AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಬ್ಬರ ಕೊಲೆ ಮಾಡಿದ್ದ ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ಪ್ರಕಟ ಮಾಡಿದ ಚಿಕ್ಕೋಡಿ ನ್ಯಾಯಾಲಯ

ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪರಾಧಿಗಳಿಗೆ  ಚಿಕ್ಕೋಡಿ ನ್ಯಾಯಾಲಯದ ನ್ಯಾಯಾದೀಶ ಎಸ್​​.ಎಲ್​​ ಚವ್ಹಾಣ ಗಲ್ಲು ಶಿಕ್ಷೆ ಪ್ರಕಟಿಸಿದ್ದಾರೆ.

ಇಬ್ಬರ ಕೊಲೆ ಮಾಡಿದ್ದ ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ಪ್ರಕಟ ಮಾಡಿದ ಚಿಕ್ಕೋಡಿ ನ್ಯಾಯಾಲಯ
ಚಿಕ್ಕೋಡಿ ಪೊಲೀಸ್​ ಠಾಣೆ
TV9 Web
| Edited By: |

Updated on:Jun 15, 2022 | 7:34 PM

Share

ಬೆಳಗಾವಿ: ಜೋಡಿ ಕೊಲೆ (Double Marder) ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪರಾಧಿಗಳಿಗೆ  ಚಿಕ್ಕೋಡಿ ನ್ಯಾಯಾಲಯದ (Chikkodi court) ನ್ಯಾಯಾಧೀಶ ಎಸ್​​.ಎಲ್​​ ಚವ್ಹಾಣ ಗಲ್ಲು ಶಿಕ್ಷೆ ಪ್ರಕಟಿಸಿದ್ದಾರೆ. ಬಾಬು ಮುತ್ಯಪ್ಪ ಅಕಳೆ (24) ಮಮದಾಪೂರ ಕೆ.ಕೆ ನಾಗಪ್ಪ ಮುತ್ಯಪ್ಪ ಅಕಳೆ (21) ಹಾಗೂ ಮುತ್ಯಪ್ಪ ಬೀಮಪ್ಪ ಅಕಳೆ (20) ಮೂವರಿಗೆ ಗಲ್ಲು ಶಿಕ್ಷೆ ಘೋಷಣೆಯಾಗಿದೆ. 2013 ರಲ್ಲಿ ಚಿಕ್ಕೋಡಿ ಪೋಲಿಸ್ (Chikkodi Police) ಠಾಣೆಯಲ್ಲಿ‌ ಸಿ ಆರ್ 277/13 ಅಂಡರ ಸೆಕ್ಷನ್​​ 302, 307, 506, ಅಡಿಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಆರೋಪಿಗಳನ್ನ ವಶಪಡಿಸಿಕೊಂಡಿದ್ದರು. ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಚಿಕ್ಕೋಡಿ ಪೊಲೀಸರು ದೋಷಾರೋಪಣ ಪತ್ರ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ 9 ವರ್ಷಗಳ ನಂತರ ತೀರ್ಪು ಹೊರ ಬಿದ್ದಿದೆ.

ಇದನ್ನು ಓದಿ: ಹೊಸಪೇಟೆಯಲ್ಲಿ ಗುತ್ತಿಗೆದಾರನ ಮನೆ ಮೇಲೆ ಐಟಿ ದಾಳಿ, ಎಸಿಬಿ ಬಲೆಗೆ ಆರ್​ಟಿಒ ಟೈಪಿಸ್ಟ್, ವಾಹನ ಕಳ್ಳರ ಬಂಧನ

ಬಸವರಾಜ ಹಾಗೂ ಸಂಗೀತಾ ನಡುವೆ ಆಕ್ರಮ ಸಂಬಂಧ ಹಿನ್ನೆಲೆ ಚಿಕ್ಕೋಡಿ ತಾಲೂಕಿನ ಕೆ ಕೆ ಮಮದಾಪೂರ ಗ್ರಾಮದಲ್ಲಿ ಆರೋಪಿಗಳು ಇಬ್ಬರನ್ನು ಬರ್ಬರ ಹತ್ಯೆ ಮಾಡಿದ್ದರು. ಇಬ್ಬರನ್ನ ಹತ್ಯೆ ಮಾಡಿದ ಹಿನ್ನೆಲೆ ಇಂದು ಮೂವರಿಗೆ ಜೀವಾವಧಿ ಶಿಕ್ಷೆ ನೀಡುವಂತೆ ಆದೇಶ ನ್ಯಾಯಾಲಯ ಹೊರಡಿಸಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:55 pm, Wed, 15 June 22

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?