AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕೋಡಿ ಜೈನಮುನಿ ಹತ್ಯೆ ಪ್ರಕರಣ: ಆರೋಪಿ ಮಗ ಹಸನ್ ಕೃತ್ಯ ನೆನೆದು ಭಾವುಕರಾದ ತಂದೆ

ಬೆಳಗಾವಿಯ ಹಿರೇಕೋಡಿ ನಂದಿಪರ್ವತ ಆಶ್ರಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಹಸನ್​ನ ತಂದೆ ಇಂದು ತನ್ನ ಮಗನ ಕೃತ್ಯ ನೆನೆದು ಭಾವುಕರಾಗಿದ್ದಾರೆ.

ಚಿಕ್ಕೋಡಿ ಜೈನಮುನಿ ಹತ್ಯೆ ಪ್ರಕರಣ: ಆರೋಪಿ ಮಗ ಹಸನ್ ಕೃತ್ಯ ನೆನೆದು ಭಾವುಕರಾದ ತಂದೆ
ಜೈನ ಮುನಿ ಹತ್ಯೆ ಪ್ರಕರಣದ ಆರೋಪಿ ಮಗ ಹಸನ್ ಕೃತ್ಯ ನೆನೆದು ಭಾವುಕರಾದ ತಂದೆ
TV9 Web
| Edited By: Rakesh Nayak Manchi|

Updated on:Jul 17, 2023 | 3:44 PM

Share

ಚಿಕ್ಕೋಡಿ, ಜುಲೈ 17: ತಾಲೂಕಿನ ಹಿರೇಕೋಡಿ ನಂದಿಪರ್ವತ ಆಶ್ರಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ (Kamakumara Nandi Maharaj) ಹತ್ಯೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಮಗ ಹಸನ್​ನ ಕೃತ್ಯ ನೆನೆದು ತಂದೆ ಮಕ್ಬೂಲ್ ದಲಾಯತ್ ಭಾವುಕರಾಗಿದ್ದಾರೆ. ಮಗ ಹಸನಸಾಬ್ ಭೇಟಿಗಾಗಿ ಚಿಕ್ಕೋಡಿ ಡಿವೈಎಸ್‌ಪಿ ಕಚೇರಿಗೆ ಆಗಮಿಸಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಭಾವುಕರಾದರು.

ಪ್ರಕರಣದ ಪ್ರಮುಖ ಆರೋಪಿ ನಾರಾಯಣ ಮಾಳಿ ಮತ್ತು ಎರಡನೇ ಆರೋಪಿ ಹಸನಸಾಬ್ ದಲಾಯತ್ ಪೊಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆ ಇಬ್ಬರನ್ನು ಬೆಳಗಾವಿ ಜೈಲಿಗೆ ಕರೆದೊಯ್ಯುತ್ತಿದ್ದಾರೆ. ಹೀಗಾಗಿ ಮಗ ಹಸನ್ ಭೇಟಿಗೆ ಬಂದಿದ್ದೇನೆ ಎಂದ ತಂದೆ ಮಕ್ಬೂಲ್ ಹೇಳಿದ್ದಾರೆ. ನಾನು ಬೇರೆಯವರ ಗದ್ದೆಯಲ್ಲಿ ಕಸ ತಗೆದು ಜೀವನ ಮಾಡುತ್ತೇನೆ. ಮಗ ಹೀಗೆ ಮಾಡಿದರೆ ಏನ್ ಮಾಡುವುದು ಹೇಳಿ, ದುಡಿದು ತಿನ್ನೋ ಮನುಷ್ಯ ನಾನು ಎಂದು ಭಾವುಕರಾದರು.

ಇದನ್ನೂ ಓದಿ: Jain Muni Murder: ಜೈನಮುನಿಗಳ ದೇಹ ತುಂಡು ತುಂಡಾಗಿ ಕತ್ತರಿಸಿ ಡೈರಿ ಸುಟ್ಟು ಹಾಕಿದ್ರು, ಎಫ್​ಐಆರ್​ನಲ್ಲಿ ದಾಖಲಾಗಿದೆ ಭಯಾನಕ ಸಂಗತಿ

ಇವನ ಸಹವಾಸ ಬೇಡ ಅಂತಾ ಬೇರೆ ಮನೆ ಮಾಡಿಕೊಂಡು ವಾಸವಿದ್ದೆ ಎಂದು ಹೇಳಿದ ಮಕ್ಬೂಲ್, ನಾರಾಯಣ ಮಾಳಿ ಜೊತೆ ಹಸನ್​ಗೆ ಮೂರ್ನಾಲ್ಕು ವರ್ಷದ ಗೆಳೆತನವಿತ್ತು. ಹೊಲಕ್ಕೆ ಕೀಟನಾಶಕ ಸಿಂಪಡನೆ ಮಾಡಲು ಹೋಗುತ್ತಿದ್ದೇನೆ ಅಂತಾ ಅಂದು ರಾತ್ರಿ ಹೋಗಿದ್ದ. ಈ ವೇಳೆ ಅವರು ಪಗಾರ್ (ವೇತನ) ಕೊಡಲ್ಲ ಹೋಗಬೇಡ ಅಂತಾ ಹಸನ್​​ ಪತ್ನಿ ಹೇಳಿದ್ದಳು. ಆದರೆ ಈಕೆಯ ಮಾತನ್ನೂ ಲೆಕ್ಕಿಸದೆ ಹೋಗಿದ್ದ. ಮನೆಗೆ ವಾಪಸ್ ಬಂದಾಗಲೂ ನಮಗೆ ಏನೂ ಹೇಳಿರಲಿಲ್ಲ. ರಾತ್ರಿ 10 ಗಂಟೆಗೆ ಪೊಲೀಸರು ಬಂದಾಗ ವಿಚಾರ ಗೊತ್ತಾಯಿತು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:01 pm, Mon, 17 July 23

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್