AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಸ್ಕಾಂನ ಇಬ್ಬರು ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಆರೋಪ: ಅಧಿಕಾರಿಗಳಿಬ್ಬರ ವಿರುದ್ಧ ಗುತ್ತಿಗೆದಾರರ ತೀವ್ರ ಆಕ್ರೋಶ

ಈ ಮುಂಚೆ ಶಾಸಕರು, ಸಚಿವರ ವಿರುದ್ಧ ಆರೋಪ ಮಾಡಿದ್ದು, ಈಗ ಅಧಿಕಾರಿಗಳ ವಿರುದ್ಧ ಗುತ್ತಿಗೆದಾರರು ಆಕ್ರೋಶಗೊಂಡಿದ್ದಾರೆ. ಬೆಳಗಾವಿ ಉತ್ತರ ಬಿಜೆಪಿ ಶಾಸಕ ಅನಿಲ್ ಬೆನಕೆ ಕಚೇರಿ ಎದುರು ಗುತ್ತಿಗೆದಾರರು ಪ್ರತಿಭಟನೆ ಮಾಡಲಾಗಿದೆ.

ಹೆಸ್ಕಾಂನ ಇಬ್ಬರು ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಆರೋಪ: ಅಧಿಕಾರಿಗಳಿಬ್ಬರ ವಿರುದ್ಧ ಗುತ್ತಿಗೆದಾರರ ತೀವ್ರ ಆಕ್ರೋಶ
ಹೆಸ್ಕಾಂನ ಇಬ್ಬರು ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಆರೋಪ
TV9 Web
| Edited By: |

Updated on: May 26, 2022 | 12:19 PM

Share

ಬೆಳಗಾವಿ: ಕರ್ನಾಟಕ ರಾಜ್ಯ ಅನುಮತಿ ವಿದ್ಯುತ್ ಗುತ್ತಿಗೆದಾರ ಸಂಘ ಹೆಸ್ಕಾಂನ ಇಬ್ಬರು ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದೆ. ಈ ಮುಂಚೆ ಶಾಸಕರು, ಸಚಿವರ ವಿರುದ್ಧ ಆರೋಪ ಮಾಡಿದ್ದು, ಈಗ ಅಧಿಕಾರಿಗಳ ವಿರುದ್ಧ ಗುತ್ತಿಗೆದಾರರು ಆಕ್ರೋಶಗೊಂಡಿದ್ದಾರೆ. ಬೆಳಗಾವಿ ಉತ್ತರ ಬಿಜೆಪಿ ಶಾಸಕ ಅನಿಲ್ ಬೆನಕೆ ಕಚೇರಿ ಎದುರು ಗುತ್ತಿಗೆದಾರರು ಪ್ರತಿಭಟನೆ ಮಾಡಲಾಗಿದೆ. ಬೆಳಗಾವಿ ಸಿಎಸ್‌ಡಿ – 1 ಎಇಇ ಅರವಿಂದ ಗದಗಕರ್, ಸೆಕ್ಷನ್ ಆಫೀಸರ್ ಸಿದ್ದಲಿಂಗಪ್ಪ ಅಂಗಡಿ ವಿರುದ್ಧ ಆರೋಪ ಮಾಡಿದ್ದು, ಗ್ರಾಹಕರ ಬಳಿ ನೇರವಾಗಿ ಮೀಟರ್ ಕನೆಕ್ಷನ್‌ಗೆ 40 ರಿಂದ 50 ಸಾವಿರ ಡಿಮ್ಯಾಂಡ್ ಆರೋಪ ಕೇಳಿಬಂದಿದೆ. ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರಿಗೆ ಅವಕಾಶ ನೀಡದೇ ಗ್ರಾಹಕರ ನೇರ ಸಂಪರ್ಕ ಆರೋಪಿಸಲಾಗಿದೆ. ಏನು ಕೆಲಸ ಮಾಡದೇ ಒಂದು ಸಹಿ ಮಾಡಲು ಐವತ್ತರಿಂದ ಒಂದು ಲಕ್ಷ ರೂ. ಪಡೆಯುತ್ತಾರೆ.

ಇದನ್ನೂ ಓದಿ: Family Conflict: ಮಕ್ಕಳ ಮುಂದೆ ಜಗಳವಾಡುವುದು ಕಡಿಮೆ ಮಾಡಿ ಮಾನಸಿಕ ಆರೋಗ್ಯ ಕಾಪಾಡಿ

ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣದಿಂದ ಸರ್ಕಾರಕ್ಕೆ ಕೆಟ್ಟು ಹೆಸರು ಬಂದಿದೆ. ಹೆಸ್ಕಾಂ ಅಧಿಕಾರಿಗಳು 40 ಪರ್ಸೆಂಟ್ ಅಂತಾ ಅಲ್ಲ ಹಂಡ್ರೆಡ್ ಪರ್ಸೆಂಟ್ ಲೆಕ್ಕಕ್ಕೆ ಭ್ರಷ್ಟಾಚಾರ ಮಾಡುತ್ತಿದ್ದಾರೆ. ಬಹುಮಹಡಿ ಕಟ್ಟಡಗಳಿಗೆ ತಾವೇ ಹೋಗಿ ಗ್ರಾಹಕರ ಕರೆದು ಡೀಲ್ ಮಾಡಿ ಒಂದೇ ದಿನದಲ್ಲಿ ಪರ್ಮಿಷನ್ ಕೊಡುತ್ತಾರೆ. ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುತ್ತೇವೆ ಎಂದು ವಿದ್ಯುತ್ ಗುತ್ತಿಗೆದಾರರು ಹೇಳಿದರು. ಇಂಧನ ಸಚಿವ ಸುನಿಲ್ ಕುಮಾರ್ ಗಮನಕ್ಕೆ ತಂದು ಕ್ರಮ ಕೈಗೊಳ್ಳುವುದಾಗಿ ಅನಿಲ್ ಬೆನಕೆ ಭರವಸೆ ನೀಡಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ