V D Savarkar portrait: ಸಿದ್ದರಾಮಯ್ಯನವರೇ, ಸಾವರ್ಕರ್ ಬದಲು ದಾವೂದ್ ಇಬ್ರಾಹಿಂ ಫೋಟೋ ಹಾಕಿದರೆ ನಿಮಗೆ ಸಮಾಧಾನ ಆಗುತ್ತಾ? ಕೇಂದ್ರ ಸಚಿವ ಜೋಶಿ ಖಡಕ್ ಪ್ರಶ್ನೆ

V D Savarkar portrait: ಸ್ವಾತಂತ್ರ್ಯವೀರ ವೀರ್​ ಸಾವರ್ಕರ್ ಅವರ ಭಾವಚಿತ್ರ ಅನಾವರಣ ಮಾಡಿದ್ದಕ್ಕೆ ವಿರೋಧಿಸುವ ಸಿದ್ದರಾಮಯ್ಯನವರೇ, ಸಾವರ್ಕರ್ ಬದಲು ದಾವೂದ್ ಇಬ್ರಾಹಿಂ ಫೋಟೋ ಹಾಕಿದರೆ ನಿಮಗೆ ಸಮಾಧಾನ ಆಗುತ್ತಾ..? ಸಿದ್ದರಾಮಯ್ಯಗೆ ಕೇಂದ್ರ ಸಚಿವ ಜೋಶಿ ಖಡಕ್ ಪ್ರಶ್ನೆ

V D Savarkar portrait: ಸಿದ್ದರಾಮಯ್ಯನವರೇ, ಸಾವರ್ಕರ್ ಬದಲು ದಾವೂದ್ ಇಬ್ರಾಹಿಂ ಫೋಟೋ ಹಾಕಿದರೆ ನಿಮಗೆ ಸಮಾಧಾನ ಆಗುತ್ತಾ? ಕೇಂದ್ರ ಸಚಿವ ಜೋಶಿ ಖಡಕ್ ಪ್ರಶ್ನೆ
ಸಿದ್ದರಾಮಯ್ಯಗೆ ಕೇಂದ್ರ ಸಚಿವ ಜೋಶಿ ಖಡಕ್ ಪ್ರಶ್ನೆ
Follow us
| Updated By: ಸಾಧು ಶ್ರೀನಾಥ್​

Updated on:Dec 19, 2022 | 5:57 PM

ಸ್ವಾತಂತ್ರ್ಯವೀರ ವೀರ್​ ಸಾವರ್ಕರ್ ಅವರ ಭಾವಚಿತ್ರ ಅನಾವರಣ (V D Savarkar portrait) ಮಾಡಿದ್ದಕ್ಕೆ ವಿರೋಧಿಸುವ ಸಿದ್ದರಾಮಯ್ಯನವರೇ (CLP leader Siddaramaiah), ಸಾವರ್ಕರ್ ಬದಲು ದಾವೂದ್ ಇಬ್ರಾಹಿಂ ಫೋಟೋ ಹಾಕಿದರೆ ನಿಮಗೆ ಸಮಾಧಾನ ಆಗುತ್ತಾ..? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಖಡಕ್ ಪ್ರಶ್ನೆ ಕೇಳಿದ್ದಾರೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi).

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿಂದು (Suvarna Vidhana Soudha) ಸ್ವಾತಂತ್ರ್ಯ ವೀರ ವಿ.ಡಿ.‌ ಸಾವರ್ಕರ್ ಅವರ ಭಾವಚಿತ್ರ ಅನಾವರಣ ಮಾಡಿದ್ದನ್ನು ವಿರೋಧಿಸುತ್ತಿರುವ ಸಿದ್ದರಾಮಯ್ಯಗೆ ಈ ಮೂಲಕ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ತಿರುಗೇಟು ನೀಡಿದ್ದಾರೆ.

ಸ್ವಾತಂತ್ರ್ಯ ವೀರ ಸಾವರ್ಕರ್ ಬಗ್ಗೆ ಕಾಂಗ್ರೆಸಿಗರಿಗೆ ರಾಜಕೀಯ ಸಿದ್ಧಾಂತ‌ದ ವಿಚಾರದಲ್ಲಿ ಭಿನ್ನಾಭಿಪ್ರಾಯ‌ಗಳನ್ನು ಹೊಂದಿರಬಹುದು. ಆದರೆ ರಾಷ್ಟ್ರಾಭಿಮಾನವನ್ನು ರಕ್ತದ ಕಣಕಣದಲ್ಲೂ ಮೈಗೂಡಿಸಿಕೊಂಡಿದ್ದ ವೀರ ಸಾವರ್ಕರ್ ಅವರು ಅಂಡಮಾನ್ ಸೆಲ್ಯುಲರ್ ಜೈಲಿನಲ್ಲಿ ಅನುಭವಿಸಿದ ಶಿಕ್ಷೆಯನ್ನ ಬೇರೆಯವರು ಯಾರೂ ಸಹ ಕಲ್ಪಿಸಿಕೊಳ್ಳೋದು ಅಸಾಧ್ಯ. ಸ್ವಾತಂತ್ರ್ಯ ಹೋರಾಟದ ಕಾಲಘಟ್ಟದಲ್ಲಿದ್ದ ಕಾಂಗ್ರೆಸ್‌ಗೂ ಈಗಿರುವ ಕಾಂಗ್ರೆಸ್‌ ಪಕ್ಷಕ್ಕೂ ಭಾರೀ ವ್ಯತ್ಯಾಸವಿದೆ. ಈಗ ಇರುವುದು ಡೂಪ್ಲಿಕೇಟ್ ಕಾಂಗ್ರೆಸ್ ಎಂದು ಪ್ರಲ್ಹಾದ ಜೋಶಿಯವರು ವಾಗ್ದಾಳಿ ನಡೆಸಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Also Read: ಪಾರದರ್ಶಕವಾಗಿ ಕಲ್ಲಿದ್ದಲು ಬ್ಲಾಕ್ಸ್ ಹರಾಜು ನಡೆದಿದೆ, ಹಗರಣ ನಡೆಸಿದವರಿಗೆ ಹರಾಜು ವಿರೋಧಿಸುವ ನೈತಿಕತೆಯಿಲ್ಲ -ಪ್ರಲ್ಹಾದ್ ಜೋಶಿ ವಾಗ್ದಾಳಿ

Published On - 5:55 pm, Mon, 19 December 22

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ