ಬೆಳಗಾವಿ-ಮೀರಜ್​ ವಿಶೇಷ ರೈಲು ಸೇವೆ ಈ ದಿನಾಂಕದವರೆಗೆ ವಿಸ್ತರಣೆ

ಪ್ರಯಾಣಿಕರ ಆಗ್ರಹದ ಮೇರೆಗೆ ಬೆಳಗಾವಿಯಿಂದ-ಮೀರಜ್​ ಮತ್ತು ಮೀರಜ್​ನಿಂದ ಬೆಳಗಾವಿ ಮಧ್ಯೆ ಸಂಚರಿಸುವ ವಿಶೇಷ ರೈಲು ಸೇವೆ ವಿಸ್ತರಿಸಲಾಗಿದೆ ಎಂದು ನೈಋತ್ಯ ರೈಲ್ವೆ ವಯಲ ಮಾಧ್ಯಮ ಪ್ರಕರಟಣೆ ಹೊರಡಿಸಿದೆ.

ಬೆಳಗಾವಿ-ಮೀರಜ್​ ವಿಶೇಷ ರೈಲು ಸೇವೆ ಈ ದಿನಾಂಕದವರೆಗೆ ವಿಸ್ತರಣೆ
ರೈಲು
Follow us
|

Updated on: Aug 04, 2024 | 8:13 AM

ಪ್ರಯಾಣಿಕರ ಆಗ್ರಹದ ಮೇರೆಗೆ ಬೆಳಗಾವಿಯಿಂದ-ಮೀರಜ್ (Belagavi-Miraj)​ ಮತ್ತು ಮೀರಜ್​ನಿಂದ ಬೆಳಗಾವಿ ಮಧ್ಯೆ ಸಂಚರಿಸುವ ವಿಶೇಷ ರೈಲು (Train) ಸೇವೆ ವಿಸ್ತರಿಸಲಾಗಿದೆ ಎಂದು ನೈಋತ್ಯ ರೈಲ್ವೆ ವಯಲ ಮಾಧ್ಯಮ ಪ್ರಕರಟಣೆ ಹೊರಡಿಸಿದೆ. ಎಷ್ಟು ದಿನಗಳ ಕಾಲ ವಿಸ್ತರಿಸಲಾಗಿದೆ ಎಂಬ ವಿವರ ಈ ಕೆಳಗಿನಂತಿದೆ.

ಬೆಳಗಾವಿ-ಮೀರಜ್ (ರೈಲು ಸಂಖ್ಯೆ 07301), ಮೀರಜ್​ ಬೆಳಗಾವಿ (07302), ಬೆಳಗಾವಿ-ಮೀರಜ್​ (07303), ಮೀರಜ್-ಬೆಳಗಾವಿ (07304) ವಿಶೇಷ ರೈಲು ದಿನಾಂಕವನ್ನು ಆಗಸ್ಟ್​ 5 ರಿಂದ 10ರವರೆಗೆ ವಿಸ್ತರಿಸಲಾಗಿದೆ.

ಸಮಯ ಬದಲಾಣೆ

ರೈಲು ಸಂಖ್ಯೆ. 07657 ತಿರುಪತಿ-ಎಸ್‌ಎಸ್‌ಎಸ್ ಹುಬ್ಬಳ್ಳಿ ಡೈಲಿ ಪ್ಯಾಸೆಂಜರ್ ರೈಲು ಆಗಸ್ಟ್ 5 ಮತ್ತು 7, 2024 ರಂದು ತಿರುಪತಿಯಿಂದ 180 ನಿಮಿಷ ತಡ ಅಥವಾ ಬೇಗ ಹೊರಡುವ ಸಾಧ್ಯತೆ ಇದೆ.

ರೈಲುಗಳ ನಿಯಂತ್ರಣ

ರೈಲು ಸಂಖ್ಯೆ 07658 ಎಸ್‌ಎಸ್‌ಎಸ್ ಹುಬ್ಬಳ್ಳಿ-ತಿರುಪತಿ ಡೈಲಿ ಪ್ಯಾಸೆಂಜರ್ ವಿಶೇಷ, ಆಗಸ್ಟ್ 4, 5 ಮತ್ತು 7, 2024 ರಂದು ಪ್ರಾರಂಭವಾಗುವ ಪ್ರಯಾಣವನ್ನು ರೇಣಿಗುಂಟಾ-ಗೂಟಿ ನಿಲ್ದಾಣಗಳ ನಡುವೆ 90 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.

ಮಾರ್ಗ ಬದಲಾವಣೆ:

ಜುಲೈ 29, ಆಗಸ್ಟ್ 5 ಮತ್ತು 12 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 11013 ಲೋಕಮಾನ್ಯ ತಿಲಕ್ ಟರ್ಮಿನಸ್ ಕೊಯಮತ್ತೂರು ಡೈಲಿ ಎಕ್ಸ್ ಪ್ರೆಸ್ ರೈಲು ಗೌರಿಬಿದನೂರು, ಬೈಯಪ್ಪನಹಳ್ಳಿ, ಎಸ್‌ಎಂವಿಟಿ ಬೆಂಗಳೂರು, ಬೈಯಪ್ಪನಹಳ್ಳಿ, ಹೊಸೂರು ಮಾರ್ಗದ ಮೂಲಕ ಸಂಚರಿಸಲಿದೆ. ಹೀಗಾಗಿ ಬೆಂಗಳೂರು ಪೂರ್ವ, ಬೆಂಗಳೂರು ಕಂಟೋನ್ಸೆಂಟ್, ಕೆಎಸ್‌ಆರ್ ಬೆಂಗಳೂರು ಮತ್ತು ಬೆಂಗಳೂರು ಕಂಟೋನ್ಸೆಂಟ್ ನಿಲ್ದಾಣಗಳಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ. ಬೆಂಗಳೂರಿನ ಎಸ್‌ಎಂವಿಟಿಯಲ್ಲಿ ಹೆಚ್ಚುವರಿ ನಿಲುಗಡೆ ಇರಲಿದೆ.

ಇದನ್ನೂ ಓದಿ: ಜುಲೈ, ಆಗಸ್ಟ್​​​ ತಿಂಗಳಲ್ಲಿ ಈ ದಿನದಂದು ಬೆಂಗಳೂರು-ಚೆನ್ನೈ ರೈಲು ರದ್ದು

ಜುಲೈ 30, ಆಗಸ್ಟ್ 6 ಮತ್ತು 13 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 06270 ಎಸ್‌ಎಂವಿಟಿ ಬೆಂಗಳೂರು-ಮೈಸೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು ಎಸ್‌ಎಂವಿಟಿ ಬೆಂಗಳೂರು, ಬಾಣಸವಾಡಿ, ಹೆಬ್ಬಾಳ, ಯಶವಂತಪುರ, ಕೆಎಸ್‌ಆರ್ ಬೆಂಗಳೂರು ಮೂಲಕ ಸಂಚರಿಸಲಿದೆ. ಹೀಗಾಗಿ ಬೆಂಗಳೂರು ಕ್ಯಾಂಟ್ ನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ