AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು, ಬೆಳಗಾವಿ ಕೇಂದ್ರ ಕಾರಾಗೃಹ ಸ್ಪೋಟಿಸುವುದಾಗಿ ಕರೆ ಮಾಡಿದ್ದ ಆರೋಪಿ ಸುಳಿವು ಪತ್ತೆ

ಬೆಳಗಾವಿ ಹಿಂಡಲಗಾ ಜೈಲು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸ್ಫೋಟಿಸುತ್ತೇವೆ. ಅಲ್ಲದೆ ಬಂದಿಖಾನೆ ಇಲಾಖೆ ಉತ್ತರ ವಲಯ ಡಿಐಜಿಪಿ ಟಿ.ಪಿ.ಶೇಷಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದನು. ಸದ್ಯ ಆರೋಪಿ ಕಿರಣ್ ಮೋಷಿ‌ ಬೆಂಗಳೂರಲ್ಲಿ ತಲೆಮರೆಸಿಕೊಂಡಿದ್ದಾನೆ.

ಬೆಂಗಳೂರು, ಬೆಳಗಾವಿ ಕೇಂದ್ರ ಕಾರಾಗೃಹ ಸ್ಪೋಟಿಸುವುದಾಗಿ ಕರೆ ಮಾಡಿದ್ದ ಆರೋಪಿ ಸುಳಿವು ಪತ್ತೆ
ಆರೋಪಿ ಕಿರಣ ಮೋಷಿ
Sahadev Mane
| Edited By: |

Updated on: Oct 10, 2023 | 10:32 AM

Share

ಬೆಂಗಳೂರು/ಬೆಳಗಾವಿ ಅ.10: ಬೆಂಗಳೂರು ಕೇಂದ್ರ ಕಾರಾಗೃಹ (Bengaluru Central Jail), ಬೆಳಗಾವಿ ಹಿಂಡಲಗಾ ಜೈಲು (Hindalaga Jail) ಸ್ಪೋಟಿಸುವುದಾಗಿ ಬೆದರಿಕೆ ಹಾಕಿದ್ದ ಆರೋಪಿಯ ಸಳಿವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಹುಕ್ಕೇರಿ ನಿವಾಸಿ ಕಿರಣ ಮೋಷಿ (48) ಬೆದರಿಕೆ ಹಾಕಿದ ಆರೋಪಿ.

ಆರೋಪಿ ಕಿರಣ ಮೋಷಿ 2022 ರಲ್ಲಿ ಬೇರೆಯವರ ಅಕೌಂಟ್​ ಹ್ಯಾಕ್​ ಮಾಡಿ ಶ್ಲೀಲ್​ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿದ್ದನು. ಈ ಹಿನ್ನೆಲೆಯಲ್ಲಿ ಸೈಬರ್​ ಕ್ರೈಮ್​ ಆರೋಪದಡಿ ಬಂಧನವಾಗಿ 10 ದಿನಗಳ ಕಾಲ ಹಿಂಡಲಗಾ ಜೈಲಿನಲ್ಲಿದ್ದನು. ಇದೀಗ ಆರೋಪಿ ಕಿರಣ ಮೋಷಿ ಜಸ್ಟ್ ಡಯಲ್​ನಲ್ಲಿ ಸರ್ಕಾರಿ ಅಧಿಕಾರಿಗಳ ನಂಬರ್ ಪಡೆದು, ಪತ್ನಿ ಹೆಸರಿನಲ್ಲಿ ಇರುವ ಸೀಮ್​ನಿಂದ ಕರೆ ಮಾಡಿದ್ದನು.

ಇದನ್ನೂ ಓದಿ: ಹಾಸನದ ಜಿಲ್ಲಾ ಕಾರಾಗೃಹದ ಕೈದಿಗಳಿಗೆ ಗಾಂಜಾ ಸಪ್ಲೈ ಮಾಡಲು ಸೇಬು, ಮೋಸಂಬಿ ತಂದಿದ್ದ ಮೂವರು ಆರೋಪಿಗಳು ಅರೆಸ್ಟ್

ಬೆಳಗಾವಿ ಹಿಂಡಲಗಾ ಜೈಲು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸ್ಫೋಟಿಸುತ್ತೇವೆ. ಅಲ್ಲದೆ ಬಂದಿಖಾನೆ ಇಲಾಖೆ ಉತ್ತರ ವಲಯ ಡಿಐಜಿಪಿ ಟಿ.ಪಿ.ಶೇಷಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದನು. ಸದ್ಯ ಆರೋಪಿ ಕಿರಣ್ ಮೋಷಿ‌ ಬೆಂಗಳೂರಲ್ಲಿ ತಲೆಮರೆಸಿಕೊಂಡಿದ್ದಾನೆ.

ಬಂದಿಖಾನೆ ಇಲಾಖೆ ಉತ್ತರ ವಲಯ ಡಿಐಜಿಪಿ ಟಿ.ಪಿ.ಶೇಷಗೆ ಬೆದರಿಕೆ ಕರೆ

ಆರೋಪಿ ಬಂದಿಖಾನೆ ಇಲಾಖೆ ಉತ್ತರ ವಲಯ ಡಿಐಜಿಪಿ ಟಿ.ಪಿ.ಶೇಷ ಅವರ ಸರ್ಕಾರಿ ನಂಬರ್‌ಗೆ ಕರೆ ಮಾಡಿ, “ನನಗೆ ಹಿಂಡಲಗಾ ಜೈಲಿನ ಹೆಡ್ ವಾರ್ಡನ್​ಗಳಾದ ಜಗದೀಶ್ ಗಸ್ತಿ, ಎಸ್.ಎಂ.ಗೋಟೆ ಪರಿಚಯವಿದ್ದಾರೆ. ಅಲ್ಲದೆ ಭೂಗತ ಪಾತಕಿ ಬನ್ನಂಜೆ ರಾಜಾ ಕೂಡ ನನಗೆ ಗೊತ್ತು. ನಾನು ಜೈಲಿನಲ್ಲಿದ್ದಾಗ ಆತನಿಗೆ ನಾನು ಸಹಾಯ ಮಾಡಿದ್ದೇನೆ. ಹಿಂಡಲಗಾ ಜೈಲಿನಲ್ಲಿ ಗಲಭೆ ಸೃಷ್ಟಿಸಿ ನಿಮ್ಮ ಮೇಲೆ ಹಲ್ಲೆ ಮಾಡಲಾಗುವುದು. ತಾವು ವಾಸಿಸುವ ವಸತಿಗೃಹವನ್ನೂ ಸ್ಫೋಟಿಸುವುದಾಗಿ” ಬೆದರಿಕೆ ಕರೆ ಹಾಕಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​