AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಬೋರ್​ವೆಲ್​ಗೆ ಬಿದ್ದ ಎರಡೂವರೆ ವರ್ಷದ ಮಗು; ಬದುಕಿ ಬರಲು ಪ್ರಾರ್ಥಿಸೋಣ

ತಹಶೀಲ್ದಾರ್ ನೇತೃತ್ವದಲ್ಲಿ ಅಗ್ನಿಶಾಮಕ ಸಿಬ್ಬಂದಿ ಮಗುವಿನ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಬೆಳಗಾವಿಯಲ್ಲಿ ಬೋರ್​ವೆಲ್​ಗೆ ಬಿದ್ದ ಎರಡೂವರೆ ವರ್ಷದ ಮಗು; ಬದುಕಿ ಬರಲು ಪ್ರಾರ್ಥಿಸೋಣ
ಬೋರ್​ವೆಲ್​ನಲ್ಲಿ ಬಿದ್ದಿರುವ ಕಂದಮ್ಮ
TV9 Web
| Edited By: |

Updated on:Sep 18, 2021 | 8:45 PM

Share

ಬೆಳಗಾವಿ: ಸಾರ್ವಜನಿಕರ ಮನ ಮಿಡಿಯುವಂತಹ ಘಟನೆಯೊಂದು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಆಲಖನೂರಿನಲ್ಲಿ ನಡೆದಿದೆ. ಎರಡೂವರೆ ವರ್ಷದ ಮಗುವೊಂದು ಬೋರ್​ವೆಲ್​ಗೆ ಬಿದ್ದಿರುವ ಕರುಣಾಜನಕ ಘಟನೆಯೊಂದು ವರದಿಯಾಗಿದೆ. ಶರತ್ ಹಸಿರೆ ಎಂಬ ಎರಡೂವರೆ ವರ್ಷದ ಮಗುವೇ ಬೋರ್ವೆಲ್ಗೆ ಬಿದ್ದ ದುರ್ದೈವಿ. ನಿನ್ನೆ ಸಂಜೆಯಿಂದಲೇ ಮಗು ನಾಪತ್ತೆಯಾಗಿತ್ತು. ಕುಟುಂಬದವರು ಮಗುವಿಗಾಗಿ ಎಲ್ಲೆಡೆ ಹುಡುಕಾಡಿದ್ದಾರೆ. ಆದರೆ ಎಲ್ಲೂ ಪತ್ತೆಯಾಗಿರಲಿಲ್ಲ. ಮನೆಯಿಂದ 200 ಮೀ. ದೂರದಲ್ಲಿ ಕೊರೆಸಿದ್ದ ಬೋರ್ವೆಲ್ಗೆ ಮಗು ಶರತ್ ಬಿದ್ದಿರುವುದು ತಿಳಿದುಬಂದಿದೆ. 15 ಅಡಿ ಆಳದಲ್ಲಿ ಮಗು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಮಗುವನ್ನು ರಕ್ಷಿಸಲು ಸ್ಥಳಕ್ಕೆ ತಹಶೀಲ್ದಾರ್‌ ಕಳಿಸಿ ಕಾರ್ಯಾಚರಣೆ ಆರಂಭಿಸಿದ್ದೇವೆ. ಅಗ್ನಿಶಾಮಕ ಸಿಬ್ಬಂದಿಯಿಂದ ಮಗುವಿನ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದೇವೆ. ನಿನ್ನೆ ಸಂಜೆ ಬಾಲಕ ನಾಪತ್ತೆಯಾದ ಬಗ್ಗೆ ತಂದೆ ದೂರು ನೀಡಿದ್ದರು ಎಂದು ಟಿವಿ9ಗೆ ಬೆಳಗಾವಿ ಜಿಲ್ಲಾಧಿಕಾರಿ ಎಂ‌.ಜಿ.ಹಿರೇಮಠ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: 

150 ಅಡಿ ಆಳದ ಬೋರ್​ವೆಲ್​ಗೆ ಬಿದ್ದ 4 ವರ್ಷದ ಮಗು; ಪೊಲೀಸರಿಂದ ರಕ್ಷಣಾ ಕಾರ್ಯಾಚಾರಣೆ

KCET 2021 result: ಸೆ. 20ಕ್ಕೆ ಕೆಸಿಇಟಿ ಫಲಿತಾಂಶ ಪ್ರಕಟ; ಇಲ್ಲಿದೆ ಸಂಪೂರ್ಣ ಮಾಹಿತಿ

(Belagavi 2 and half years kid fell to Borewell rescue operation started)

Published On - 7:55 pm, Sat, 18 September 21

ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?