AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರಯಾನ-3ಗೆ ಯುವ ವಿಜ್ಞಾನಿಯಿಂದ ಮಹತ್ತರ ಕೊಡುಗೆ, ಬೆಳಗಾವಿಯಲ್ಲಿ ಸಿದ್ದವಾಗಿವೆ ರಾಕೆಟ್​​​ನ ಬಿಡಿಭಾಗಗಳು

ಚಂದ್ರಯಾನ-3ರ ವಿಕ್ರಮ ಲ್ಯಾಂಡರ್​ ಚಂದಿರನ ಸ್ಪರ್ಶಕ್ಕೆ ಭಾರತ ಅಷ್ಟೆ ಅಲ್ಲದೇ ವಿಶ್ವವೇ ಕೌತಕದಿಂದ ಎದುರು ನೋಡುತ್ತಿದೆ. ಈಗಾಗಲೇ ನಭಕ್ಕೆ ಹಾರಿರುವ ರಾಕೇಟ್​ನ ಬಿಡಿ ಭಾಗಗಳ ತಯಾರಿಕೆಯಲ್ಲಿ ರಾಜ್ಯದ ಕುಂದಾನಗರಿ ಬೆಳಗಾವಿಯ ನಂಟಿದೆ.

ಚಂದ್ರಯಾನ-3ಗೆ ಯುವ ವಿಜ್ಞಾನಿಯಿಂದ ಮಹತ್ತರ ಕೊಡುಗೆ, ಬೆಳಗಾವಿಯಲ್ಲಿ ಸಿದ್ದವಾಗಿವೆ ರಾಕೆಟ್​​​ನ ಬಿಡಿಭಾಗಗಳು
ಎಂ.ಡಿ. ದೀಪಕ ಧಡೂತಿ
Sahadev Mane
| Edited By: ವಿವೇಕ ಬಿರಾದಾರ|

Updated on:Aug 23, 2023 | 12:08 PM

Share

ಬೆಳಗಾವಿ: ಚಂದ್ರಯಾನ-3ರ (Chandrayaana-3) ವಿಕ್ರಮ ಲ್ಯಾಂಡರ್​ ಚಂದಿರನನ್ನು ಸ್ಪರ್ಶ ಮಾಡುವ ಗಳಿಗೆಯನ್ನು ನೋಡಲು ವಿಶ್ವವೇ ಕೌತಕದಿಂದ ಕಾಯುತ್ತಿದೆ. ಚಂದ್ರಯಾನ-3 ಉಪಗ್ರಹ ಮತ್ತು ರಾಕೆಟ್​​ನ ತಯಾರಿಕೆಯಲ್ಲಿ ಅನೇಕ ವಿಜ್ಞಾನಿಗಳ ಪರಿಶ್ರಮವಿದೆ. ಈ ಪರಿಶ್ರಮದಲ್ಲಿ ರಾಜ್ಯದ ಕುಂದಾನಗರಿ ಬೆಳಗಾವಿ (Belagavi)ಯ ಓರ್ವ ಯುವ ವಿಜ್ಞಾಯ ಪಾಲು ಇದೆ. ಹೌದು ಉಪಗ್ರಹವನ್ನು ಹೊತ್ತು ನಭಕ್ಕೆ ಹಾರಿದ ರಾಕೆಟ್​​​ನ ಬಿಡಿ ಭಾಗಗಳನ್ನು ತಯಾರಿಸಿದ್ದು, ಬೆಳಗಾವಿಯಲ್ಲಿರುವ ರಾಜ್ಯದ ಪ್ರತಿಷ್ಠಿತ ಕಂಪನಿಯ ಸ್ಥಾಪಕ.

ಹೌದು ಚಂದ್ರಯಾನ-3 ರಾಕೇಟ್​​​ಗೆ ಕೆಲವು ಬಿಡಿ ಭಾಗಗಳನ್ನು ತಯಾರಿಸಿದ್ದು, ಬೆಳಗಾವಿಯ ಸರ್ವೋ ಕಂಟ್ರೋಲರ್ ಏರೋಸ್ಪೇಸ್ ಇಂಡಿಯಾ ಪ್ರೈವೆಟ್ ಲಿಮಿಟೆಡ್. ಸ್ವದೇಶಿ ಹಾಗೂ ವಿದೇಶಿ ಟೆಕ್ನಾಲಜಿಯನ್ನು ಬಳಸಿ ರಾಕೇಟ್​​​ನ ಬಿಡಿ ಭಾಗಗಳನ್ನು ತಯಾರಿಸಾಲಾಗಿದೆ. ಈ ಹಿಂದೆ 2013 ರಲ್ಲಿ ನಡೆದ ಭಾರತದ  ಮಾರ್ಸ್ ಆರ್ಬಿಟರ್ ಮಿಷನ್ (ಮಂಗಳಯಾನ)ದ ರಾಕೇಟ್​​​​​ನ ಬಿಡಿಭಾಗಗಳನ್ನೂ ಸಹ ಇದೇ ಕಂಪನಿ ತಯಾರಿಸಿತ್ತು. ಈ ಉಪಗ್ರಹ ಐತಿಹಾಸಿಕ ಪಯಣ ಬೆಳೆಸಿ ಮಂಗಳನ ಅಂಗಳದಲ್ಲಿ ಪ್ರವೇಶ ಮಾಡಿತ್ತು‌. ಅಂದು ಇಡೀ ಭಾರತವೇ ಹೆಮ್ಮೆ ಪಟ್ಟಿತ್ತು. ಈಗ ಮತ್ತೆ ಚಂದ್ರಯಾನ-3ರ ರಾಕೇಟ್​​​​​ನ ಬಿಡಿಭಾಗಗಳನ್ನು ಇದೇ ಕಂಪನಿ ತಯಾರಿಸಿದೆ. ಇದು ನಮಗೆ ಹೆಮ್ಮೆಯ ಸಂಗತಿ ಎಂದು ಸರ್ವೋ ಕಂಟ್ರೋಲರ್ ಏರೋಸ್ಪೇಸ್ ಇಂಡಿಯಾ ಪ್ರೈವೆಟ್ ಲಿಮಿಟೆಡ್​​ ಕಂಪನಿ ಸ್ಥಾಪಕ ದೀಪಕ ಧಡೂತಿ ಹೆಮ್ಮೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಚಂದ್ರಯಾನ-3 ಲ್ಯಾಂಡರ್ ವಿಕ್ರಮ್ ಸಾಫ್ಟ್ ಲ್ಯಾಂಡಿಂಗ್ ಪ್ರಕ್ರಿಯೆ ಹಂತಗಳನ್ನು ವಿವರಿಸಿದ ನೆಹರೂ ತಾರಾಲಯದ ನಿರ್ದೇಶಕ ಪ್ರಮೋದ ಗಲಗಲಿ 

ಒಟ್ಟಿನಲ್ಲಿ ಚಂದ್ರಯಾನ-3 ಮೊದಲ ಹಂತದಲ್ಲೇ ಯಶಸ್ವಿಯಾಗಿದ್ದು ಇಡೀ ಜಗತ್ತು ನಿಬ್ಬೆರಗಾಗಿ ಭಾರತದತ್ತ ನೋಡುತ್ತಿದೆ. ಚಂದ್ರಯಾನ 3 ಸಕ್ಸಸ್ ಆಗಲಿ ಭಾರತೀಯರು ವಿಶ್ವದ ಮುಂದೆ ಮತ್ತೊಮ್ಮೆ ಹೆಮ್ಮೆ ಪಡುವಂತಾಗಲಿ ಎನ್ನುವುದು ಪ್ರತಿ ಭಾರತೀಯನ ಆಶಯವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:42 am, Wed, 23 August 23

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ