AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಟಿಪಿಸಿಆರ್ ಟೆಸ್ಟ್ ಮಾಡಿಸಿಕೊಂಡು ವಿದೇಶ ಪ್ರವಾಸಕ್ಕೆ ಅಣಿಯಾದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

ನಾಳೆ ವಿದೇಶ ಪ್ರವಾಸ ಕೈಗೊಳ್ಳುವ ಸಲುವಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನಿನ್ನೆ ಸುವರ್ಣಸೌಧದಲ್ಲಿ RTPCR ಟೆಸ್ಟ್ ಮಾಡಿಸಿದ್ದಾರೆ. B.S.ಯಡಿಯೂರಪ್ಪ ಇಂದು ಸಂಜೆ ಬೆಳಗಾವಿಯಿಂದ ಬೆಂಗಳೂರಿಗೆ ಪ್ರಯಾಣ ಮಾಡಲಿದ್ದಾರೆ.

ಆರ್​ಟಿಪಿಸಿಆರ್ ಟೆಸ್ಟ್ ಮಾಡಿಸಿಕೊಂಡು ವಿದೇಶ ಪ್ರವಾಸಕ್ಕೆ ಅಣಿಯಾದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ಆರ್​ಟಿಪಿಸಿಆರ್ ಟೆಸ್ಟ್ ಮಾಡಿಸಿಕೊಂಡು ವಿದೇಶ ಪ್ರವಾಸಕ್ಕೆ ಅಣಿಯಾದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ
TV9 Web
| Edited By: |

Updated on:Dec 23, 2021 | 10:14 AM

Share

ಬೆಳಗಾವಿ: ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪಗೆ RTPCR ಟೆಸ್ಟ್ ಮಾಡಲಾಗಿದೆ. ಹೌದು ಅಚ್ಚರಿಯಾದ್ರೂ ಇದು ನಿಜ. ಬುಧವಾರವಷ್ಟೆ ಸದನದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಯಡಿಯೂರಪ್ಪಗೆ ಯಾಕೆ RTPCR ಟೆಸ್ಟ್ ಮಾಡಲಾಯಿತು ಅಂದರೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ ದುಬೈಗೆ ತೆರಳಲಿದ್ದಾರೆ. ಕುಟುಂಬ‌ ಸಮೇತ 3 ದಿನ ದುಬೈಗೆ ತೆರಳುತ್ತಿರುವ BSY ದುಬೈ ಕನ್ನಡ ಸಂಘದ ಶಾಲೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ನಾಳೆ ಶುಕ್ರವಾರ ವಿದೇಶ ಪ್ರವಾಸ ಕೈಗೊಳ್ಳುವ ಸಲುವಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನಿನ್ನೆ ಸುವರ್ಣಸೌಧದಲ್ಲಿ RTPCR ಟೆಸ್ಟ್ ಮಾಡಿಸಿದ್ದಾರೆ. B.S.ಯಡಿಯೂರಪ್ಪ ಇಂದು ಸಂಜೆ ಬೆಳಗಾವಿಯಿಂದ ಬೆಂಗಳೂರಿಗೆ ಪ್ರಯಾಣ ಮಾಡಲಿದ್ದಾರೆ.

ಧಾರ್ಮಿಕ ಸ್ವಾತಂತ್ರ್ಯ ವಿಧೇಯಕ ಮಂಡನೆಯಾಗುತ್ತಿದೆ. ಈ ಮತಾಂತರ ನಿಷೇಧ ವಿಧೇಯಕ ಎಲ್ಲರೂ ಒಪ್ಪಿ ಜಾರಿಗೊಳಿಸಬೇಕು ಎಂದು ಇದೇ ವೇಳೆ ಸುವರ್ಣಸೌಧದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಆಶಿಸಿದ್ದಾರೆ. ಡಿಕೆಶಿ ವಿಧೇಯಕದ ಪ್ರತಿ ಹರಿದು ಅಪಮಾನ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಕ್ಷಮೆಯಾಚಿಸಬೇಕು. ಕಾಂಗ್ರೆಸ್ ಎಲ್ಲ ಕಡೆ ಸೋತರೂ ಕೂಡ ಬುದ್ಧಿ ಬಂದಿಲ್ಲ. ಅಲ್ಪಸಂಖ್ಯಾತರನ್ನು ತೃಪ್ತಿಪಡಿಸಲು ಹೋಗಬೇಡಿ ಎಂದು ಬಿಎಸ್​​​​​ವೈ ಕಿವಿಮಾತು ಹೇಳಿದ್ದಾರೆ.

BS Yediyurappa: ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪಗೆ RTPCR ಟೆಸ್ಟ್|Tv9Kannada

ಇದನ್ನೂ ಓದಿ

ನಿವೇದಿತಾ ಗೌಡ ಅವರನ್ನೇ ಮಣಿಸಿದ ಮಾತಿನ ಮಲ್ಲಿ ವಂಶಿಕಾ; ಮಾಸ್ಟರ್​ ಆನಂದ್​ ಪುತ್ರಿಯ ಮಸ್ತ್​ ಮಾತುಕತೆ

India vs South Africa: ಕ್ಲೀನ್ ಬೌಲ್ಡ್: ಸ್ಟ್ಯಾಂಡ್ ಬೈ ಬೌಲರ್​ನ ಬೌಲಿಂಗ್​ಗೂ ಬ್ಯಾಟಿಂಗ್ ಮಾಡಲು ಪರದಾಡಿದ ಅಜಿಂಕ್ಯಾ ರಹಾನೆ

Published On - 7:47 am, Thu, 23 December 21

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!