AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳದಲ್ಲಿ ಲಾರಿ ಡಿಕ್ಕಿಯಾಗಿ ಬೆಳಗಾವಿ ಮೂಲದ ಬಿಎಸ್ಎಫ್ ಯೋಧ ಸಾವು

ಪಶ್ಚಿಮ ಬಂಗಾಳದಲ್ಲಿ ಬಿಎಸ್ಎಫ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಸೂರಜ್ ಆಟೋದಿಂದ ಇಳಿದು ರಸ್ತೆ ದಾಟುವಾಗ ಲಾರಿ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಲಾರಿ ಡಿಕ್ಕಿಯಾಗಿ ಬೆಳಗಾವಿ ಮೂಲದ ಬಿಎಸ್ಎಫ್ ಯೋಧ ಸಾವು
ಯೋಧ ಸೂರಜ್
TV9 Web
| Edited By: ಆಯೇಷಾ ಬಾನು|

Updated on: Jul 19, 2022 | 5:38 PM

Share

ಚಿಕ್ಕೋಡಿ: ರಸ್ತೆ ಅಪಘಾತದಲ್ಲಿ ಬೆಳಗಾವಿ ಮೂಲದ ಬಿಎಸ್ಎಫ್ ಯೋಧ(BSF jawan) ಸಾವನ್ನಪ್ಪಿದ್ದಾರೆ. ಸೂರಜ್ ಸುತಾರ್(32) ಅಪಘಾತದಲ್ಲಿ ಸಾವನ್ನಪ್ಪಿದ ಯೋಧ. ನಾಳೆ ಪಶ್ಚಿಮ ಬಂಗಾಳದಿಂದ, ಸ್ವಗ್ರಾಮ ಯಡೂರುವಾಡಿಗೆ ಪಾರ್ಥಿವ ಶರೀರ ಬರಲಿದ್ದು ನಾಳೆ ಸ್ವಗ್ರಾಮದಲ್ಲಿ ಯೋಧ ಸೂರಜ್ ಅಂತ್ಯ ಸಂಸ್ಕಾರ ನೆರವೇರಲಿದೆ.

ಕಳೆದ 10 ವರ್ಷದಿಂದ ಬಿಎಸ್ಎಫ್ನಲ್ಲಿದ್ದ ಯೋಧ. ಸದ್ಯ ಪಶ್ಚಿಮ ಬಂಗಾಳದಲ್ಲಿ ಬಿಎಸ್ಎಫ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಆದ್ರೆ ಆಟೋದಿಂದ ಇಳಿದು ರಸ್ತೆ ದಾಟುವಾಗ ಲಾರಿ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರುವಾಡಿ ಗ್ರಾಮದ ನಿವಾಸಿಯಾಗಿದ್ದ ಸೂರಜ್, ಕಳೆದ ಎರಡು ವರ್ಷಗಳ ಹಿಂದೆಯಷ್ಟೇ ಮದುವೆಯಾಗಿದ್ದರು. ನಾಳೆ ಪಶ್ಚಿಮ ಬಂಗಾಳದಿಂದ, ಸ್ವಗ್ರಾಮ ಯಡೂರುವಾಡಿಗೆ ಪಾರ್ಥಿವ ಶರೀರ ಬರಲಿದ್ದು ನಾಳೆ ಸ್ವಗ್ರಾಮದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ.

ಬಸ್​ ಕಾರು ಡಿಕ್ಕಿ, ಓರ್ವ ಸಾವು

ಕೋಲಾರ: ಬಸ್ ಹಾಗೂ ಕಾರ್ ನಡುವೆ ಡಿಕ್ಕಿ ಸಂಭವಿಸಿದ್ದು ಕಾರ್ ನಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಗೂ ಮತ್ತೊಬ್ಬನ ಸ್ಥಿತಿ ಚಿಂತಾಜನಕವಾಗಿದೆ. ಕೋಲಾರ ತಾಲೂಕು ಚಾಕರಸನಹಳ್ಳಿ ಗೇಟ್ ಬಳಿ ಘಟನೆ ನಡೆದಿದೆ. ಹೋಂಡಾ ಕಂಪನಿಗೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್, ಹಾಗೂ ತಿರುಪತಿಯಿಂದ ಬರುತ್ತಿದ್ದ ಕಾರ್ ನಡುವೆ ಡಿಕ್ಕಿಯಾಗಿದೆ. ಮೃತರ ಮಾಹಿತಿ ಇನ್ನು ಸಿಕ್ಕಿಲ್ಲ. ಸ್ಥಳಕ್ಕೆ ವೇಮಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ