AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಸ್ಕಾಂನ ಇಬ್ಬರು ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಆರೋಪ: ಅಧಿಕಾರಿಗಳಿಬ್ಬರ ವಿರುದ್ಧ ಗುತ್ತಿಗೆದಾರರ ತೀವ್ರ ಆಕ್ರೋಶ

ಈ ಮುಂಚೆ ಶಾಸಕರು, ಸಚಿವರ ವಿರುದ್ಧ ಆರೋಪ ಮಾಡಿದ್ದು, ಈಗ ಅಧಿಕಾರಿಗಳ ವಿರುದ್ಧ ಗುತ್ತಿಗೆದಾರರು ಆಕ್ರೋಶಗೊಂಡಿದ್ದಾರೆ. ಬೆಳಗಾವಿ ಉತ್ತರ ಬಿಜೆಪಿ ಶಾಸಕ ಅನಿಲ್ ಬೆನಕೆ ಕಚೇರಿ ಎದುರು ಗುತ್ತಿಗೆದಾರರು ಪ್ರತಿಭಟನೆ ಮಾಡಲಾಗಿದೆ.

ಹೆಸ್ಕಾಂನ ಇಬ್ಬರು ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಆರೋಪ: ಅಧಿಕಾರಿಗಳಿಬ್ಬರ ವಿರುದ್ಧ ಗುತ್ತಿಗೆದಾರರ ತೀವ್ರ ಆಕ್ರೋಶ
ಹೆಸ್ಕಾಂನ ಇಬ್ಬರು ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಆರೋಪ
TV9 Web
| Edited By: |

Updated on: May 26, 2022 | 12:19 PM

Share

ಬೆಳಗಾವಿ: ಕರ್ನಾಟಕ ರಾಜ್ಯ ಅನುಮತಿ ವಿದ್ಯುತ್ ಗುತ್ತಿಗೆದಾರ ಸಂಘ ಹೆಸ್ಕಾಂನ ಇಬ್ಬರು ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದೆ. ಈ ಮುಂಚೆ ಶಾಸಕರು, ಸಚಿವರ ವಿರುದ್ಧ ಆರೋಪ ಮಾಡಿದ್ದು, ಈಗ ಅಧಿಕಾರಿಗಳ ವಿರುದ್ಧ ಗುತ್ತಿಗೆದಾರರು ಆಕ್ರೋಶಗೊಂಡಿದ್ದಾರೆ. ಬೆಳಗಾವಿ ಉತ್ತರ ಬಿಜೆಪಿ ಶಾಸಕ ಅನಿಲ್ ಬೆನಕೆ ಕಚೇರಿ ಎದುರು ಗುತ್ತಿಗೆದಾರರು ಪ್ರತಿಭಟನೆ ಮಾಡಲಾಗಿದೆ. ಬೆಳಗಾವಿ ಸಿಎಸ್‌ಡಿ – 1 ಎಇಇ ಅರವಿಂದ ಗದಗಕರ್, ಸೆಕ್ಷನ್ ಆಫೀಸರ್ ಸಿದ್ದಲಿಂಗಪ್ಪ ಅಂಗಡಿ ವಿರುದ್ಧ ಆರೋಪ ಮಾಡಿದ್ದು, ಗ್ರಾಹಕರ ಬಳಿ ನೇರವಾಗಿ ಮೀಟರ್ ಕನೆಕ್ಷನ್‌ಗೆ 40 ರಿಂದ 50 ಸಾವಿರ ಡಿಮ್ಯಾಂಡ್ ಆರೋಪ ಕೇಳಿಬಂದಿದೆ. ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರಿಗೆ ಅವಕಾಶ ನೀಡದೇ ಗ್ರಾಹಕರ ನೇರ ಸಂಪರ್ಕ ಆರೋಪಿಸಲಾಗಿದೆ. ಏನು ಕೆಲಸ ಮಾಡದೇ ಒಂದು ಸಹಿ ಮಾಡಲು ಐವತ್ತರಿಂದ ಒಂದು ಲಕ್ಷ ರೂ. ಪಡೆಯುತ್ತಾರೆ.

ಇದನ್ನೂ ಓದಿ: Family Conflict: ಮಕ್ಕಳ ಮುಂದೆ ಜಗಳವಾಡುವುದು ಕಡಿಮೆ ಮಾಡಿ ಮಾನಸಿಕ ಆರೋಗ್ಯ ಕಾಪಾಡಿ

ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣದಿಂದ ಸರ್ಕಾರಕ್ಕೆ ಕೆಟ್ಟು ಹೆಸರು ಬಂದಿದೆ. ಹೆಸ್ಕಾಂ ಅಧಿಕಾರಿಗಳು 40 ಪರ್ಸೆಂಟ್ ಅಂತಾ ಅಲ್ಲ ಹಂಡ್ರೆಡ್ ಪರ್ಸೆಂಟ್ ಲೆಕ್ಕಕ್ಕೆ ಭ್ರಷ್ಟಾಚಾರ ಮಾಡುತ್ತಿದ್ದಾರೆ. ಬಹುಮಹಡಿ ಕಟ್ಟಡಗಳಿಗೆ ತಾವೇ ಹೋಗಿ ಗ್ರಾಹಕರ ಕರೆದು ಡೀಲ್ ಮಾಡಿ ಒಂದೇ ದಿನದಲ್ಲಿ ಪರ್ಮಿಷನ್ ಕೊಡುತ್ತಾರೆ. ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುತ್ತೇವೆ ಎಂದು ವಿದ್ಯುತ್ ಗುತ್ತಿಗೆದಾರರು ಹೇಳಿದರು. ಇಂಧನ ಸಚಿವ ಸುನಿಲ್ ಕುಮಾರ್ ಗಮನಕ್ಕೆ ತಂದು ಕ್ರಮ ಕೈಗೊಳ್ಳುವುದಾಗಿ ಅನಿಲ್ ಬೆನಕೆ ಭರವಸೆ ನೀಡಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ