AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಎಲ್ಲೆಂದರಲ್ಲಿ ಕೆಟ್ಟು ನಿಂತಿರುವ ಬಿಎಂಟಿಸಿ ಡಕೋಟಾ ಬಸ್​ಗಳು

ಡಕೋಟವಾಗಿರುವ ಬಿಎಂಟಿಸಿ ಬಸ್​ಗಳನ್ನು ಬೆಳಗಾವಿಗೆ ಸ್ಥಳಾಂತರಿಸಲಾಗಿದೆ. ಹೀಗೆ ಹಳೇಯ ಬಸ್​ಗಳು ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಎಲ್ಲೆಂದರಲ್ಲಿ ಕೆಟ್ಟು ನಿಂತಿವೆ. ಇದರಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿದೆ.

ಬೆಳಗಾವಿಯಲ್ಲಿ ಎಲ್ಲೆಂದರಲ್ಲಿ ಕೆಟ್ಟು ನಿಂತಿರುವ ಬಿಎಂಟಿಸಿ ಡಕೋಟಾ ಬಸ್​ಗಳು
ಸಾಂದರ್ಭೀಕ ಚಿತ್ರ
TV9 Web
| Edited By: Rakesh Nayak Manchi|

Updated on:Feb 02, 2023 | 8:08 PM

Share

ಬೆಳಗಾವಿ: ಹಳೆದಾಯ್ತು ಅಂತ ಹೇಳಿ ಬೆಳಗಾವಿಗೆ ಸ್ಥಳಾಂತರಿದ ಬಿಎಂಟಿಸಿ ಬಸ್​ಗಳು (BMTC Buses) ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಎಲ್ಲೆಂದರಲ್ಲಿ ಕೆಟ್ಟು ನಿಂತಿವೆ. ಇದು ವಾಹನ ಸಂಚಾರಕ್ಕೆ ಅಡಚಣೆ ಉಂಟುಮಾಡುತ್ತಿದ್ದು, ಸಂಚಾರ ದಟ್ಟಣೆ ಉಂಟಾಗುತ್ತಿದೆ. ಹೀಗೆ ಟ್ರಾಫಿಕ್ ಜಾಮ್​ನಲ್ಲಿ (Traffic Jam) ಸಿಲುಕಿದ ಆ್ಯಂಬುಲೆನ್ಸ್ ಸುಮಾರು 15 ನಿಮಿಷಗಳ ಕಾಲ ದಟ್ಟಣೆಯಿಂದ ಹೊರಬರಲು ಪರದಾಡಿದೆ. ಪೊಲೀಸರು ಹರಸಾಹಸೊಟ್ಟು ಕೊನೆಗೂ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ದಾರಿಮಾಡಿಕೊಟ್ಟರು. ಒಂದು ಗಂಟೆ ಬಳಿಕ ಪೊಲೀಸರು ಮೆಕ್ಯಾನಿಕ್​ ಕರೆಸಿ ಬಸ್​ ಸರಿ ಮಾಡಿಸಿ ರಸ್ತೆಯಿಂದ ಕಳಿಸಿದ್ದಾರೆ.

ಬೆಂಗಳೂರಿನಿಂದ ಸುಮಾರು 50 ಹಳೆಯ ಬಿಎಂಟಿಸಿ ಬಸ್​ಗಳನ್ನು ಬೆಳಗಾವಿಗೆ ತರಲಾಗಿದೆ. ಇನ್ನು, ಜಿಲ್ಲೆಯಲ್ಲಿ ಚೆನ್ನಾಗಿದ್ದ ಬಸ್​​ಗಳನ್ನು​ ಬೇರೆ ಕಡೆಗಳಿಗೆ ಕಳುಹಿಸಿ ಹಳೆಯ ಬಿಎಂಟಿಸಿ ಬಸ್​ಗಳನ್ನು ಅಧಿಕಾರಿಗಳು ತಂದಿರುವುದು ಚಾಲಕರ ಆಕ್ರೋಶಕ್ಕೆ ಕಾರಣವಾಗಿದೆ. ಬಸ್​ಗಳು ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ಕೂಡ ಆಕ್ರೋಶ ಹೊರಹಾಕುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಡಿಪೋ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಬಿಎಂಟಿಸಿ ಚಾಲಕ ಆತ್ಮಹತ್ಯೆಗೆ ಯತ್ನ

ಅಜಾಗರೂಕತೆಯಿಂದ ಬಸ್ ಚಾಲನೆ, ನೋಟಿಸ್ ಜಾರಿ

ಬೆಂಗಳೂರು: ಅಜಾಗರೂಕತೆಯಿಂದ ಬಸ್ ಚಾಲನೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪ್ರಯಾಣಿಕರು ದೂರು ನೀಡಿದ ಹಿನ್ನಲೆ ಬಿಎಂಟಿಸಿ ಡಿಪೋ-33ರ ವ್ಯವಸ್ಥಾಪಕರಿಂದ ಚಾಲಕ ವಿವೇಕಾನಂದಸ್ವಾಮಿಗೆ ನೋಟಿಸ್​ ಜಾರಿ ಮಾಡಲಾಗಿದೆ. ಕಾರು ಓವರ್​ಟೇಕ್ ಮಾಡಿದ್ದ ಬಿಎಂಟಿಸಿ ಬಸ್ ಚಾಲಕನ ವಿರುದ್ಧ ಪ್ರಯಾಣಿಕ ದೂರು ಹಿನ್ನೆಲೆ 3 ದಿನದೊಳಗೆ ಉತ್ತರ ನೀಡುವಂತೆ ಚಾಲಕ ವಿವೇಕಾನಂದಸ್ವಾಮಿಗೆ ಡಿಪೋ ಮ್ಯಾನೇಜರ್​ ನೋಟಿಸ್​ ನೀಡಿದ್ದಾರೆ. ಅಲ್ಲದೆ, ಸೂಕ್ತ ಉತ್ತರ ನೀಡದಿದ್ದಲ್ಲಿ ಶಿಸ್ತು ಕ್ರಮ ತೆಗೆದುಕೊಳ್ಳವ ಎಚ್ಚರಿಕೆಯೂ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:31 pm, Thu, 2 February 23

Follow Us
TV9 Web
TV9 Web

TV9 Kannada

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ