AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನಕ್ಕೆ ಬಾಂಬ್ ಬೆದರಿಕೆ: ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಇ ಮೇಲ್

ಶನಿವಾರ(ಅಕ್ಟೋಬರ್ 19) ಒಂದೇ ದಿನ ದೇಶದ ವಿವಿಧ ವಿಮಾನಯಾನ ಸಂಸ್ಥೆಗೆ ಸೇರಿದ ಸುಮಾರು 30 ವಿಮಾನಗಳಿಗೆ ಬಾಂಬ್‌ ಬೆದರಿಕೆ ಹಾಕಲಾಗಿದೆ. ಅದರಂತೆ ವಿಮಾನವೊಂದಕ್ಕೆ ಬಾಂಬ್​ ಇಟ್ಟಿರುವುದಾಗಿ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬೆದರಿಕೆ ಇಮೇಲ್​ ಬಂದಿದೆ. ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ವಿಮಾನಕ್ಕೆ ಬಾಂಬ್ ಬೆದರಿಕೆ: ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಇ ಮೇಲ್
ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣ
ಸಹದೇವ್​ ಮಾನೆ
| Edited By: |

Updated on: Oct 20, 2024 | 1:53 PM

Share

ಬೆಳಗಾವಿ, (ಅಕ್ಟೋಬರ್ 20): ಶಾಲೆ, ಹೋಟೆಲ್​ ಹಾಗೂ ವಿಮಾನಗಳಿಗೆ ಬಾಂಬ್ ಬೆದರಿಕೆ ಹಾವಳಿ ಹೆಚ್ಚಾಗಿದೆ. ಅದರಲ್ಲೂ ನಿನ್ನೆ (ಅಕ್ಟೋಬರ್ 19) ಒಂದೇ ದಿನ ವಿವಿಧ ವಿಮಾನ ಸಂಸ್ಥೆಗೆ ಸೇರಿದ ವಿಮಾನಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದ್ದು, ಇದರಲ್ಲಿ ಚೆನ್ನೈ-ಬೆಳಗಾವಿ ವಿಮಾನವು ಸಹ ಸೇರಿದೆ. ಹೌದು… ಚೆನ್ನೈನಿಂದ ಬರುವ ವಿಮಾನಕ್ಕೆ ಬಾಂಬ್ ಇಡುವುದಾಗಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಇಮೇಲ್​ ಬಂದಿದೆ. ಈ ಕುರಿತು ಮಾಳಮಾರುತಿ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಪೊಲೀಸರು, ಇ-ಮೇಲ್​ ಎಲ್ಲಿಂದ ಬಂದಿದೆ ಎನ್ನುವುದನ್ನು ತನಿಖೆ ನಡೆಸಿದ್ದಾರೆ.

ಚೆನೈನಿಂದ ಬರುವ ವಿಮಾನಕ್ಕೆ ಬಾಂಬ್ ಇಡುವುದಾಗಿ ಬೆಳಗಾವಿ ಏರ್​ಪೋರ್ಟ್​ ಅಥಾರಿಟಿಗೆ ಮೇಲ್ ಬಂದಿದೆ. ಹೀಗಾಗಿ ಬೆಳಗಾವಿಗೆ ಚೆನೈನಿಂದ ವಿಮಾನ ಸಂಪರ್ಕ ಕಡಿತಗೊಳಸಲಾಗಿದೆ. ಇನ್ನು ಈ ಕುರಿತು ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇ ಮೇಲ್ ಎಲ್ಲಿಂದ ಬಂದಿದೆ? ಯಾರು ಮಾಡಿದ್ದಾರೆ ಎಂದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇತ್ತೀಚೆಗೆ ಬಾಂಬ್ ಬೆದರಿಕೆ ಹಾವಳಿ ಹೆಚ್ಚಾಗಿದೆ. ಬೆಂಗಳೂರಿನ ಪ್ರತಿಷ್ಠಿತ ಶಾಲೆ, ಹೋಟೆಲ್​ಗಳಿಗೆ ಬಾಂಬ್ ಬೆದರಿಕೆ ಹಾಕಲಾಗುತ್ತಿದೆ. ಇದೀಗ ವಿಮಾನಯಾನ ಸಂಸ್ಥೆಗಳಿಗೂ ಕಾಲಿಟ್ಟಿದೆ.  ಕೇವಲ ಹುಸಿಬಾಂಬ್ ಬೆದರಿಕೆಯಾಗಿದ್ದು, ವಿಮಾನಯಾನ ಸಂಸ್ಥೆಗಳು ಹಾಗೂ ಪೊಲೀಸರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

Follow Us
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ