AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಟಿಪಿಸಿಆರ್ ಟೆಸ್ಟ್ ಮಾಡಿಸಿಕೊಂಡು ವಿದೇಶ ಪ್ರವಾಸಕ್ಕೆ ಅಣಿಯಾದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

ನಾಳೆ ವಿದೇಶ ಪ್ರವಾಸ ಕೈಗೊಳ್ಳುವ ಸಲುವಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನಿನ್ನೆ ಸುವರ್ಣಸೌಧದಲ್ಲಿ RTPCR ಟೆಸ್ಟ್ ಮಾಡಿಸಿದ್ದಾರೆ. B.S.ಯಡಿಯೂರಪ್ಪ ಇಂದು ಸಂಜೆ ಬೆಳಗಾವಿಯಿಂದ ಬೆಂಗಳೂರಿಗೆ ಪ್ರಯಾಣ ಮಾಡಲಿದ್ದಾರೆ.

ಆರ್​ಟಿಪಿಸಿಆರ್ ಟೆಸ್ಟ್ ಮಾಡಿಸಿಕೊಂಡು ವಿದೇಶ ಪ್ರವಾಸಕ್ಕೆ ಅಣಿಯಾದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ಆರ್​ಟಿಪಿಸಿಆರ್ ಟೆಸ್ಟ್ ಮಾಡಿಸಿಕೊಂಡು ವಿದೇಶ ಪ್ರವಾಸಕ್ಕೆ ಅಣಿಯಾದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ
TV9 Web
| Edited By: |

Updated on:Dec 23, 2021 | 10:14 AM

Share

ಬೆಳಗಾವಿ: ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪಗೆ RTPCR ಟೆಸ್ಟ್ ಮಾಡಲಾಗಿದೆ. ಹೌದು ಅಚ್ಚರಿಯಾದ್ರೂ ಇದು ನಿಜ. ಬುಧವಾರವಷ್ಟೆ ಸದನದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಯಡಿಯೂರಪ್ಪಗೆ ಯಾಕೆ RTPCR ಟೆಸ್ಟ್ ಮಾಡಲಾಯಿತು ಅಂದರೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ ದುಬೈಗೆ ತೆರಳಲಿದ್ದಾರೆ. ಕುಟುಂಬ‌ ಸಮೇತ 3 ದಿನ ದುಬೈಗೆ ತೆರಳುತ್ತಿರುವ BSY ದುಬೈ ಕನ್ನಡ ಸಂಘದ ಶಾಲೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ನಾಳೆ ಶುಕ್ರವಾರ ವಿದೇಶ ಪ್ರವಾಸ ಕೈಗೊಳ್ಳುವ ಸಲುವಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನಿನ್ನೆ ಸುವರ್ಣಸೌಧದಲ್ಲಿ RTPCR ಟೆಸ್ಟ್ ಮಾಡಿಸಿದ್ದಾರೆ. B.S.ಯಡಿಯೂರಪ್ಪ ಇಂದು ಸಂಜೆ ಬೆಳಗಾವಿಯಿಂದ ಬೆಂಗಳೂರಿಗೆ ಪ್ರಯಾಣ ಮಾಡಲಿದ್ದಾರೆ.

ಧಾರ್ಮಿಕ ಸ್ವಾತಂತ್ರ್ಯ ವಿಧೇಯಕ ಮಂಡನೆಯಾಗುತ್ತಿದೆ. ಈ ಮತಾಂತರ ನಿಷೇಧ ವಿಧೇಯಕ ಎಲ್ಲರೂ ಒಪ್ಪಿ ಜಾರಿಗೊಳಿಸಬೇಕು ಎಂದು ಇದೇ ವೇಳೆ ಸುವರ್ಣಸೌಧದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಆಶಿಸಿದ್ದಾರೆ. ಡಿಕೆಶಿ ವಿಧೇಯಕದ ಪ್ರತಿ ಹರಿದು ಅಪಮಾನ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಕ್ಷಮೆಯಾಚಿಸಬೇಕು. ಕಾಂಗ್ರೆಸ್ ಎಲ್ಲ ಕಡೆ ಸೋತರೂ ಕೂಡ ಬುದ್ಧಿ ಬಂದಿಲ್ಲ. ಅಲ್ಪಸಂಖ್ಯಾತರನ್ನು ತೃಪ್ತಿಪಡಿಸಲು ಹೋಗಬೇಡಿ ಎಂದು ಬಿಎಸ್​​​​​ವೈ ಕಿವಿಮಾತು ಹೇಳಿದ್ದಾರೆ.

BS Yediyurappa: ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪಗೆ RTPCR ಟೆಸ್ಟ್|Tv9Kannada

ಇದನ್ನೂ ಓದಿ

ನಿವೇದಿತಾ ಗೌಡ ಅವರನ್ನೇ ಮಣಿಸಿದ ಮಾತಿನ ಮಲ್ಲಿ ವಂಶಿಕಾ; ಮಾಸ್ಟರ್​ ಆನಂದ್​ ಪುತ್ರಿಯ ಮಸ್ತ್​ ಮಾತುಕತೆ

India vs South Africa: ಕ್ಲೀನ್ ಬೌಲ್ಡ್: ಸ್ಟ್ಯಾಂಡ್ ಬೈ ಬೌಲರ್​ನ ಬೌಲಿಂಗ್​ಗೂ ಬ್ಯಾಟಿಂಗ್ ಮಾಡಲು ಪರದಾಡಿದ ಅಜಿಂಕ್ಯಾ ರಹಾನೆ

Published On - 7:47 am, Thu, 23 December 21

ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?