗೆ ಹೆಚ್ಚು ಚರ್ಚೆ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.

ಬೆಳಗಾವಿಯ ಸುವರ್ಣ ಸೌಧದಲ್ಲೇ ಚಳಿಗಾಲದ ಅಧಿವೇಶನ: ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ
ಬೆಳಗಾವಿಯ ಸುವರ್ಣಸೌಧ
TV9 Web
| Edited By: |

Updated on: Oct 06, 2021 | 3:11 PM

Share

ಹುಬ್ಬಳ್ಳಿ: ಈಬಾರಿ ಬೆಳಗಾವಿಯ ಸುವರ್ಣ ಸೌಧದಲ್ಲೇ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಹೊರಟ್ಟಿ ತಿಳಿಸಿದರು. ಡಿಸೆಂಬರ್ 2ನೇ ವಾರದಲ್ಲಿ ಅಧಿವೇಶನ ನಡೆಯುವ ಸಾಧ್ಯತೆಯಿದ್ದು ಈಕುರಿತು ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜತೆಗೆ ಚರ್ಚಿಸಿದ್ದೇನೆ. 3 ವರ್ಷಗಳಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆದಿಲ್ಲ. ಹಿಗಾಗಿ ಈಬಾರಿ 2 ವಾರಗಳ ಕಾಲ ಬೆಳಗಾವಿಯಲ್ಲಿ ಅಧಿವೇಶನ ನಡೆಸಲಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದರು.

ಉತ್ತರ ಕರ್ನಾಟಕದ ಸಮಸ್ಯೆಗಳ ಮೇಲೆ ಬೆಳಗಾವಿ ಅಧಿವೇಶನ ಹೆಚ್ಚು ಕೇಂದ್ರೀಕರಿಸಲಿದೆ. ಯಾವುದೇ ಕಾರಣಕ್ಕೂ ಗಲಾಟೆಗಳು ಆಗದಂತೆ ನೋಡಿಕೊಳ್ಳಲಿದೆ. ಉತ್ತರ ಕರ್ನಾಟಕದ ಬಗ್ಗೆ ಹೆಚ್ಚು ಚರ್ಚೆ ನಡೆಯಲಿದೆ. ಕಲಾಪ ಸುಸೂತ್ರವಾಗಿ ನಡೆಯಲು ವಿರೋಧ ಪಕ್ಷದ ನಾಯಕರ ಜತೆಯೂ ಮಾತನಾಡಲಿದ್ದೇವೆ ಎಂದು ಅವರು ಮಾಹಿತಿ ನೀಡಿದರು.

ಇದನ್ನೂ ಓದಿ: 

ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಲು ಸೂಚನೆ; ಸಿಎಂಗೆ ಪತ್ರ ಬರೆದ ಬಸವರಾಜ ಹೊರಟ್ಟಿ

ವಿಧಾನಪರಿಷತ್ ಸದಸ್ಯರ ಚಿಕಿತ್ಸೆ ವೆಚ್ಚ ದುಬಾರಿ; 2021 ರಲ್ಲಿ 69,04,024 ರೂಪಾಯಿ ವೈದ್ಯಕೀಯ ವೆಚ್ಚ

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್