AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಮೂರು ಲಕ್ಷಕ್ಕೂ ಅಧಿಕ ಮೌಲ್ಯದ ನಿಷೇಧಿತ MDMA ಮಾದಕ ವಸ್ತು ವಶಕ್ಕೆ

ಬೆಳಗಾವಿಯ ಬಾಂದುರಗಲ್ಲಿಯಲ್ಲಿ ನಿಷೇಧಿತ MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಟಿಳಕವಾಡಿ ಪೊಲೀಸರು(Tilakwadi Police)ದಾಳಿ ನಡೆಸಿ. 3 ಲಕ್ಷ 64 ಸಾವಿರ ಮೌಲ್ಯದ 34 ಗ್ರಾಂ ಎಂಡಿಎಂಎನ್ನು ಪೊಲೀಸರು‌ ಜಪ್ತಿ ಮಾಡಿದ್ದು,ಬಂಧಿತ ಆರೋಪಿ ಇದನ್ನು ಎಲ್ಲಿಂದ ತಂದು ಮಾರಾಟ ಮಾಡುತ್ತಿದ್ದ ಎನ್ನುವ ಆಯಾಮದಲ್ಲಿ ತನಿಖೆ ಶುರುವಾಗಿದೆ.

ಬೆಳಗಾವಿಯಲ್ಲಿ ಮೂರು ಲಕ್ಷಕ್ಕೂ ಅಧಿಕ ಮೌಲ್ಯದ ನಿಷೇಧಿತ MDMA ಮಾದಕ ವಸ್ತು ವಶಕ್ಕೆ
ಬಂಧಿತ ಆರೋಪಿ
Follow us
Sahadev Mane
| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 17, 2024 | 7:41 PM

ಬೆಳಗಾವಿ, ಮಾ.17: ಬೆಳಗಾವಿಯ ಬಾಂದುರಗಲ್ಲಿಯಲ್ಲಿ ನಿಷೇಧಿತ MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಟಿಳಕವಾಡಿ ಪೊಲೀಸರು(Tilakwadi Police)ದಾಳಿ ನಡೆಸಿ. 3 ಲಕ್ಷ 64 ಸಾವಿರ ಮೌಲ್ಯದ 34 ಗ್ರಾಂ ಎಂಡಿಎಂಎನ್ನು ಪೊಲೀಸರು‌ ಜಪ್ತಿ ಮಾಡಿದ್ದು, ಆಳವನಗಲ್ಲಿ ನಿವಾಸಿ ರಿಜ್ವಾನಾಖಾನ್ ಪಠಾಣ್​ ಎಂಬಾತನನ್ನ ಬಂಧಿಸಲಾಗಿದೆ. ಇತ ಸಾರ್ವಜನಿಕವಾಗಿಯೇ ನಿಷೇಧಿತ ಕ್ರಿಸ್ಟಲ್ ಮೆಥಾಂಫೆಟಮೈನ್ ಮಾದಕ ವಸ್ತುವನ್ನ ಮಾರಾಟ ಮಾಡುತ್ತಿದ್ದ.

ಇನ್ನು ಬಂಧಿತ ಆರೋಪಿ ಇದನ್ನು ಎಲ್ಲಿಂದ ತಂದು ಮಾರಾಟ ಮಾಡುತ್ತಿದ್ದ ಎನ್ನುವ ಆಯಾಮದಲ್ಲಿ ತನಿಖೆ ಶುರುವಾಗಿದೆ. ಡಿಸಿಪಿ ರೋಹನ್ ಜಗದೀಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಇದೇ ಮೊದಲ ಸಲ ಬೆಳಗಾವಿಯಲ್ಲಿ ಎಂಡಿಎಂಎ ಮಾದಕ ವಸ್ತು ಪತ್ತೆಯಾಗಿದೆ. ಈ ಕುರಿತು ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ಹಾಸನ ಜಿಲ್ಲಾ ಕಾರಾಗೃಹದಲ್ಲಿ ಗಾಂಜಾ ಘಮಲು; ಪೊಲೀಸರ ದಿಢೀರ್ ದಾಳಿಯಲ್ಲಿ ಪತ್ತೆಯಾಯ್ತು ಮಾದಕ ವಸ್ತು, ಮೊಬೈಲ್ ಫೋನ್​ಗಳು

ಲೇಔಟ್​ಗಳಿಗೆ ಕೆರೆ ಮಣ್ಣು ಲೂಟಿ; ಕಣ್ಮುಚ್ಚಿ ಕುಳಿತ ಅಧಿಕಾರಿಗಳು

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ನೆಲಮಂಗಲ ತಾಲೂಕಿನ ಹಂಚಿಪುರ ಕೆರೆ ಮಣ್ಣನ್ನು ಲೇಔಟ್​ಗಳಿಗೆ ಹಾಕುಲು ಲೂಟಿ ಮಾಡಲಾಗಿದೆ. ಕಕ್ಕೆಪಾಳ್ಯದ ಲಕ್ಷ್ಮೀನಾರಾಯಣ ಅವರಿಗೆ ಸೇರಿದ ಲೇಔಟ್ ಇದಾಗಿದ್ದು, ಜೆಸಿಬಿ,ಟ್ರ್ಯಾಕ್ಟರ್,ಬಳಸಿ ಕೆರೆ ಮಣ್ಣು ಕಳವು ಮಾಡಲಾಗಿದೆ. ಮಣ್ಣು ಹೆಚ್ಚೆಚ್ಚು ಲೂಟಿಯಿಂದಾಗಿ ಕೆರೆಯಲ್ಲಿರುವ ಮರಗಳ ಬಿದ್ದಿವೆ. ಇಷ್ಟೇಲ್ಲಾ ಆಗುತ್ತಿದ್ದರೂ  ಗೊತ್ತಿಲ್ಲದಂತೆ ಯಂಟಗಾನಹಳ್ಳಿ ಗ್ರಾಮ ಪಂಚಾಯತಿ ಅಧಿಕಾರಿಗಳು ವರ್ತನೆ ತೋರುತ್ತಿದ್ದಾರೆ. ಈ ಹಿನ್ನಲೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು