AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವೇಶ್ವರರ ಕುರಿತು ಪಠ್ಯದಲ್ಲಿ ತಪ್ಪು ಮಾಹಿತಿ ಆರೋಪ; ದೋಷ ಸರಿಪಡಿಸದಿದ್ದರೆ ಸರ್ಕಾರ ವಿರುದ್ಧ ಉಗ್ರಹೋರಾಟ ನಡೆಸುವುದಾಗಿ ಎಚ್ಚರಿಕೆ ಕೊಟ್ಟ ಬಸವರಾಜ ರೊಟ್ಟಿ

9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ಬಸವಣ್ಣನವರ ಬಗ್ಗೆ ಪಾಠದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ರೋಹಿತ್ ಚಕ್ರತೀರ್ಥ, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ.

ಬಸವೇಶ್ವರರ ಕುರಿತು ಪಠ್ಯದಲ್ಲಿ ತಪ್ಪು ಮಾಹಿತಿ ಆರೋಪ; ದೋಷ ಸರಿಪಡಿಸದಿದ್ದರೆ ಸರ್ಕಾರ ವಿರುದ್ಧ ಉಗ್ರಹೋರಾಟ ನಡೆಸುವುದಾಗಿ ಎಚ್ಚರಿಕೆ ಕೊಟ್ಟ ಬಸವರಾಜ ರೊಟ್ಟಿ
ಜಾಗತಿಕ ಲಿಂಗಾಯತ ಮಹಾಸಭಾ, ರಾಷ್ಟ್ರೀಯ ಬಸವ ಸೇನೆ ಪ್ರತಿಭಟನೆ
TV9 Web
| Edited By: |

Updated on:Jun 02, 2022 | 4:08 PM

Share

ಬೆಳಗಾವಿ: ಕುವೆಂಪು ಹಾಗೂ ಬಸವೇಶ್ವರರ ಕುರಿತಂತೆ ಪಠ್ಯದಲ್ಲಿ ಮಾಡಿರುವ ಪರಿಷ್ಕರಣೆಗೆ ವ್ಯಾಪಕ ವಿರೋಧ ಮುಂದುವರಿದಿದೆ. ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಸಮಿತಿ ವಿರುದ್ಧ ಲಿಂಗಾಯತ ಸಮುದಾಯ ಸಿಡಿದೆದ್ದಿದೆ. ಬಸವಣ್ಣನವರ ಬಗ್ಗೆ ಪಠ್ಯದಲ್ಲಿ ತಪ್ಪು ಮಾಹಿತಿ ನೀಡಿದ ಆರೋಪ ಹಿನ್ನೆಲೆ ಬೆಳಗಾವಿ ಡಿಸಿ ಕಚೇರಿ ಎದುರು ಜಾಗತಿಕ ಲಿಂಗಾಯತ ಮಹಾಸಭಾ, ರಾಷ್ಟ್ರೀಯ ಬಸವ ಸೇನೆ ಪ್ರತಿಭಟನೆ ನಡೆಸಿದೆ.

9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ಬಸವಣ್ಣನವರ ಬಗ್ಗೆ ಪಾಠದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ರೋಹಿತ್ ಚಕ್ರತೀರ್ಥ, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ. 9ನೇ ತರಗತಿ ಪಠ್ಯದಲ್ಲಿ ಉಪನಯನವಾದ ನಂತರ ಕೂಡಲಸಂಗಮಕ್ಕೆ ನಡೆದರು ಎಂದು ಬರೆದಿದ್ದು ತಪ್ಪು. ಪರಿಷ್ಕೃತ ಪಠ್ಯದಲ್ಲಿನ ಎಲ್ಲ ದೋಷ ಸರಿಪಡಿಸಿ ಪಠ್ಯಪುಸ್ತಕ ಮರುಮುದ್ರಿಸಿ ಹಂಚಬೇಕು. ಒಂದು ವಾರದಲ್ಲಿ ಎಲ್ಲ ದೋಷ ನಿವಾರಿಸದಿದ್ದರೆ ಸರ್ಕಾರ ವಿರುದ್ಧ ಉಗ್ರಹೋರಾಟ ಮಾಡುತ್ತೇವೆ ಎಂದು ಬೆಳಗಾವಿಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಬಸವರಾಜ ರೊಟ್ಟಿ ಎಚ್ಚರಿಕೆ ಕೊಟ್ಟಿದ್ದಾರೆ. ಇದನ್ನೂ ಓದಿ: ಮುಂದಿನ ದಿನಗಳಲ್ಲಿ ಮನೀಶ್ ಸಿಸೋಡಿಯಾರನ್ನು ಬಂಧಿಸಲಿದೆ ಕೇಂದ್ರ; ನಮ್ಮೆಲ್ಲರನ್ನೂ ಒಟ್ಟಿಗೆ ಜೈಲಿಗೆ ಹಾಕಿ: ಮೋದಿಗೆ ಕೇಜ್ರಿವಾಲ್ ಮನವಿ

ಇದರ ನಡುವೆ ಬಸವೇಶ್ವರರ ಬಗ್ಗೆ ಪಠ್ಯದಲ್ಲಿ ಬರೆದಿರುವ ಅಂಶ ಸರಿಯಿಲ್ಲ ಎಂಬ ಒತ್ತಡವನ್ನು ಸಾಣೆಹಳ್ಳಿಯ ಡಾ.ಪಂಡಿತಾರಾಧ್ಯ ಶಿವಾಚಾರ್ಯರು ತೀವ್ರಗೊಳಿಸಿದ್ದಾರೆ. ಸರ್ಕಾರ ಕೂಡಲೇ ಹೊಸ ಪಾಠವನ್ನು ಕೈಬಿಡಬೇಕು. ಇದರಲ್ಲಿ ಬಸವಣ್ಣರ ಆಶಯಗಳಿಗೆ ತದ್ವಿರುದ್ಧವಾಗಿ ಬರೆಯಲಾಗಿದೆ ಎಂದು ಆಕ್ಷೇಪ ಎತ್ತಿದ್ದಾರೆ. ಇದನ್ನೂ ಓದಿ; ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡ ನಂತರ ಮೊದಲ ಬಾರಿ ಕಾಬೂಲ್‌ಗೆ ಅಧಿಕೃತ ಭೇಟಿ ನೀಡಿದ ಭಾರತ

Published On - 4:08 pm, Thu, 2 June 22

‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ