Sign In

By signing in or creating an account, you agree with Associated Broadcasting Company's Terms & Conditions and Privacy Policy.

V D Savarkar portrait: ಸಿದ್ದರಾಮಯ್ಯನವರೇ, ಸಾವರ್ಕರ್ ಬದಲು ದಾವೂದ್ ಇಬ್ರಾಹಿಂ ಫೋಟೋ ಹಾಕಿದರೆ ನಿಮಗೆ ಸಮಾಧಾನ ಆಗುತ್ತಾ? ಕೇಂದ್ರ ಸಚಿವ ಜೋಶಿ ಖಡಕ್ ಪ್ರಶ್ನೆ

V D Savarkar portrait: ಸ್ವಾತಂತ್ರ್ಯವೀರ ವೀರ್​ ಸಾವರ್ಕರ್ ಅವರ ಭಾವಚಿತ್ರ ಅನಾವರಣ ಮಾಡಿದ್ದಕ್ಕೆ ವಿರೋಧಿಸುವ ಸಿದ್ದರಾಮಯ್ಯನವರೇ, ಸಾವರ್ಕರ್ ಬದಲು ದಾವೂದ್ ಇಬ್ರಾಹಿಂ ಫೋಟೋ ಹಾಕಿದರೆ ನಿಮಗೆ ಸಮಾಧಾನ ಆಗುತ್ತಾ..? ಸಿದ್ದರಾಮಯ್ಯಗೆ ಕೇಂದ್ರ ಸಚಿವ ಜೋಶಿ ಖಡಕ್ ಪ್ರಶ್ನೆ

V D Savarkar portrait: ಸಿದ್ದರಾಮಯ್ಯನವರೇ, ಸಾವರ್ಕರ್ ಬದಲು ದಾವೂದ್ ಇಬ್ರಾಹಿಂ ಫೋಟೋ ಹಾಕಿದರೆ ನಿಮಗೆ ಸಮಾಧಾನ ಆಗುತ್ತಾ? ಕೇಂದ್ರ ಸಚಿವ ಜೋಶಿ ಖಡಕ್ ಪ್ರಶ್ನೆ
ಸಿದ್ದರಾಮಯ್ಯಗೆ ಕೇಂದ್ರ ಸಚಿವ ಜೋಶಿ ಖಡಕ್ ಪ್ರಶ್ನೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Dec 19, 2022 | 5:57 PM

ಸ್ವಾತಂತ್ರ್ಯವೀರ ವೀರ್​ ಸಾವರ್ಕರ್ ಅವರ ಭಾವಚಿತ್ರ ಅನಾವರಣ (V D Savarkar portrait) ಮಾಡಿದ್ದಕ್ಕೆ ವಿರೋಧಿಸುವ ಸಿದ್ದರಾಮಯ್ಯನವರೇ (CLP leader Siddaramaiah), ಸಾವರ್ಕರ್ ಬದಲು ದಾವೂದ್ ಇಬ್ರಾಹಿಂ ಫೋಟೋ ಹಾಕಿದರೆ ನಿಮಗೆ ಸಮಾಧಾನ ಆಗುತ್ತಾ..? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಖಡಕ್ ಪ್ರಶ್ನೆ ಕೇಳಿದ್ದಾರೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi).

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿಂದು (Suvarna Vidhana Soudha) ಸ್ವಾತಂತ್ರ್ಯ ವೀರ ವಿ.ಡಿ.‌ ಸಾವರ್ಕರ್ ಅವರ ಭಾವಚಿತ್ರ ಅನಾವರಣ ಮಾಡಿದ್ದನ್ನು ವಿರೋಧಿಸುತ್ತಿರುವ ಸಿದ್ದರಾಮಯ್ಯಗೆ ಈ ಮೂಲಕ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ತಿರುಗೇಟು ನೀಡಿದ್ದಾರೆ.

ಸ್ವಾತಂತ್ರ್ಯ ವೀರ ಸಾವರ್ಕರ್ ಬಗ್ಗೆ ಕಾಂಗ್ರೆಸಿಗರಿಗೆ ರಾಜಕೀಯ ಸಿದ್ಧಾಂತ‌ದ ವಿಚಾರದಲ್ಲಿ ಭಿನ್ನಾಭಿಪ್ರಾಯ‌ಗಳನ್ನು ಹೊಂದಿರಬಹುದು. ಆದರೆ ರಾಷ್ಟ್ರಾಭಿಮಾನವನ್ನು ರಕ್ತದ ಕಣಕಣದಲ್ಲೂ ಮೈಗೂಡಿಸಿಕೊಂಡಿದ್ದ ವೀರ ಸಾವರ್ಕರ್ ಅವರು ಅಂಡಮಾನ್ ಸೆಲ್ಯುಲರ್ ಜೈಲಿನಲ್ಲಿ ಅನುಭವಿಸಿದ ಶಿಕ್ಷೆಯನ್ನ ಬೇರೆಯವರು ಯಾರೂ ಸಹ ಕಲ್ಪಿಸಿಕೊಳ್ಳೋದು ಅಸಾಧ್ಯ. ಸ್ವಾತಂತ್ರ್ಯ ಹೋರಾಟದ ಕಾಲಘಟ್ಟದಲ್ಲಿದ್ದ ಕಾಂಗ್ರೆಸ್‌ಗೂ ಈಗಿರುವ ಕಾಂಗ್ರೆಸ್‌ ಪಕ್ಷಕ್ಕೂ ಭಾರೀ ವ್ಯತ್ಯಾಸವಿದೆ. ಈಗ ಇರುವುದು ಡೂಪ್ಲಿಕೇಟ್ ಕಾಂಗ್ರೆಸ್ ಎಂದು ಪ್ರಲ್ಹಾದ ಜೋಶಿಯವರು ವಾಗ್ದಾಳಿ ನಡೆಸಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Also Read: ಪಾರದರ್ಶಕವಾಗಿ ಕಲ್ಲಿದ್ದಲು ಬ್ಲಾಕ್ಸ್ ಹರಾಜು ನಡೆದಿದೆ, ಹಗರಣ ನಡೆಸಿದವರಿಗೆ ಹರಾಜು ವಿರೋಧಿಸುವ ನೈತಿಕತೆಯಿಲ್ಲ -ಪ್ರಲ್ಹಾದ್ ಜೋಶಿ ವಾಗ್ದಾಳಿ

Published On - 5:55 pm, Mon, 19 December 22

ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!