AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಸಿಲಿಂಡರ್ ಸ್ಫೋಟಕ್ಕೆ ನಾಲ್ಕು ಕುರಿಗಳು ಸಜೀವ ದಹನ, ಮನೆ, 4 ಲಕ್ಷ ಹಣ ಭಸ್ಮ!

ಬೆಳಗಾವಿ ತಾಲೂಕಿನ ಬಸವನಕುಡಚಿ ಗ್ರಾಮದಲ್ಲಿ ಸಂಭವಿಸಿದ ಸಿಲಿಂಡರ್​ ಸ್ಫೋಟಕ್ಕೆ ನಾಲ್ಕು ಕುರಿಗಳು ಸಾವನ್ನಪ್ಪಿದ್ದು, ಮನೆ ಸುಟ್ಟು ಕರಕಲಾಗಿದೆ. ಬಲಿಪಾಢ್ಯಮಿಯಂದು ಟ್ರ್ಯಾಕ್ಟರ್ ಖರೀದಿಸಲು ನಿರ್ಧರಿಸಿ ಬ್ಯಾಂಕ್​ನಿಂದ ಹಣ ತೆಗೆದು ಮನೆಯಲ್ಲಿಡಲಾಗಿತ್ತು. ಈ ಹಣ ಕೂಡ ಬೆಂಕಿಗೆ ಆಹುತಿಯಾಗಿದೆ.

ಬೆಳಗಾವಿ: ಸಿಲಿಂಡರ್ ಸ್ಫೋಟಕ್ಕೆ ನಾಲ್ಕು ಕುರಿಗಳು ಸಜೀವ ದಹನ, ಮನೆ, 4 ಲಕ್ಷ ಹಣ ಭಸ್ಮ!
ಬೆಳಗಾವಿಯ ಬಸವನಕುಡಚಿ ಗ್ರಾಮದಲ್ಲಿ ಸಿಲಿಂಡರ್ ಸ್ಫೋಟಗೊಂಡು ಸುಟ್ಟು ಭಸ್ಮವಾದ ಮನೆ
Sahadev Mane
| Edited By: |

Updated on: Nov 13, 2023 | 4:12 PM

Share

ಬೆಳಗಾವಿ, ನ.13: ತಾಲೂಕಿನ ಬಸವನಕುಡಚಿ ಗ್ರಾಮದಲ್ಲಿ ಸಂಭವಿಸಿದ ಸಿಲಿಂಡರ್​ ಸ್ಫೋಟಕ್ಕೆ (Cylinder Explosion) ನಾಲ್ಕು ಕುರಿಗಳು ಸಾವನ್ನಪ್ಪಿದ್ದು, ಮನೆ ಸುಟ್ಟು ಕರಕಲಾಗಿದೆ. ಬಲಿಪಾಢ್ಯಮಿಯಂದು ಟ್ರ್ಯಾಕ್ಟರ್ ಖರೀದಿಸಲು ನಿರ್ಧರಿಸಿ ಬ್ಯಾಂಕ್​ನಿಂದ ಹಣ ತೆಗೆದು ಮನೆಯಲ್ಲಿಡಲಾಗಿತ್ತು. ಈ ಹಣ ಕೂಡ ಬೆಂಕಿಗೆ ಆಹುತಿಯಾಗಿದೆ.

ಅಭಿಷೇಕ್ ಕೌಲಗಿ ಎಂಬುವವರಿಗೆ ಸೇರಿದ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಅದೃಷ್ಟವಶಾತ್ ಸ್ಫೋಟದ ವೇಳೆ ಮನೆ ಮಂದಿ ಯಾರೂ ಇಲ್ಲದ ಪರಿಣಾಮ ಮಾನವ ಜೀವಹಾನಿ ಸಂಭವಿಸಿಲ್ಲ. ಆದರೆ, ನಾಲ್ಕು ಕುರಿಗಳು ಸಜೀವ ದಹನಗೊಂಡಿದ್ದು, ಮನೆ ಸುಟ್ಟು ಹೋಗಿದೆ.

ಇದನ್ನೂ ಓದಿ: ಸರ್ಕಾರಿ ಶಾಲೆಯಲ್ಲಿ ಗ್ಯಾಸ್​ ಸಿಲಿಂಡರ್ ಸ್ಫೋಟ; ಶಿಕ್ಷಕರು ಸೇರಿ ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಬಲಿಪಾಢ್ಯಮಿಯಂದು ಟ್ರ್ಯಾಕ್ಟರ್ ಖರೀದಿಸಲು ಅಭಿಷೇಕ್ ಅವರು ನಿರ್ಧರಿಸಿದ್ದರು. ಅದರಂತೆ ಬ್ಯಾಂಕ್​ನಿಂದ ಹಣ ತೆಗೆಸಿ ಮನೆಯಲ್ಲಿಟ್ಟಿದ್ದು, ನಾಳೆ ಖರೀದಿಗೆ ಹೋಗಲಿದ್ದರು. ಈ ನಡುವೆ ಸಿಲಿಂಡರ್ ಸ್ಫೋಟಗೊಂಡು ಹಣ ಸುಟ್ಟು ಭಸ್ಮವಾಗಿದೆ. ಒಟ್ಟಾರೆಯಾಗಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಅಭಿಷೇಕ್ ಕುಟುಂಬ ಕಂಗಾಲಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕದ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​