AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಮಹಿಳೆ ಹಲ್ಲೆ ಪ್ರಕರಣ; ಸಂತ್ರಸ್ತೆಗೆ ಎರಡು ಎಕರೆ ಜಮೀನು ಮಂಜೂರು‌

ವಂಟಮೂರಿ ಗ್ರಾಮದಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಗೆ ಎರಡು ಎಕರೆ ಜಮೀನು ಮಂಜೂರು‌ ಮಾಡಲಾಗಿದೆ. ಈ ಕುರಿತು ಪರಿಶಿಷ್ಟ ವರ್ಗಗಳ ಕಲ್ಯಾಣ, ಯುವ ಸಬಲೀಕರಣ ಸಚಿವ ಬಿ.ನಾಗೇಂದ್ರ(B Nagendra) ಅವರ ನಿರ್ದೇಶನ ಹಿನ್ನೆಲೆ ನೊಂದ ಮಹಿಳೆಗೆ ಆರ್ಥಿಕ ಸ್ಥಿರತೆ ಒದಗಿಸುವ ದೃಷ್ಟಿಯಿಂದ ಜಮೀನಿಗೆ ಮಂಜೂರು ಮಾಡಲಾಗಿದೆ.

ಬೆಳಗಾವಿ ಮಹಿಳೆ ಹಲ್ಲೆ ಪ್ರಕರಣ; ಸಂತ್ರಸ್ತೆಗೆ ಎರಡು ಎಕರೆ ಜಮೀನು ಮಂಜೂರು‌
ಸಂತ್ರಸ್ತೆಗೆ 2 ಎಕರೆ ಜಮೀನು ನೀಡಿದ ಸರ್ಕಾರ
ಸಹದೇವ್​ ಮಾನೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Dec 16, 2023 | 7:43 PM

Share

ಬೆಳಗಾವಿ, ಡಿ.16: ವಂಟಮೂರಿ ಗ್ರಾಮದಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಗೆ ಎರಡು ಎಕರೆ ಜಮೀನು ಮಂಜೂರು‌ ಮಾಡಲಾಗಿದೆ. ಈ ಕುರಿತು ಪರಿಶಿಷ್ಟ ವರ್ಗಗಳ ಕಲ್ಯಾಣ, ಯುವ ಸಬಲೀಕರಣ ಸಚಿವ ಬಿ.ನಾಗೇಂದ್ರ(B Nagendra) ಅವರ ನಿರ್ದೇಶನ ಹಿನ್ನೆಲೆ ನೊಂದ ಮಹಿಳೆಗೆ ಆರ್ಥಿಕ ಸ್ಥಿರತೆ ಒದಗಿಸುವ ದೃಷ್ಟಿಯಿಂದ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು  2.03 ಎಕರೆ ಜಮೀನು ಮಂಜೂರಿಗೆ ಆದೇಶಿಸಿದೆ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಮಾಹಿತಿ ನೀಡಿದ್ದಾರೆ.

ನಿನ್ನೆಯಷ್ಟೇ ಸಂತ್ರಸ್ತ ಮಹಿಳೆಗೆ ಐದು ಲಕ್ಷ ಪರಿಹಾರ ಘೋಷಣೆ ಮಾಡಿದ್ದ ಸರ್ಕಾರ

ಇನ್ನು ಈ ಪ್ರಕರಣದ ಸಂಬಂಧ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ, ಅಲ್ಲದೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು 5 ಸದಸ್ಯರನ್ನೊಳಗೊಂಡ ಸತ್ಯ ಶೋಧನಾ ಸಮಿತಿಯೊಂದನ್ನು ರಚನೆ ಮಾಡಿದ್ದು, ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ಸೂಚಿಸಿದ್ದರು. ಇದರ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರ, ಸಂತ್ರಸ್ತೆ ಮಹಿಳೆಗೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿತ್ತು. ಇದೀಗ ಮತ್ತೆ ಸರ್ಕಾರ 2 ಎಕರೆ ಜಮೀನು ನೀಡುವ ಮೂಲಕ ಸಂತ್ರಸ್ತೆಯ ಜೊತೆಗೆ ನಾವಿದ್ದೇವು ಎಂಬುದನ್ನು ಸರ್ಕಾರ ಸಾಭೀತುಪಡಿಸಿದೆ.

ಇದನ್ನೂ ಓದಿ:ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ನೀಡಿದ ಮಾನವ ಹಕ್ಕುಗಳ ಆಯೋಗ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!