AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಕಾಂಗ್ರೆಸ್​ ಕಾರ್ಯಕರ್ತೆಯರ ಡ್ಯಾನ್ಸ್​​ ವಿಡಿಯೋ ದುರ್ಬಳಕೆ

ಸರ್ಕಾರದ ಶಕ್ತಿ ಯೋಜನೆ ಆರಂಭವಾದ ದಿನ ಫ್ರೀ ಫ್ರೀ ಅಂತ ಡ್ಯಾನ್ಸ್ ಮಾಡಿದ್ದ ಕಾಂಗ್ರೆಸ್ ಕಾರ್ಯಕರ್ತೆಯರ ವಿಡಿಯೋವನ್ನು ದುಷ್ಕರ್ಮಿಗಳು ದುರ್ಬಳಕೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ.

ಬೆಳಗಾವಿ ಕಾಂಗ್ರೆಸ್​ ಕಾರ್ಯಕರ್ತೆಯರ ಡ್ಯಾನ್ಸ್​​ ವಿಡಿಯೋ ದುರ್ಬಳಕೆ
ಉಪೇಂದ್ರ ಚಿತ್ರದ ಸೀನ್​ (ಎಡಚಿತ್ರ) ಕಾಂಗ್ರೆಸ್​ ಕಾರ್ಯಕರ್ತೆಯರು (ಬಲಚಿತ್ರ)
Follow us
Sahadev Mane
| Updated By: ವಿವೇಕ ಬಿರಾದಾರ

Updated on:Nov 13, 2023 | 11:16 AM

ಬೆಳಗಾವಿ ನ.13: ಸರ್ಕಾರದ ಶಕ್ತಿ ಯೋಜನೆ (Shakti Yojana) ಆರಂಭವಾದ ದಿನ ಫ್ರೀ ಫ್ರೀ ಅಂತ ಡ್ಯಾನ್ಸ್ ಮಾಡಿದ್ದ ಕಾಂಗ್ರೆಸ್ (Congress)​​ ಕಾರ್ಯಕರ್ತೆಯರ ವಿಡಿಯೋವನ್ನು ದುಷ್ಕರ್ಮಿಗಳು ದುರ್ಬಳಕೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಶಕ್ತಿ ಯೋಜನೆ ಜಾರಿಯಾದ ದಿನ ಬೆಳಗಾವಿಯ ಕಾಂಗ್ರೆಸ್​ ಕಾರ್ಯಕರ್ತೆ ಆಯಿಶಾ ಸನದಿ ಸೇರಿ ಹಲವರು ಫ್ರೀ ಫ್ರೀ ಅಂತ ಬಸ್​​ನಲ್ಲಿ ಡ್ಯಾನ್ಸ್ ಮಾಡಿದ್ದರು. ಕಾರ್ಯಕರ್ತೆಯರು ಡ್ಯಾನ್ಸ್​ ಮಾಡಿದ್ದ ವಿಡಿಯೋ ಸಾಕಷ್ಟು ವೈರಲ್​ ಆಗಿತ್ತು. ಕಾರ್ಯಕರ್ತೆಯರ ಈ ವಿಡಿಯೋಗೆ ದುಷ್ಕರ್ಮಿಗಳು “ಉಪೇಂದ್ರ ಚಿತ್ರದ ಎಷ್ಟು ರೇಟ್” ಎಂಬುವ ಸೀನ್​ ಅನ್ನು ಅಳವಡಿಸಿದ್ದಾರೆ.

ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು. ವಿಡಿಯೋ ವೈರಲ್​ ಆಗುತ್ತಿದ್ದಂತೆ ಆಯಿಶಾ ಸನದಿ ಅವರು ಬೆಳಗಾವಿ ನಗರ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಮಾಹಿತಿ ತಂತ್ರಜ್ಞಾನ 67(a) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಪ್ರಕರಣ ದಾಖಲಾಗಿ ಐದು ತಿಂಗಳು ಕಳೆದರೂ ಪೊಲೀಸರು ಆರೋಪಿಯನ್ನು ಬಂಧಿಸಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:56 am, Mon, 13 November 23

ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಕೋರ್ಟ್​ ಹಾಲಲ್ಲಿ ದರ್ಶನ್,ಪವಿತ್ರಾ ಅಕ್ಕ-ಪಕ್ಕ; ಹೊರಬರುವಾಗ ಅಪರೂಪದ ಘಟನೆ
ಕೋರ್ಟ್​ ಹಾಲಲ್ಲಿ ದರ್ಶನ್,ಪವಿತ್ರಾ ಅಕ್ಕ-ಪಕ್ಕ; ಹೊರಬರುವಾಗ ಅಪರೂಪದ ಘಟನೆ
ವಿಡಿಯೋ: ಡಿವೈಡರ್ ಹಾರಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕೆಎಸ್​ಆರ್​ಟಿಸಿ ಬಸ್
ವಿಡಿಯೋ: ಡಿವೈಡರ್ ಹಾರಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕೆಎಸ್​ಆರ್​ಟಿಸಿ ಬಸ್