AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಸಿಇಎನ್ ಪೊಲೀಸರ ಭರ್ಜರಿ ಕಾರ್ಯಾಚರಣೆ! ಆನ್​ಲೈನ್​ನಲ್ಲಿ ಹಣ ಕಳೆದುಕೊಂಡಿದ್ದ 2 ಕೋಟಿಗೂ ಹೆಚ್ಚು ಹಣ ಜಪ್ತಿ

ಸಿಇಎನ್ ಪೊಲೀಸರು 88 ಲಕ್ಷ ರೂ. ಹಣವನ್ನು ವಂಚನೆಗೊಳಗಾದವರ ಖಾತೆಗೆ ಜಮಾ ಮಾಡಿದ್ದಾರೆ. ಇನ್ನುಳಿದ 1 ಕೋಟಿ 44 ಲಕ್ಷ 99 ಸಾವಿರ ಹಣವನ್ನು ಕಾನೂನು ಪ್ರಕ್ರಿಯೆ ನಂತರ ಹಸ್ತಾಂತರ ಮಾಡಲಿದ್ದಾರೆ.

ಬೆಳಗಾವಿ ಸಿಇಎನ್ ಪೊಲೀಸರ ಭರ್ಜರಿ ಕಾರ್ಯಾಚರಣೆ! ಆನ್​ಲೈನ್​ನಲ್ಲಿ ಹಣ ಕಳೆದುಕೊಂಡಿದ್ದ 2 ಕೋಟಿಗೂ ಹೆಚ್ಚು ಹಣ ಜಪ್ತಿ
ಪೊಲೀಸರು ಕಳೆದುಕೊಂಡ ಹಣವನ್ನು ಹಿಂದಿರುಗಿಸಿದರು
Follow us
TV9 Web
| Updated By: sandhya thejappa

Updated on: Nov 07, 2021 | 9:38 AM

ಬೆಳಗಾವಿ: ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಸಿಇಎನ್ ಪೊಲೀಸರು ಆನ್​ಲೈನ್​ ವಂಚಕರ ಹೆಡೆಮುರಿ ಕಟ್ಟಿದ್ದಾರೆ. ಬೆಳಗಾವಿ ಪೊಲೀಸ್ ಕಮೀಷನರ್ ವ್ಯಾಪ್ತಿಯಲ್ಲಿ ಒಂದೇ ವರ್ಷದಲ್ಲಿ 1,309 ಸೈಬರ್ ವಂಚನೆ ದೂರುಗಳು ದಾಖಲಾಗಿದ್ದವು. ಆನ್​ಲೈನ್​ನಲ್ಲಿ ಜನರು ಬರೋಬ್ಬರಿ 2 ಕೋಟಿ 45 ಲಕ್ಷ 37 ಸಾವಿರ ರೂಪಾಯಿ ಹಣವನ್ನು ಕಳೆದುಕೊಂಡಿದ್ದರು. ಸಿಇಎನ್ ಇನ್ಸ್​ಪೆಕ್ಟರ್​ ಬಿ.ಆರ್.ಗಡ್ಡೇಕರ ತಂಡ ಕಾರ್ಯಾಚರಣೆ ನಡೆಸಿ ಒಂದು ವರ್ಷದಲ್ಲಿ ಸುಮಾರು 2 ಕೋಟಿ 39 ಲಕ್ಷ 9 ಸಾವಿರ ರೂ. ಹಣವನ್ನು ಜಪ್ತಿ ಮಾಡಿದ್ದಾರೆ.

ಸದ್ಯ ಸಿಇಎನ್ ಪೊಲೀಸರು 88 ಲಕ್ಷ ರೂ. ಹಣವನ್ನು ವಂಚನೆಗೊಳಗಾದವರ ಖಾತೆಗೆ ಜಮಾ ಮಾಡಿದ್ದಾರೆ. ಇನ್ನುಳಿದ 1 ಕೋಟಿ 44 ಲಕ್ಷ 99 ಸಾವಿರ ಹಣವನ್ನು ಕಾನೂನು ಪ್ರಕ್ರಿಯೆ ನಂತರ ಹಸ್ತಾಂತರ ಮಾಡಲಿದ್ದಾರೆ. ಪೊಲೀಸರು ಮೂವತ್ತಕ್ಕೂ ಅಧಿಕ ಆರೋಪಿಗಳನ್ನ ಬಂಧಿಸಿದ್ದು, ಬೆಳಗಾವಿ ಪೊಲೀಸರ ಕಾರ್ಯಕ್ಕೆ ಜಿಲ್ಲೆಯ ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಇನ್ನು ಆರೋಪಿಗಳನ್ನು ಉತ್ತರ ಪ್ರದೇಶ, ಬಿಹಾರ, ಮಧ್ಯಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಮದ್ಯ ಕಳ್ಳತನ ಮದ್ಯದ ಅಂಗಡಿ ಶೆಟರ್ ಮುರಿದು ಮದ್ಯ ಕಳ್ಳತನ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟ ಗ್ರಾಮದ ವಿಂಟೇಜ್ ಲಿಕ್ಕರ್ ಬಾರ್‌ನಲ್ಲಿ ನಡೆದಿದೆ. 30 ಸಾವಿರಕ್ಕೂ ಹೆಚ್ಚು ಬೆಲೆಬಾಳುವ ಮದ್ಯವನ್ನು ಕಳ್ಳತನ್ ಮಾಡಿದ್ದಾರೆ. ಸದಾಶಿವ ಅವರಿಗೆ ಸೇರಿದ ಬಾರ್​ನಲ್ಲಿ ಕಳ್ಳತನ ನಡೆದಿದೆ ಎಂದು ಹೇಳಲಾಗುತ್ತಿದೆ

ಇದನ್ನೂ ಓದಿ

ನವಾಬ್​ ಮಲ್ಲಿಕ್​ ವಿರುದ್ಧ 1.25 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಸಮೀರ್​ ವಾಂಖೆಡೆ ತಂದೆ

ಶ್ರೀಕಿ, ವಿಷ್ಣು ಭಟ್ ಪುಂಡಾಟ ಪ್ರಕರಣ; ಭೀಮಾ‌ ಜ್ಯುವೆಲರ್ಸ್‌ ಮಾಲೀಕನ ಮಗ ವಿಷ್ಣು ಬಂಧನ

ವೇಗದ ಶತಕ ಸಿಡಿಸಿ ಹೆಡ್ ದಾಖಲೆ ಮುರಿದ ಕ್ಲಾಸೆನ್
ವೇಗದ ಶತಕ ಸಿಡಿಸಿ ಹೆಡ್ ದಾಖಲೆ ಮುರಿದ ಕ್ಲಾಸೆನ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ