AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

V D Savarkar portrait: ಸಿದ್ದರಾಮಯ್ಯನವರೇ, ಸಾವರ್ಕರ್ ಬದಲು ದಾವೂದ್ ಇಬ್ರಾಹಿಂ ಫೋಟೋ ಹಾಕಿದರೆ ನಿಮಗೆ ಸಮಾಧಾನ ಆಗುತ್ತಾ? ಕೇಂದ್ರ ಸಚಿವ ಜೋಶಿ ಖಡಕ್ ಪ್ರಶ್ನೆ

V D Savarkar portrait: ಸ್ವಾತಂತ್ರ್ಯವೀರ ವೀರ್​ ಸಾವರ್ಕರ್ ಅವರ ಭಾವಚಿತ್ರ ಅನಾವರಣ ಮಾಡಿದ್ದಕ್ಕೆ ವಿರೋಧಿಸುವ ಸಿದ್ದರಾಮಯ್ಯನವರೇ, ಸಾವರ್ಕರ್ ಬದಲು ದಾವೂದ್ ಇಬ್ರಾಹಿಂ ಫೋಟೋ ಹಾಕಿದರೆ ನಿಮಗೆ ಸಮಾಧಾನ ಆಗುತ್ತಾ..? ಸಿದ್ದರಾಮಯ್ಯಗೆ ಕೇಂದ್ರ ಸಚಿವ ಜೋಶಿ ಖಡಕ್ ಪ್ರಶ್ನೆ

V D Savarkar portrait: ಸಿದ್ದರಾಮಯ್ಯನವರೇ, ಸಾವರ್ಕರ್ ಬದಲು ದಾವೂದ್ ಇಬ್ರಾಹಿಂ ಫೋಟೋ ಹಾಕಿದರೆ ನಿಮಗೆ ಸಮಾಧಾನ ಆಗುತ್ತಾ? ಕೇಂದ್ರ ಸಚಿವ ಜೋಶಿ ಖಡಕ್ ಪ್ರಶ್ನೆ
ಸಿದ್ದರಾಮಯ್ಯಗೆ ಕೇಂದ್ರ ಸಚಿವ ಜೋಶಿ ಖಡಕ್ ಪ್ರಶ್ನೆ
TV9 Web
| Edited By: |

Updated on:Dec 19, 2022 | 5:57 PM

Share

ಸ್ವಾತಂತ್ರ್ಯವೀರ ವೀರ್​ ಸಾವರ್ಕರ್ ಅವರ ಭಾವಚಿತ್ರ ಅನಾವರಣ (V D Savarkar portrait) ಮಾಡಿದ್ದಕ್ಕೆ ವಿರೋಧಿಸುವ ಸಿದ್ದರಾಮಯ್ಯನವರೇ (CLP leader Siddaramaiah), ಸಾವರ್ಕರ್ ಬದಲು ದಾವೂದ್ ಇಬ್ರಾಹಿಂ ಫೋಟೋ ಹಾಕಿದರೆ ನಿಮಗೆ ಸಮಾಧಾನ ಆಗುತ್ತಾ..? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಖಡಕ್ ಪ್ರಶ್ನೆ ಕೇಳಿದ್ದಾರೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi).

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿಂದು (Suvarna Vidhana Soudha) ಸ್ವಾತಂತ್ರ್ಯ ವೀರ ವಿ.ಡಿ.‌ ಸಾವರ್ಕರ್ ಅವರ ಭಾವಚಿತ್ರ ಅನಾವರಣ ಮಾಡಿದ್ದನ್ನು ವಿರೋಧಿಸುತ್ತಿರುವ ಸಿದ್ದರಾಮಯ್ಯಗೆ ಈ ಮೂಲಕ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ತಿರುಗೇಟು ನೀಡಿದ್ದಾರೆ.

ಸ್ವಾತಂತ್ರ್ಯ ವೀರ ಸಾವರ್ಕರ್ ಬಗ್ಗೆ ಕಾಂಗ್ರೆಸಿಗರಿಗೆ ರಾಜಕೀಯ ಸಿದ್ಧಾಂತ‌ದ ವಿಚಾರದಲ್ಲಿ ಭಿನ್ನಾಭಿಪ್ರಾಯ‌ಗಳನ್ನು ಹೊಂದಿರಬಹುದು. ಆದರೆ ರಾಷ್ಟ್ರಾಭಿಮಾನವನ್ನು ರಕ್ತದ ಕಣಕಣದಲ್ಲೂ ಮೈಗೂಡಿಸಿಕೊಂಡಿದ್ದ ವೀರ ಸಾವರ್ಕರ್ ಅವರು ಅಂಡಮಾನ್ ಸೆಲ್ಯುಲರ್ ಜೈಲಿನಲ್ಲಿ ಅನುಭವಿಸಿದ ಶಿಕ್ಷೆಯನ್ನ ಬೇರೆಯವರು ಯಾರೂ ಸಹ ಕಲ್ಪಿಸಿಕೊಳ್ಳೋದು ಅಸಾಧ್ಯ. ಸ್ವಾತಂತ್ರ್ಯ ಹೋರಾಟದ ಕಾಲಘಟ್ಟದಲ್ಲಿದ್ದ ಕಾಂಗ್ರೆಸ್‌ಗೂ ಈಗಿರುವ ಕಾಂಗ್ರೆಸ್‌ ಪಕ್ಷಕ್ಕೂ ಭಾರೀ ವ್ಯತ್ಯಾಸವಿದೆ. ಈಗ ಇರುವುದು ಡೂಪ್ಲಿಕೇಟ್ ಕಾಂಗ್ರೆಸ್ ಎಂದು ಪ್ರಲ್ಹಾದ ಜೋಶಿಯವರು ವಾಗ್ದಾಳಿ ನಡೆಸಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Also Read: ಪಾರದರ್ಶಕವಾಗಿ ಕಲ್ಲಿದ್ದಲು ಬ್ಲಾಕ್ಸ್ ಹರಾಜು ನಡೆದಿದೆ, ಹಗರಣ ನಡೆಸಿದವರಿಗೆ ಹರಾಜು ವಿರೋಧಿಸುವ ನೈತಿಕತೆಯಿಲ್ಲ -ಪ್ರಲ್ಹಾದ್ ಜೋಶಿ ವಾಗ್ದಾಳಿ

Published On - 5:55 pm, Mon, 19 December 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?