AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳದಲ್ಲಿ ಲಾರಿ ಡಿಕ್ಕಿಯಾಗಿ ಬೆಳಗಾವಿ ಮೂಲದ ಬಿಎಸ್ಎಫ್ ಯೋಧ ಸಾವು

ಪಶ್ಚಿಮ ಬಂಗಾಳದಲ್ಲಿ ಬಿಎಸ್ಎಫ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಸೂರಜ್ ಆಟೋದಿಂದ ಇಳಿದು ರಸ್ತೆ ದಾಟುವಾಗ ಲಾರಿ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಲಾರಿ ಡಿಕ್ಕಿಯಾಗಿ ಬೆಳಗಾವಿ ಮೂಲದ ಬಿಎಸ್ಎಫ್ ಯೋಧ ಸಾವು
ಯೋಧ ಸೂರಜ್
TV9 Web
| Edited By: ಆಯೇಷಾ ಬಾನು|

Updated on: Jul 19, 2022 | 5:38 PM

Share

ಚಿಕ್ಕೋಡಿ: ರಸ್ತೆ ಅಪಘಾತದಲ್ಲಿ ಬೆಳಗಾವಿ ಮೂಲದ ಬಿಎಸ್ಎಫ್ ಯೋಧ(BSF jawan) ಸಾವನ್ನಪ್ಪಿದ್ದಾರೆ. ಸೂರಜ್ ಸುತಾರ್(32) ಅಪಘಾತದಲ್ಲಿ ಸಾವನ್ನಪ್ಪಿದ ಯೋಧ. ನಾಳೆ ಪಶ್ಚಿಮ ಬಂಗಾಳದಿಂದ, ಸ್ವಗ್ರಾಮ ಯಡೂರುವಾಡಿಗೆ ಪಾರ್ಥಿವ ಶರೀರ ಬರಲಿದ್ದು ನಾಳೆ ಸ್ವಗ್ರಾಮದಲ್ಲಿ ಯೋಧ ಸೂರಜ್ ಅಂತ್ಯ ಸಂಸ್ಕಾರ ನೆರವೇರಲಿದೆ.

ಕಳೆದ 10 ವರ್ಷದಿಂದ ಬಿಎಸ್ಎಫ್ನಲ್ಲಿದ್ದ ಯೋಧ. ಸದ್ಯ ಪಶ್ಚಿಮ ಬಂಗಾಳದಲ್ಲಿ ಬಿಎಸ್ಎಫ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಆದ್ರೆ ಆಟೋದಿಂದ ಇಳಿದು ರಸ್ತೆ ದಾಟುವಾಗ ಲಾರಿ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರುವಾಡಿ ಗ್ರಾಮದ ನಿವಾಸಿಯಾಗಿದ್ದ ಸೂರಜ್, ಕಳೆದ ಎರಡು ವರ್ಷಗಳ ಹಿಂದೆಯಷ್ಟೇ ಮದುವೆಯಾಗಿದ್ದರು. ನಾಳೆ ಪಶ್ಚಿಮ ಬಂಗಾಳದಿಂದ, ಸ್ವಗ್ರಾಮ ಯಡೂರುವಾಡಿಗೆ ಪಾರ್ಥಿವ ಶರೀರ ಬರಲಿದ್ದು ನಾಳೆ ಸ್ವಗ್ರಾಮದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ.

ಬಸ್​ ಕಾರು ಡಿಕ್ಕಿ, ಓರ್ವ ಸಾವು

ಕೋಲಾರ: ಬಸ್ ಹಾಗೂ ಕಾರ್ ನಡುವೆ ಡಿಕ್ಕಿ ಸಂಭವಿಸಿದ್ದು ಕಾರ್ ನಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಗೂ ಮತ್ತೊಬ್ಬನ ಸ್ಥಿತಿ ಚಿಂತಾಜನಕವಾಗಿದೆ. ಕೋಲಾರ ತಾಲೂಕು ಚಾಕರಸನಹಳ್ಳಿ ಗೇಟ್ ಬಳಿ ಘಟನೆ ನಡೆದಿದೆ. ಹೋಂಡಾ ಕಂಪನಿಗೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್, ಹಾಗೂ ತಿರುಪತಿಯಿಂದ ಬರುತ್ತಿದ್ದ ಕಾರ್ ನಡುವೆ ಡಿಕ್ಕಿಯಾಗಿದೆ. ಮೃತರ ಮಾಹಿತಿ ಇನ್ನು ಸಿಕ್ಕಿಲ್ಲ. ಸ್ಥಳಕ್ಕೆ ವೇಮಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Follow Us
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್