AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಹಣ ಮೌಢ್ಯದ ವಿರುದ್ಧ ಬೆಳಗಾವಿಯಲ್ಲಿ ಭರ್ಜರಿ ಬಾಡೂಟ!

ಬೆಳಗಾವಿ: ನಮ್ಮ ದೇಶದಲ್ಲಿ ಗ್ರಹಣದ ಸುತ್ತ ಸಾಕಷ್ಟು ಆಚಾರ ಮತ್ತು ನಂಬಿಕೆಗಳಿದೆ. ಇವುಗಳಲ್ಲಿ ಗ್ರಹಣ ಕಾಲದಲ್ಲಿ ಆಹಾರ ಸೇವಿಸಬಾರದು ಎಂಬುದು ಸಹ ಒಂದು. ಆದರೆ, ಇದನ್ನು ಬಹಳಷ್ಟು ವಿಚಾರವಾದಿಗಳು ಒಪ್ಪಿಕೊಳ್ಳೋದಿಲ್ಲ. ಹಾಗಾಗಿ ಇದರ ವಿರುದ್ಧ ಜನರಿಗೆ ಅರಿವು ಮೂಡಿಸಲು ಜಿಲ್ಲೆಯ ನೆಹರು ನಗರದಲ್ಲಿ ಇಂದು ಗ್ರಹಣ ಕಾಲದಲ್ಲಿ ಭರ್ಜರಿ ಬಾಡೂಟದ ವ್ಯವಸ್ಥೆ ಮಾಡಲಾಗಿತ್ತು. ಮಾನವ ಬಂಧುತ್ವ ವೇದಿಕೆ ಕಚೇರಿಯಲ್ಲಿ ಅಯೋಜಿಸಲಾಗಿದ್ದ ಈ ಔತಣಕೂಟದಲ್ಲಿ ವೇದಿಕೆಯ ಸದಸ್ಯರಲ್ಲದೆ ಸಾಕಷ್ಟು ಜನ ಭಾಗಿಯಾಗಿ ಗ್ರಹಣ ಮೋಕ್ಷದ ಸಮಯದಲ್ಲಿ ಬಾಡೂಟವನ್ನ ಸವಿದರು. […]

ಗ್ರಹಣ ಮೌಢ್ಯದ ವಿರುದ್ಧ ಬೆಳಗಾವಿಯಲ್ಲಿ ಭರ್ಜರಿ ಬಾಡೂಟ!
KUSHAL V
| Edited By: ಆಯೇಷಾ ಬಾನು|

Updated on: Jun 21, 2020 | 5:02 PM

Share

ಬೆಳಗಾವಿ: ನಮ್ಮ ದೇಶದಲ್ಲಿ ಗ್ರಹಣದ ಸುತ್ತ ಸಾಕಷ್ಟು ಆಚಾರ ಮತ್ತು ನಂಬಿಕೆಗಳಿದೆ. ಇವುಗಳಲ್ಲಿ ಗ್ರಹಣ ಕಾಲದಲ್ಲಿ ಆಹಾರ ಸೇವಿಸಬಾರದು ಎಂಬುದು ಸಹ ಒಂದು. ಆದರೆ, ಇದನ್ನು ಬಹಳಷ್ಟು ವಿಚಾರವಾದಿಗಳು ಒಪ್ಪಿಕೊಳ್ಳೋದಿಲ್ಲ.

ಹಾಗಾಗಿ ಇದರ ವಿರುದ್ಧ ಜನರಿಗೆ ಅರಿವು ಮೂಡಿಸಲು ಜಿಲ್ಲೆಯ ನೆಹರು ನಗರದಲ್ಲಿ ಇಂದು ಗ್ರಹಣ ಕಾಲದಲ್ಲಿ ಭರ್ಜರಿ ಬಾಡೂಟದ ವ್ಯವಸ್ಥೆ ಮಾಡಲಾಗಿತ್ತು. ಮಾನವ ಬಂಧುತ್ವ ವೇದಿಕೆ ಕಚೇರಿಯಲ್ಲಿ ಅಯೋಜಿಸಲಾಗಿದ್ದ ಈ ಔತಣಕೂಟದಲ್ಲಿ ವೇದಿಕೆಯ ಸದಸ್ಯರಲ್ಲದೆ ಸಾಕಷ್ಟು ಜನ ಭಾಗಿಯಾಗಿ ಗ್ರಹಣ ಮೋಕ್ಷದ ಸಮಯದಲ್ಲಿ ಬಾಡೂಟವನ್ನ ಸವಿದರು. ಗ್ರಹಣಕಾಲದಲ್ಲಿ ಆಹಾರ ಸೇವಿಸಬಾರದು ಎಂಬ ಮೌಢ್ಯತ್ವವನ್ನು ಹೋಗಲಾಡಿಸುವ ನಿಟ್ಟಿನಲ್ಲಿ ವೇದಿಕೆಯ ಸಂಚಾಲಕ ರವೀಂದ್ರ ನಾಯ್ಕರ್ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

Follow Us
KUSHAL V
KUSHAL V
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?