AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜೆ ಮುಗಿಸಿ ಕರ್ತವ್ಯಕ್ಕೆ ವಾಪಸ್ ಆಗಿದ್ದ ಯೋಧ ಪಂಜಾಬ್​ನಲ್ಲಿ ಹೃದಯಾಘಾತದಿಂದ ಸಾವು

ಕಳೆದ ವಾರ ರಜೆಗೆಂದು ತಿಲವಾಣಿಗೆ ಬಂದು ರಜೆ ಮುಗಿಸಿ ಪಠಾಣ್ ಕೋಟಗೆ ವಾಪಸಾಗಿದ್ದರು. ರೈಲು ನಿಲ್ದಾಣದಲ್ಲಿ ಇಳಿಯುವಾಗ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ರಜೆ ಮುಗಿಸಿ ಕರ್ತವ್ಯಕ್ಕೆ ವಾಪಸ್ ಆಗಿದ್ದ ಯೋಧ ಪಂಜಾಬ್​ನಲ್ಲಿ ಹೃದಯಾಘಾತದಿಂದ ಸಾವು
ಯೋಧ ವಿನಯ್ ಬಾಬಾಸಾಹೇಬ ಭೋಜೆ
TV9 Web
| Edited By: |

Updated on:Jan 18, 2022 | 2:17 PM

Share

ಚಿಕ್ಕೋಡಿ: ರಜೆ ಮುಗಿಸಿ ಕರ್ತವ್ಯಕ್ಕೆ ವಾಪಸ್ ಆಗಿದ್ದ ಯೋಧ (Soldier) ಹೃದಯಾಘಾತದಿಂದ (Heart Attack) ಮೃತಪಟ್ಟಿದ್ದಾರೆ. ಪಂಜಾಬ್​ನಲ್ಲಿ (Punjab) ನಿಪ್ಪಾಣಿ ತಾಲೂಕಿನ ಭೋಜ ಗ್ರಾಮದ ಯೋಧ ಸಾವನ್ನಪ್ಪಿದ್ದಾರೆ. ಪಠಾಣ್ ಕೋಟ ರೈಲು ನಿಲ್ದಾಣದಲ್ಲಿ ವಿನಯ್ ಬಾಬಾಸಾಹೇಬ ಭೋಜೆ (37) ಹೃದಯಾಘಾತದಿಂದ ಮೃತಪಟ್ಟಿದ್ದು, ಸಾವಿನ ಸುದ್ದಿ ಕೇಳಿ ಭೋಜ ಗ್ರಾಮ ಶೋಕ ಸಾಗರದಲ್ಲಿ ಮುಳುಗಿದೆ. ಯೋಧ ಹದಿನೇಳು ವರ್ಷಗಳ ಹಿಂದೆ ಭಾರತೀಯ ಸೇನೆಗೆ ಸೇರ್ಪಡೆಯಾಗಿದ್ದರು. ಕಳೆದ ಹತ್ತು ವರ್ಷಗಳಿಂದ ಮಹಾರಾಷ್ಟ್ರದ ಹಾತಕಣಂಗಲೆ ತಾಲೂಕಿನ ತಿಲವಾಣಿ ಗ್ರಾಮದಲ್ಲಿ ನೆಲೆಸಿದ್ದರು.

ಕಳೆದ ವಾರ ರಜೆಗೆಂದು ಮಹಾರಾಷ್ಟ್ರದ ಹಾತಕಣಂಗಲೆ ತಾಲೂಕಿನ ತಿಲವಾಣಿಗೆ ಬಂದು ರಜೆ ಮುಗಿಸಿ ಪಠಾಣ್ ಕೋಟಗೆ ವಾಪಸಾಗಿದ್ದರು. ರೈಲು ನಿಲ್ದಾಣದಲ್ಲಿ ಇಳಿಯುವಾಗ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮೃತ ಸೈನಿಕ ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಕೊರೊನಾ ಹಿನ್ನೆಲೆ ಯೋಧನ ಅಂತಿಮ ಸಂಸ್ಕಾರವನ್ನು ಪಂಜಾಬ್​ನಲ್ಲೇ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇತ್ತೀಚೆಗೆ ಹೃದಯಾಘಾತದಿಂದ ಹೆಚ್ಚು ಜನ ಮೃತರಾಗುತ್ತಿದ್ದಾರೆ. ಅದರಲ್ಲೂ ಯೋಧರೂ ಕೂಡಾ ಹೃದಯಾಘಾತದಿಂದ ಉಸಿರು ನಿಲ್ಲಿಸುತ್ತಿದ್ದಾರೆ. ಈ ಹಿಂದೆ ಅಂದರೆ ಜನವರಿ 07ಕ್ಕೆ ಹೃದಯಾಘಾತದಿಂದ ಕರ್ತವ್ಯನಿರತ ಸಿಆರ್​ಪಿಎಫ್(CRPF)​ ಯೋಧ ಸಾವನ್ನಪ್ಪಿದ್ದರು. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಅನಿಗಾನಹಳ್ಳಿಯ ಯೋಧ  ಸುರೇಶ್(45) ಮೃತಪಟ್ಟಿದ್ದರು. ಜಾರ್ಖಂಡ್​ನ ಮಿಲಿಟರಿ ಕ್ಯಾಂಪ್​ನಲ್ಲಿ ತರಬೇತಿ ನೀಡುವಾಗ ಹೃದಯಾಘಾತದಿಂದ  ಸಾವನ್ನಪ್ಪಿದ್ದರು.

ಇದನ್ನೂ ಓದಿ

weight Loss Tips: ಕಡಿಮೆ ಕ್ಯಾಲೋರಿಯಿರುವ ಈ ಆಹಾರಗಳನ್ನು ಸೇವಿಸಿ: ದೇಹದ ಅತಿಯಾದ ತೂಕ ಇಳಿಸಿಕೊಳ್ಳಿ

ಅಕ್ರಮ ಮರಳು ಗಣಿಗಾರಿಕೆ ಬಗ್ಗೆ ಕೆಲವೇ ದಿನಗಳ ಹಿಂದೆ ಆರೋಪ ಮಾಡಿದ್ದ ಆಪ್​; ಪಂಜಾಬ್​ ಸಿಎಂ ಸೋದರಳಿಯನ ಮನೆ ಮೇಲೆ ಇ.ಡಿ. ದಾಳಿ

Published On - 1:12 pm, Tue, 18 January 22

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ