AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲೊಂದು ಅಮಾನವೀಯ ಘಟನೆ: ತಂದೆ ಸತ್ತರೂ ಮುಖ ನೋಡಲು ಬಾರದ ಮಗ

ಬೆಳಗಾವಿ ಜಿಲ್ಲೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ತಂದೆಯನ್ನು ಆಸ್ಪತ್ರೆಯಗೆ ದಾಖಲಿಸಿ ಪರಾರಿಯಾಗಿದ್ದಾನೆ. ಇದೀಗ, ತಂದೆ ಮೃತಪಟ್ಟರೂ ಮುಖ ನೋಡಲು ಪುತ್ರ ಬಂದಿಲ್ಲ. ಕೊನೆಗೆ ಪೊಲೀಸರು ಮೃತ ವ್ಯಕ್ತಿಯ ಮಗಳಿಗೆ ಮಾಹಿತಿ ನೀಡಿದ್ದಾರೆ. ಬೆಳಗಾವಿಯ ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬೆಳಗಾವಿಯಲ್ಲೊಂದು ಅಮಾನವೀಯ ಘಟನೆ: ತಂದೆ ಸತ್ತರೂ ಮುಖ ನೋಡಲು ಬಾರದ ಮಗ
ಮೃತ ಸತೀಶ್ವರ ಸಿನ್ಹಾ, ಮಗ ಉತ್ತಮ್ ಸಿನ್ಹಾ
ಸಹದೇವ್​ ಮಾನೆ
| Edited By: ವಿವೇಕ ಬಿರಾದಾರ|

Updated on:Mar 31, 2025 | 5:22 PM

Share

ಬೆಳಗಾವಿ, ಮಾರ್ಚ್​ 31: ಬೆಳಗಾವಿಯಲ್ಲಿ (Belagavi) ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಅಪ್ಪ ಮೃತಪಟ್ಟರೂ ಮುಖ ನೋಡಲೂ ಸಹ ಪುತ್ರ ಬಾರದ ಘಟನೆ ಬೆಳಗಾವಿಯ ಶಹಾಪುರ ಪೊಲೀಸ್ (Police) ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗೋವಾ ಮೂಲದ ಸತೀಶ್ವರ ಸಿನ್ಹಾ (62) ಕೆಲ ದಿನಗಳಿಂದ ಸುಟ್ಟ ಗಾಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ತಂದೆ ಸತೀಶ್ವರ ಸಿನ್ಹಾರನ್ನು ಪುತ್ರ ಉತ್ತಮ್ ಸಿನ್ಹಾ ಮಾರ್ಚ್​ 22ರಂದು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸತೀಶ್ವರ ಸಿನ್ಹಾ ಮೃತಪಟ್ಟಿದ್ದಾರೆ.

ಆಸ್ಪತ್ರೆಗೆ ದಾಖಲಿಸುವಾಗ ಪುತ್ರ ಉತ್ತಮ್​ ಸಿನ್ಹಾ ತನ್ನ ತಂದೆ ಸತೀಶ್ವರ ಸಿನ್ಹಾ ಕೆಲಸ ಮಾಡ್ತಿದ್ದ ಹೋಟೆಲ್​ ಮಾಲೀಕರ ನಂಬರ್​ ನೀಡಿದ್ದಾನೆ. ​ತಂದೆ ಸತೀಶ್ವರ್ ಸಿನ್ಹಾ ಮೃತಪಟ್ಟರೂ ಉತ್ತಮ್ ಸಿನ್ಹಾ ಮುಖ ನೋಡಲು ಬಂದಿಲ್ಲ. ಹೀಗಾಗಿ, ಪೊಲೀಸರು ಗೋವಾದಲ್ಲಿರುವ ಸತೀಶ್ವರ ಸಿನ್ಹಾರ ಮಗಳಿಗೆ ಕರೆ ಮಾಡಿರುವ ವಿಷಯ ತಿಳಿಸಿದ್ದಾರೆ. ಸತೀಶ್ವರ್ ಸಿನ್ಹಾ ಮಗಳ ಬರುವಿಕೆಗಾಗಿ ಪೊಲೀಸರು ಕಾದು ಕುಳಿತಿದ್ದಾರೆ. ಬೆಳಗಾವಿಯ ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ಹೃದಯವಿದ್ರಾವಕ ಘಟನೆ: ಸೈಬರ್ ವಂಚಕರ ಬಲೆಗೆ ಬಿದ್ದ ವೃದ್ಧ ದಂಪತಿ ದುರಂತ ಸಾವು

ಇದನ್ನೂ ಓದಿ
Image
ಮನೆಯಲ್ಲಿ ಕೂಡಿಹಾಕಿದ್ದಕ್ಕೆ ತನ್ನ ಮರ್ಮಾಂಗವನ್ನೇ ಕತ್ತರಿಸಿಕೊಂಡ ವ್ಯಕ್ತಿ!
Image
ಪತ್ನಿಯನ್ನ ತುಂಡರಿಸಿ ಸೂಟ್ ಕೇಸ್​ನಲ್ಲಿ ತುಂಬಿಟ್ಟ ಪತಿ!
Image
ಮತ್ತೆ ಹುಟ್ಟಿ ಬರ್ತಿನಿ: ಗೋಡೆ ಮೇಲೆ ಬರೆದು ಆತ್ಮಹತ್ಯೆಗೆ ಶರಣಾದ ಯುವತಿ
Image
ಅಕ್ರಮ ಸಂಬಂಧ ಮುಚ್ಚಿಟ್ಟುಕೊಳ್ಳಲು ಹುಟ್ಟಿದ ಕೂಸು ತಿಪ್ಪೆಗೆ: ಇಬ್ಬರ ಬಂಧನ

2 ಗುಂಪುಗಳ ನಡುವೆ ಮಾರಾಮಾರಿ

ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಬೆಳಗಾವಿಯ ಕೃಷ್ಣದೇವರಾಯ ಸರ್ಕಲ್ ಬಳಿಯ ಹೋಟೆಲ್​ನಲ್ಲಿ ನಡೆದಿದೆ. ಕಾಲು ತಾಗಿದ್ದಕ್ಕೆ ಪ್ರಶ್ನಿಸಿ ವಾಗ್ವಾದಕ್ಕಿಳಿದು ಯುವಕರು ಹೊಡೆದಾಡಿಕೊಂಡಿದ್ದಾರೆ. ಒಂದೇ ಕೋಮಿನ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದೆ. ಎರಡು ಗುಂಪುಗಳ ಪರಸ್ಪರ ಗಲಾಟೆಯ ವಿಡಿಯೋ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಗಲಾಟೆಯಲ್ಲಿ ಇಬ್ಬರಿಗೆ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಮಾಳಮಾರುತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:20 pm, Mon, 31 March 25

Follow Us
ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ