AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಅಪ್ಪು ಪ್ರೇರಣೆಯಿಂದ ನೇತ್ರದಾನಕ್ಕೆ ಸಹಿ ಹಾಕಿದ 105 ವಿದ್ಯಾರ್ಥಿಗಳು ಮತ್ತು ಪೋಷಕರು

ಪುನೀತ್ ರಾಜ್‍ಕುಮಾರ್ ಅವರು ನಿಧನ ಹೊಂದಿದ್ದ ಸಂದರ್ಬದಲ್ಲಿ ಅವರ ಕಣ್ಣುಗಳನ್ನು ದಾನ ಮಾಡಲಾಗಿತ್ತು. ಇದರಿಂದ ಪ್ರೇರಣೆಗೊಂಡು ಬೆಳಗಾವಿಯಲ್ಲಿ ಒಂದೇ ಕಾಲೇಜಿನಲ್ಲಿ 150 ವಿದ್ಯಾರ್ಥಿಗಳು ಮತ್ತು ಪೋಷಕರು ನೇತ್ರದಾನಕ್ಕೆ ಸಹಿ ಹಾಕಿದ್ದಾರೆ.

ಬೆಳಗಾವಿ: ಅಪ್ಪು ಪ್ರೇರಣೆಯಿಂದ ನೇತ್ರದಾನಕ್ಕೆ ಸಹಿ ಹಾಕಿದ 105 ವಿದ್ಯಾರ್ಥಿಗಳು ಮತ್ತು ಪೋಷಕರು
ಸಾಂದರ್ಭಿಕ ಚಿತ್ರImage Credit source: eye7
TV9 Web
| Edited By: |

Updated on:Feb 04, 2023 | 4:36 PM

Share

ಬೆಳಗಾವಿ: ಪುನೀತ್ ರಾಜ್‍ಕುಮಾರ್ (Dr.Puneeth Rajkumar) ಅವರು ನಿಧನ ಹೊಂದಿದ್ದ ಸಂದರ್ಬದಲ್ಲಿ ಅವರ ಕಣ್ಣುಗಳನ್ನು ದಾನ (Eye Donation) ಮಾಡಲಾಗಿತ್ತು. ಇದರಿಂದ ಪ್ರೇರಣೆಗೊಂಡು ಬೆಳಗಾವಿಯಲ್ಲಿ ಒಂದೇ ಕಾಲೇಜಿನಲ್ಲಿ 150 ವಿದ್ಯಾರ್ಥಿಗಳು ಮತ್ತು ಪೋಷಕರು ನೇತ್ರದಾನಕ್ಕೆ ಸಹಿ ಹಾಕಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೆರೆರೂ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನ 85 ವಿದ್ಯಾರ್ಥಿಗಳು ಮತ್ತು 20 ಮಂದಿ ಪೋಷಕರು ಕಣ್ಣು ದಾನಕ್ಕೆ ಸಹಿ ಹಾಕಿದ್ದಾರೆ. ಕಾಲೇಜು ವಾರ್ಷಿಕೋತ್ಸವದಲ್ಲಿ ಸಂದರ್ಭದಲ್ಲಿ ಶ್ರೀಶೈಲ ಕೋಲಾರ ಪ್ರಾಧ್ಯಾಪಕರ ನೇತೃತ್ವದಲ್ಲಿ ಸಹಿ ಹಾಕಿದ್ದು, ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ನೇತ್ರದಾನ ಮಾಡುವುದಾಗಿ ಸಹಿ ಹಾಕಿದ್ದಾರೆ. ಪುನೀತ್ ರಾಜ್‍ಕುಮಾರ್ ಅವರ ಪ್ರೇರಣೆಯಿಂದ ದಾನ ಮಾಡಿದ್ದೇವೆ. ಅಪ್ಪು ಅವರು ಕಣ್ಣು ದಾನ ಮಾಡಿ ನಾಲ್ಕು ಜನರಿಗೆ ಬೆಳಕಾದರು. ನಾವು ಕಣ್ಣು ದಾನ ಮಾಡಿ ಇಬ್ಬರಿಗಾದರೂ ಸಹಾಯ ಆಗಲಿ. ನಮ್ಮ ಕಣ್ಣುಗಳ ಮೂಲಕ ಅವರು ಜಗತ್ತು ನೋಡುವಂತಾಗಲಿ ಎಂಬ ಉದ್ದೇಶದಿಂದ ದಾನಕ್ಕೆ ಸಹಿ ಹಾಕಿದ್ದೇವೆ ಎಂದು ವಿದ್ಯಾರ್ಥಿಗಳು ಹೇಳಿಕೊಂಡಿದ್ದಾರೆ.

Published On - 4:33 pm, Sat, 4 February 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!