AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Border dispute: ನೀತಿಸಂಹಿತೆ ಮಧ್ಯೆಯೂ ಕೊಲ್ಹಾಪುರದಲ್ಲಿ ಪ್ರಭಟನೆಗೆ ಮುಂದಾದ MES, ವಿಕಾಸ್ ಅಘಾಡಿ ದಳ

ಕರ್ನಾಟಕ-ಮಹಾರಾಷ್ಟ್ರ ಗಡಿಗೆ ಅಂಟಿಕೊಂಡಿರುವ ಕೊಲ್ಹಾಪುರದ ಶಾಹು ಮಹಾರಾಜ ಸಮಾಧಿ ಸ್ಥಳ ಬಳಿ ಮಹಾರಾಷ್ಟ್ರ ವಿಕಾಸ್ ಅಘಾಡಿ, ಎಂಇಎಸ್​ ಬೃಹತ್​ ಪ್ರತಿಭಟನೆಗೆ ಮುಂದಾಗಿದೆ.

Border dispute: ನೀತಿಸಂಹಿತೆ ಮಧ್ಯೆಯೂ ಕೊಲ್ಹಾಪುರದಲ್ಲಿ ಪ್ರಭಟನೆಗೆ ಮುಂದಾದ MES, ವಿಕಾಸ್ ಅಘಾಡಿ ದಳ
ಗಡಿ ವಿವಾದ ಪ್ರತಿಭಟನೆಗೆ ಸಿದ್ದತೆ ಮಾಡಿಕೊಳ್ಳುತ್ತಿರುವ ಎಮ್​ಇಎಸ್​​ ಮತ್ತು ವಿಕಾಸ ಅಘಾಡಿ
TV9 Web
| Edited By: |

Updated on: Dec 10, 2022 | 4:57 PM

Share

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವಿನ ಗಡಿ ವಿವಾದ (Karnataka-Maharashtra border dispute) ತೀರ್ವ ಸ್ವರೂಪ ಪಡೆದಿದ್ದು, ಬೆಳಗಾವಿ (Belagavi) ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಳಗಾವಿಯಲ್ಲಿ ಎಂಇಎಸ್ (MES) ಈ ವಿಚರವಾಗಿ ಆಗಾಗ ತಕರಾರು ತೆಗೆಯುತ್ತಿರುತ್ತದೆ. ಅಲ್ಲದೇ ಕಳೆದ ಕೆಲವು ದಿನಗಳ ಹಿಂದೆ ಕರ್ನಾಟಕದ ಬಸ್​ಗಳಿಗೆ (Karnataka Bus) ಮಸಿ ಬಳಿದು ಕ್ಯಾತೆ ತೆಗೆದಿತ್ತು. ಈಗ ಮತ್ತೆ ಮಹಾರಾಷ್ಟ್ರ ವಿಕಾಸ್ ಅಘಾಡಿ, ಮಹಾರಾಷ್ಟ್ರ ಏಕೀಕರಣ ಸಮಿತಿ ಇಂದು (ಡಿ.10) ಕರ್ನಾಟಕ-ಮಹಾರಾಷ್ಟ್ರ ಗಡಿಗೆ ಅಂಟಿಕೊಂಡಿರುವ ಕೊಲ್ಹಾಪುರದ (kollapur) ಶಾಹು ಮಹಾರಾಜ ಸಮಾಧಿ ಸ್ಥಳ ಬಳಿ ಬ್ರಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದವು.

ಇದರಿಂದ ಕರ್ನಾಟಕ ಬಸ್​ಗಳಿಗೆ ಹಾನಿಯಾಗುವ ಸಾಧ್ಯತೆ ಹಿನ್ನೆಲೆ ಸೂಕ್ತ ಭದ್ರತೆ ಒದಗಿಸುವುದಾಗಿ ಪೊಲೀಸ್ ಇಲಾಖೆ ಭರವಸೆ ನೀಡಿದೆ. ಈ ಸಂಬಂಧ ಕೋಗನಹಳ್ಳಿ ಚೆಕ್​ಪೋಸ್ಟ್​​ ಬಳಿ ಪೊಲೀಸ್​ ಬಿಗಿ ಬಂದೋಬಸ್ತ್​ ಕೈಗೊಳ್ಳಲಾಗಿದೆ.

ಕೋಲ್ಹಾಪುರ ಜಿಲ್ಲೆಯಲ್ಲಿ ನೀತಿಸಂಹಿತೆ ಜಾರಿ

ಆದರೆ ಕೋಲ್ಹಾಪುರ ಜಿಲ್ಲೆಯ 12 ತಾಲೂಕಿನ ಗ್ರಾಮ ಪಂಚಾಯತಿ ಚುನಾವಣೆ ಹಿನ್ನಲೆ ನೀತಿ ಸಂಹಿತೆ ಜಾರಿಯಾಗಿದೆ. ಇದರಿಂದ ಮಾರಾಠಿಗರ ಪ್ರತಿಭಟನೆಗೆ ಹಿನ್ನಡೆಯಾಗಿದೆ. ಇನ್ನೂ ಡಿಸೆಂಬರ್ 18 ರಂದು ಚುನಾವಣೆ ನಡೆಯಲಿದೆ. ಈ ಸಂಬಂಧ ಡಿ. 9 ರಿಂದ 23 ರವರೆಗೆ ನೀತಿ ಸಂಹಿತೆ ಜಾರಿ ಮಾಡಲಾಗಿದೆ. ಹೀಗಾಗಿ ಪ್ರತಿಭಟನೆ ನಡೆಸದಂತೆ ಪೊಲೀಸ್ ಇಲಾಖೆ ಖಡಕ್​ ಸೂಚನೆ ನೀಡಿದೆ.

ಅಲ್ಲದೇ ಯಾವುದೇ ಅಹಿತಕರ ಘಟನೆ ನಡೆಯದಂತೆ ಮಹಾರಾಷ್ಟ್ರ ಪೊಲೀಸ್ ಅಧಿನಿಯಮ 1951 ಪ್ರಕಾರ ಕೋಲ್ಹಾಪುರ ಪೊಲೀಸ್ ಇಲಾಖೆ ಖಡಕ್ ಆದೇಶ ಜಾರಿಗೊಳಿಸಿದೆ. ಖಡಕ್ ಆದೇಶದ ಮಧ್ಯೆಯೂ ಮರಾಠಿಗರು ಪ್ರತಿಭಟನೆ ತಯಾರಿಯಲ್ಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?