AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi Session: ರೇಣುಕಾ ಯಲ್ಲಮ್ಮ ಪ್ರವಾಸೋದ್ಯಮ ಅಭಿವೃದ್ಧಿ ವಿಧೇಯಕ ಅಂಗೀಕಾರ: ಏನಿದು?

savadatti yellamma: ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಬಳಹ ಪುರಾತನ ಮತ್ತು ಪ್ರಸಿದ್ಧ. ಹಾಗಾಗಿ ಈ ಕ್ಷೇತ್ರದ ಪಾವಿತ್ರ್ಯವನ್ನು ಕಾಡುವ ಮೂಲ ಉದ್ದೇಶದಿಂದ 2023ನೇ ಸಾಲಿನ ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ವಿಧೇಯಕವನ್ನು ಇಂದು ವಿಧಾನಸಭೆಯಲ್ಲಿ ಅಂಗೀಕಾರ ಮಾಡಲಾಗಿದೆ.

Belagavi Session: ರೇಣುಕಾ ಯಲ್ಲಮ್ಮ ಪ್ರವಾಸೋದ್ಯಮ ಅಭಿವೃದ್ಧಿ ವಿಧೇಯಕ ಅಂಗೀಕಾರ: ಏನಿದು?
ರೇಣುಕಾ ಯಲ್ಲಮ್ಮ ಕ್ಷೇತ್ರ
ಕಿರಣ್​ ಹನಿಯಡ್ಕ
| Edited By: |

Updated on: Dec 13, 2023 | 6:50 PM

Share

ಬೆಳಗಾವಿ, ಡಿಸೆಂಬರ್​​ 13: 2023ನೇ ಸಾಲಿನ ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ (yellamma)  ಪ್ರವಾಸೋದ್ಯಮ ಅಭಿವೃದ್ಧಿ ವಿಧೇಯಕವನ್ನು ಇಂದು ವಿಧಾನಸಭೆಯಲ್ಲಿ ಅಂಗೀಕಾರ ಮಾಡಲಾಗಿದೆ. ಸವದತ್ತಿಯಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಬಳಹ ಪುರಾತನ ಮತ್ತು ಪ್ರಸಿದ್ಧ. ಹಾಗಾಗಿ ಈ ಕ್ಷೇತ್ರದ ಪಾವಿತ್ರ್ಯವನ್ನು ಕಾಡುವ ಮೂಲ ಉದ್ದೇಶದಿಂದ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ವಿಧೇಯಕವನ್ನು ಅಂಗೀಕರಿಸಲಾಗಿದೆ.

ಬನದ ಹುಣ್ಣಿಮೆ ಮತ್ತು ಕಾರ್ತಿಕ ಹೆಣ್ಣುಮೆಯಂದು ಈ ಕ್ಷೇತ್ರಕ್ಕೆ ಸಾಕಷ್ಟು ಜನರು ಭೇಟಿ ನೀಡುತ್ತಾರೆ. ಹೀಗಾಗಿ ಭಕ್ತರಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಜವಾಬ್ದಾರಿ ಆಗಿದೆ.

ಇದನ್ನೂ ಓದಿ: ಬೆಳಗಾವಿ ಸದನದಲ್ಲೂ ಪ್ರತಿಧ್ವನಿಸಿದ ಲೋಕಸಭಾ ಭದ್ರತಾ ಲೋಪ, ಕಾಂಗ್ರೆಸ್ ಎಂಪಿ ಪಾಸ್ ಕೊಟ್ಟಿದ್ರೆ ಏನಾಗ್ತಿತ್ತು?

ಈ ಕ್ಷೇತ್ರದ ಪಾವಿತ್ರ್ಯತೆ ಕಾಪಾಡಲು ಮತ್ತು ಭಕ್ತರು ಹಾಗೂ ಪ್ರವಾಸಿಗರಿಗೆ ಅನುಕೂಲಕರ ವಾತಾವರಣ ಕಲ್ಪಿಸುವ ಸಲುವಾಗಿ ಯಲ್ಲಮ್ಮ ಕ್ಷೇತ್ರದ ಪುರಾತತ್ವ ಅವಶೇಷ ಮತ್ತು ನೈಸರ್ಗಿಕ ಪರಿಸರಗಳೊಂದಿಗೆ ಪರಂಪರೆ ಸಂರಕ್ಷಿಸಲು, ಸಾಂಸ್ಕೃತಿಕ ಅಸ್ಮಿತೆ ರಕ್ಷಿಸಲು ಸರ್ಕಾರ ಮುಂದಾಗಿದೆ.

ಯಾತ್ರಾ ಕೇಂದ್ರ ಮತ್ತು ಪ್ರವಾಸಿ ಕೇಂದ್ರ ಅಭಿವೃದ್ಧಿಪಡಿಸಲು ಹಾಗೂ ಈ ಪ್ರದೇಶದ ಅನಿಯಂತ್ರಿತ ಅಭಿವೃದ್ಧಿ ಮತ್ತು ಪ್ರದೇಶದ ವಾಣಿಜ್ಯ ನಿಬಿಡತೆಯನ್ನು ತಡೆಗಟ್ಟು ನಿಟ್ಟಿನಲ್ಲಿ ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ರಚಿಸುವುದು ಅಗತ್ಯ ಎಂದು ಪರಿಗಣಿಸಲಾಗಿತ್ತು.

ಇದನ್ನೂ ಓದಿ: ಈ ವಾರದ ಅಂತ್ಯದಿಂದ ರೈತರ ಖಾತೆ 2 ಸಾವಿರ ರೂ. ಬೆಳೆ ಪರಿಹಾರ: ಕೃಷ್ಣ ಭೈರೇಗೌಡ

ಭಾರತ ಹುಣ್ಣಿಮೆಗೆ ಕೇವಲ ರಾಜ್ಯದ ಭಕ್ತರು ಅಷ್ಟೇ ಅಲ್ಲದೇ ಮಹಾರಾಷ್ಟ್ರದಿಂದಲೂ ಅತೀ ಹೆಚ್ಚು ಭಕ್ತರು ಯಲ್ಲಮ್ಮ ದೇವಸ್ಥಾನಕ್ಕೆ ಬಂದು ದೇವಿ ದರ್ಶನ ಪಡೆದುಕೊಳ್ಳುತ್ತಾರೆ. ಪ್ರತಿ ವರ್ಷ ಭಾರತ ಹುಣ್ಣಿಮೆ ಮತ್ತು ಬಣದ ಹುಣ್ಣಿಮೆಯಂದು ದೇವಿಯ ಜಾತ್ರೆ ನಡೆಯುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Kiran Haniyadka
Kiran Haniyadka
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ