AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು, ಬೆಳಗಾವಿ ಕೇಂದ್ರ ಕಾರಾಗೃಹ ಸ್ಪೋಟಿಸುವುದಾಗಿ ಕರೆ ಮಾಡಿದ್ದ ಆರೋಪಿ ಸುಳಿವು ಪತ್ತೆ

ಬೆಳಗಾವಿ ಹಿಂಡಲಗಾ ಜೈಲು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸ್ಫೋಟಿಸುತ್ತೇವೆ. ಅಲ್ಲದೆ ಬಂದಿಖಾನೆ ಇಲಾಖೆ ಉತ್ತರ ವಲಯ ಡಿಐಜಿಪಿ ಟಿ.ಪಿ.ಶೇಷಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದನು. ಸದ್ಯ ಆರೋಪಿ ಕಿರಣ್ ಮೋಷಿ‌ ಬೆಂಗಳೂರಲ್ಲಿ ತಲೆಮರೆಸಿಕೊಂಡಿದ್ದಾನೆ.

ಬೆಂಗಳೂರು, ಬೆಳಗಾವಿ ಕೇಂದ್ರ ಕಾರಾಗೃಹ ಸ್ಪೋಟಿಸುವುದಾಗಿ ಕರೆ ಮಾಡಿದ್ದ ಆರೋಪಿ ಸುಳಿವು ಪತ್ತೆ
ಆರೋಪಿ ಕಿರಣ ಮೋಷಿ
Sahadev Mane
| Updated By: ವಿವೇಕ ಬಿರಾದಾರ|

Updated on: Oct 10, 2023 | 10:32 AM

Share

ಬೆಂಗಳೂರು/ಬೆಳಗಾವಿ ಅ.10: ಬೆಂಗಳೂರು ಕೇಂದ್ರ ಕಾರಾಗೃಹ (Bengaluru Central Jail), ಬೆಳಗಾವಿ ಹಿಂಡಲಗಾ ಜೈಲು (Hindalaga Jail) ಸ್ಪೋಟಿಸುವುದಾಗಿ ಬೆದರಿಕೆ ಹಾಕಿದ್ದ ಆರೋಪಿಯ ಸಳಿವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಹುಕ್ಕೇರಿ ನಿವಾಸಿ ಕಿರಣ ಮೋಷಿ (48) ಬೆದರಿಕೆ ಹಾಕಿದ ಆರೋಪಿ.

ಆರೋಪಿ ಕಿರಣ ಮೋಷಿ 2022 ರಲ್ಲಿ ಬೇರೆಯವರ ಅಕೌಂಟ್​ ಹ್ಯಾಕ್​ ಮಾಡಿ ಶ್ಲೀಲ್​ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿದ್ದನು. ಈ ಹಿನ್ನೆಲೆಯಲ್ಲಿ ಸೈಬರ್​ ಕ್ರೈಮ್​ ಆರೋಪದಡಿ ಬಂಧನವಾಗಿ 10 ದಿನಗಳ ಕಾಲ ಹಿಂಡಲಗಾ ಜೈಲಿನಲ್ಲಿದ್ದನು. ಇದೀಗ ಆರೋಪಿ ಕಿರಣ ಮೋಷಿ ಜಸ್ಟ್ ಡಯಲ್​ನಲ್ಲಿ ಸರ್ಕಾರಿ ಅಧಿಕಾರಿಗಳ ನಂಬರ್ ಪಡೆದು, ಪತ್ನಿ ಹೆಸರಿನಲ್ಲಿ ಇರುವ ಸೀಮ್​ನಿಂದ ಕರೆ ಮಾಡಿದ್ದನು.

ಇದನ್ನೂ ಓದಿ: ಹಾಸನದ ಜಿಲ್ಲಾ ಕಾರಾಗೃಹದ ಕೈದಿಗಳಿಗೆ ಗಾಂಜಾ ಸಪ್ಲೈ ಮಾಡಲು ಸೇಬು, ಮೋಸಂಬಿ ತಂದಿದ್ದ ಮೂವರು ಆರೋಪಿಗಳು ಅರೆಸ್ಟ್

ಬೆಳಗಾವಿ ಹಿಂಡಲಗಾ ಜೈಲು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸ್ಫೋಟಿಸುತ್ತೇವೆ. ಅಲ್ಲದೆ ಬಂದಿಖಾನೆ ಇಲಾಖೆ ಉತ್ತರ ವಲಯ ಡಿಐಜಿಪಿ ಟಿ.ಪಿ.ಶೇಷಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದನು. ಸದ್ಯ ಆರೋಪಿ ಕಿರಣ್ ಮೋಷಿ‌ ಬೆಂಗಳೂರಲ್ಲಿ ತಲೆಮರೆಸಿಕೊಂಡಿದ್ದಾನೆ.

ಬಂದಿಖಾನೆ ಇಲಾಖೆ ಉತ್ತರ ವಲಯ ಡಿಐಜಿಪಿ ಟಿ.ಪಿ.ಶೇಷಗೆ ಬೆದರಿಕೆ ಕರೆ

ಆರೋಪಿ ಬಂದಿಖಾನೆ ಇಲಾಖೆ ಉತ್ತರ ವಲಯ ಡಿಐಜಿಪಿ ಟಿ.ಪಿ.ಶೇಷ ಅವರ ಸರ್ಕಾರಿ ನಂಬರ್‌ಗೆ ಕರೆ ಮಾಡಿ, “ನನಗೆ ಹಿಂಡಲಗಾ ಜೈಲಿನ ಹೆಡ್ ವಾರ್ಡನ್​ಗಳಾದ ಜಗದೀಶ್ ಗಸ್ತಿ, ಎಸ್.ಎಂ.ಗೋಟೆ ಪರಿಚಯವಿದ್ದಾರೆ. ಅಲ್ಲದೆ ಭೂಗತ ಪಾತಕಿ ಬನ್ನಂಜೆ ರಾಜಾ ಕೂಡ ನನಗೆ ಗೊತ್ತು. ನಾನು ಜೈಲಿನಲ್ಲಿದ್ದಾಗ ಆತನಿಗೆ ನಾನು ಸಹಾಯ ಮಾಡಿದ್ದೇನೆ. ಹಿಂಡಲಗಾ ಜೈಲಿನಲ್ಲಿ ಗಲಭೆ ಸೃಷ್ಟಿಸಿ ನಿಮ್ಮ ಮೇಲೆ ಹಲ್ಲೆ ಮಾಡಲಾಗುವುದು. ತಾವು ವಾಸಿಸುವ ವಸತಿಗೃಹವನ್ನೂ ಸ್ಫೋಟಿಸುವುದಾಗಿ” ಬೆದರಿಕೆ ಕರೆ ಹಾಕಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!