AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರನ ಮೇಲೆ ಯಶಸ್ವಿಯಾಗಿ ಲ್ಯಾಂಡ್​ ಆದ ವಿಕ್ರಮ್​ ಲ್ಯಾಂಡರ್​ಗೆ ಸೆನ್ಸಾರ್​ ನೀಡಿದ್ದ ಬೆಳಗಾವಿ ವಿಜ್ಞಾನಿ

ಇಡೀ ದೇಶವೇ ಕಾತುರದಿಂದ ಕಾಯುತ್ತಿದ್ದ ಚಂದ್ರಯಾನ3ಯಶಸ್ವಿಯಾಗಿ ಚಂದ್ರನ ಮೇಲೆ ಲ್ಯಾಂಡ್​ ಆಗಿದೆ. ಹೌದು, ಜುಲೈ 14 ರಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO) ಚಂದ್ರಯಾನ-3(Chandrayaan-3)ಯನ್ನು ಉಡಾವಣೆ ಮಾಡಿತ್ತು. ಇದೀಗ ವಿಕ್ರಮ್​ ಲ್ಯಾಂಡರ್ ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದೆ. ಇದರಲ್ಲಿ ಬೆಳಗಾವಿ ವಿಜ್ಞಾನಿ ನೀಡಿದ್ದ ಸೆನ್ಸಾರ್​ ಕೂಡ ಅಳವಡಿಸಲಾಗಿದ್ದು, ಮತ್ತೊಂದು ಹೆಮ್ಮೆಯ ವಿಷಯವಾಗಿದೆ.

ಚಂದ್ರನ ಮೇಲೆ ಯಶಸ್ವಿಯಾಗಿ ಲ್ಯಾಂಡ್​ ಆದ ವಿಕ್ರಮ್​ ಲ್ಯಾಂಡರ್​ಗೆ ಸೆನ್ಸಾರ್​ ನೀಡಿದ್ದ ಬೆಳಗಾವಿ ವಿಜ್ಞಾನಿ
ಬೆಳಗಾವಿ
Sahadev Mane
| Edited By: |

Updated on: Aug 23, 2023 | 6:51 PM

Share

ಬೆಳಗಾವಿ, ಆ.23: ಇಡೀ ದೇಶವೇ ಕಾತುರದಿಂದ ಕಾಯುತ್ತಿದ್ದ ಚಂದ್ರಯಾನ3ಯಶಸ್ವಿಯಾಗಿ ಚಂದ್ರನ ಮೇಲೆ ಲ್ಯಾಂಡ್​ ಆಗಿದೆ. ಹೌದು, ಜುಲೈ 14 ರಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO) ಚಂದ್ರಯಾನ-3(Chandrayaan-3)ಯನ್ನು ಉಡಾವಣೆ ಮಾಡಿತ್ತು. ಇದೀಗ ವಿಕ್ರಮ್​ ಲ್ಯಾಂಡರ್ ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದೆ. ಹೌದು, ಚಂದ್ರನ ಕಡೆಗೆ 34 ದಿನಗಳ ಸುದೀರ್ಘ ಪ್ರಯಾಣದ ನಂತರ ಇದೀಗ ಲ್ಯಾಂಡ್​ ಆಗಿದ್ದು, ಇಡೀ ಭಾರತೀಯರು ಹೆಮ್ಮೆಪಡುವಂತೆ ಮಾಡಿದೆ. ಜೊತೆಗೆ ಇದರಲ್ಲಿ ಕರ್ನಾಟಕದ ಬೆಳಗಾವಿ ವಿಜ್ಞಾನಿ ನೀಡಿದ ಸೆನ್ಸಾರ್​ ಕೂಡ ಅಳವಡಿಸಲಾಗಿದ್ದು, ಮತ್ತೊಂದು ಹೆಮ್ಮೆಯ ವಿಷಯವಾಗಿದೆ.

ಕ್ರಯೋಜನಿಕ್ ಸೆನ್ಸಾರ್ ಸಿದ್ದ ಪಡಿಸಿ ಚಂದ್ರಯಾನ-3ಗೆ ನೀಡಿದ್ದ ಬೆಳಗಾವಿಯ ವಿಜ್ಞಾನಿ ದೀಪಕ್ ಧಡೂತಿ

ಚಂದ್ರಯಾನ ಯಶಸ್ವಿ ಲ್ಯಾಂಡಿಗ್​ನಲ್ಲಿ ಬೆಳಗಾವಿಯ ವಿಜ್ಞಾನಿ ನೀಡಿದ ಸೆನ್ಸಾರ್​ ಕೂಡ ಪ್ರಮುಖ ಪಾತ್ರ ವಹಿಸಿದೆ. ಹೌದು, ಈ ಹಿಂದೆ ಅಮೇರಿಕಾದಲ್ಲಿದ್ದ ವಿಜ್ಞಾನಿ ದೀಪಕ್ ಧಡೂತಿ ಅವರು ಅಬ್ದುಲ್ ಕಲಾಂ ಅವರ ಪ್ರೇರಣೆಯಿಂದ ಭಾರತಕ್ಕೆ ಬಂದು, ಬೆಳಗಾವಿಯಲ್ಲಿ ತಮ್ಮದೇ ಆದ ಸರ್ವೋಕಂಟ್ರೊಲ್ಸ್ ಏರೋಸ್ಪೇಸ್ ಮತ್ತು ಟೆಕ್ನಾಲಜಿ ಪ್ರಾ.ಲಿ ಎಂಬ ಹೆಸರಿನ ಸ್ವಂತ ಕಂಪನಿಯನ್ನು ಸ್ಥಾಪಿಸಿ, ಎಂಡಿ ಕೂಡ ಆಗಿದ್ದಾರೆ.

ಇದನ್ನೂ ಓದಿ:Chandrayaan-3: ಯೂಟ್ಯೂಬ್​ನಲ್ಲಿ ದಾಖಲೆ ಧೂಳೀಪಟ; ಇಲ್ಲಿದೆ ಅತಿಹೆಚ್ಚು ನೇರ ವೀಕ್ಷಣೆ ಕಂಡ ಘಟನೆಗಳ ಪಟ್ಟಿ; ಚಂದ್ರಯಾನ ಯಶಸ್ಸು ಕಂಡು ರೋಮಾಂಚಿತಗೊಂಡ ವೀಕ್ಷಕರು

ಲ್ಯಾಂಡ್ ಆಗಿರುವ ವಿಕ್ರಂ ನಲ್ಲಿದೆ ಕ್ರಯೋಜನಿಕ್ ಸೆನ್ಸಾರ್

ಕಳೆದ ಇಪ್ಪತ್ತು ವರ್ಷದಿಂದ ಬೆಳಗಾವಿಯಲ್ಲಿ ತಮ್ಮದೆ ಕಂಪನಿ ನಡೆಸುತ್ತಿರುವ ವಿಜ್ಞಾನಿ ದೀಪಕ್ ಧಡೂತಿಯವರು ಸ್ಥಾಪಿಸಿದ ಈ ಕಂಪನಿಯಲ್ಲಿ ಸೆನ್ಸಾರ್​ಗಳನ್ನು ಸಿದ್ದಪಡಿಸುತ್ತಾರೆ. ಹೌದು, ಚಂದ್ರಯಾನ-3ಗೆ ಕ್ರಯೋಜನಿಕ್ ಸೆನ್ಸಾರ್ ಸ್ಪೇಸ್‌ ಹೆಸರಿನ ಸೆನ್ಸಾರ್ ಸಿದ್ದಪಡಿಸಿ ಎರಡು ವರ್ಷದ ಹಿಂದೆ ನೀಡಿದ್ದರು. ಇದನ್ನು ಸೊಲಾರ ಪ್ಯಾನಲ್ ಎನರ್ಜಿ ಸಲುವಾಗಿ ಮತ್ತು ವಿಕ್ರಮ್​ನ ಮೊಮೆಂಟ್ ಕಂಟ್ರೋಲ್ಸೆನ್​ನಲ್ಲಿ ಇದನ್ನು ಬಳಕೆ ಮಾಡುತ್ತಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್