AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು-ಕಾಶ್ಮೀರ: ಲಡಾಖ್​ನಲ್ಲಿ ಗುಡ್ಡ ಕುಸಿದು ಬೆಳಗಾವಿಯ ಯೋಧ ಸಾವು

ಲಡಾಖ್‌ನಲ್ಲಿ ಭೂಕುಸಿತದಿಂದ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಇರಣಟ್ಟಿ ಗ್ರಾಮದ ಸೈನಿಕ ಮಹೇಶ್ ಮೃತಪಟ್ಟಿದ್ದಾರೆ. ಡಿಸೆಂಬರ್ 14 ರಂದು ಕರ್ತವ್ಯದಲ್ಲಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅವರ ಪಾರ್ಥಿವ ಶರೀರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮಕ್ಕೆ ತರಲಾಯಿತು. ಎರಡು ತಿಂಗಳ ಹಿಂದೆ ನಿಶ್ಚಿತಾರ್ಥವಾಗಿತ್ತು. ಈ ದುರಂತದಿಂದ ಅವರ ಕುಟುಂಬ ಮತ್ತು ಸ್ನೇಹಿತರು ಆಘಾತಕ್ಕೀಡಾಗಿದ್ದಾರೆ.

ಜಮ್ಮು-ಕಾಶ್ಮೀರ: ಲಡಾಖ್​ನಲ್ಲಿ ಗುಡ್ಡ ಕುಸಿದು ಬೆಳಗಾವಿಯ ಯೋಧ ಸಾವು
ಯೋಧ ಮಹೇಶ್​
Sahadev Mane
| Edited By: |

Updated on: Dec 18, 2024 | 10:35 AM

Share

ಬೆಳಗಾವಿ, ಡಿಸೆಂಬರ್​ 18: ಜಮ್ಮು-ಕಾಶ್ಮೀರದ (Jammu-Kashmir) ಲಡಾಖ್​ನಲ್ಲಿ (Ladakh) ಗುಡ್ಡ ಕುಸಿದು ಬೆಳಗಾವಿ (Belagavi) ಮೂಲದ ಯೋಧರೊಬ್ಬರು ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಇರಣಟ್ಟಿ ಗ್ರಾಮದ ಮಹೇಶ್​ ಅವರು ಡಿಸೆಂಬರ್​ 14ರಂದು ಲಡಾಖ್​ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಗುಡ್ಡ ಕುಸಿದು ಮೃತಪಟ್ಟಿದ್ದಾರೆ. ಸೇನಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಶವ ಹೊರತೆಗೆದಿದ್ದರು.

ಸೈನಿಕ ಮಹೇಶ್ ಅವರ ಪಾರ್ಥಿವ ಶರೀರ ಮಂಗಳವಾರ (ಡಿಸೆಂಬರ್​ 17) ಸಂಜೆ ಇರಣಟ್ಟಿ ಗ್ರಾಮಕ್ಕೆ ಆಗಮಿಸಿತು. ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್​ ಗೌರವ ಸಮರ್ಪಿಸಿದರು. ಸಕಲ ಸರ್ಕಾರಿ ಗೌರವದೊಂದಿಗೆ ಹುಟ್ಟೂರಿನಲ್ಲಿ ಮಹೇಶ್ ಅವರ ಅಂತ್ಯಸಂಸ್ಕಾರ ನೆರವೇರಿತು. ಎರಡು ತಿಂಗಳ ಹಿಂದೆಯಷ್ಟೇ ಸೈನಿಕ ಮಹೇಶ್ ಅವರ ನಿಶ್ಚಿತಾರ್ಥ ಕೂಡ ಆಗಿದ್ದು, ಮದುವೆ ದಿನಾಂಕ ಕೂಡ ನಿಗದಿಯಾಗಿತ್ತು. ಆದರೆ ಲಡಾಖ್​ನಲ್ಲಿ ನಡೆದ ದುರಂತದಲ್ಲಿ ಮಹೇಶ್​ ಪ್ರಾಣ ತೆತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ