AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಸಿಲಿಂಡರ್ ಸ್ಫೋಟಕ್ಕೆ ನಾಲ್ಕು ಕುರಿಗಳು ಸಜೀವ ದಹನ, ಮನೆ, 4 ಲಕ್ಷ ಹಣ ಭಸ್ಮ!

ಬೆಳಗಾವಿ ತಾಲೂಕಿನ ಬಸವನಕುಡಚಿ ಗ್ರಾಮದಲ್ಲಿ ಸಂಭವಿಸಿದ ಸಿಲಿಂಡರ್​ ಸ್ಫೋಟಕ್ಕೆ ನಾಲ್ಕು ಕುರಿಗಳು ಸಾವನ್ನಪ್ಪಿದ್ದು, ಮನೆ ಸುಟ್ಟು ಕರಕಲಾಗಿದೆ. ಬಲಿಪಾಢ್ಯಮಿಯಂದು ಟ್ರ್ಯಾಕ್ಟರ್ ಖರೀದಿಸಲು ನಿರ್ಧರಿಸಿ ಬ್ಯಾಂಕ್​ನಿಂದ ಹಣ ತೆಗೆದು ಮನೆಯಲ್ಲಿಡಲಾಗಿತ್ತು. ಈ ಹಣ ಕೂಡ ಬೆಂಕಿಗೆ ಆಹುತಿಯಾಗಿದೆ.

ಬೆಳಗಾವಿ: ಸಿಲಿಂಡರ್ ಸ್ಫೋಟಕ್ಕೆ ನಾಲ್ಕು ಕುರಿಗಳು ಸಜೀವ ದಹನ, ಮನೆ, 4 ಲಕ್ಷ ಹಣ ಭಸ್ಮ!
ಬೆಳಗಾವಿಯ ಬಸವನಕುಡಚಿ ಗ್ರಾಮದಲ್ಲಿ ಸಿಲಿಂಡರ್ ಸ್ಫೋಟಗೊಂಡು ಸುಟ್ಟು ಭಸ್ಮವಾದ ಮನೆ
Sahadev Mane
| Edited By: |

Updated on: Nov 13, 2023 | 4:12 PM

Share

ಬೆಳಗಾವಿ, ನ.13: ತಾಲೂಕಿನ ಬಸವನಕುಡಚಿ ಗ್ರಾಮದಲ್ಲಿ ಸಂಭವಿಸಿದ ಸಿಲಿಂಡರ್​ ಸ್ಫೋಟಕ್ಕೆ (Cylinder Explosion) ನಾಲ್ಕು ಕುರಿಗಳು ಸಾವನ್ನಪ್ಪಿದ್ದು, ಮನೆ ಸುಟ್ಟು ಕರಕಲಾಗಿದೆ. ಬಲಿಪಾಢ್ಯಮಿಯಂದು ಟ್ರ್ಯಾಕ್ಟರ್ ಖರೀದಿಸಲು ನಿರ್ಧರಿಸಿ ಬ್ಯಾಂಕ್​ನಿಂದ ಹಣ ತೆಗೆದು ಮನೆಯಲ್ಲಿಡಲಾಗಿತ್ತು. ಈ ಹಣ ಕೂಡ ಬೆಂಕಿಗೆ ಆಹುತಿಯಾಗಿದೆ.

ಅಭಿಷೇಕ್ ಕೌಲಗಿ ಎಂಬುವವರಿಗೆ ಸೇರಿದ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಅದೃಷ್ಟವಶಾತ್ ಸ್ಫೋಟದ ವೇಳೆ ಮನೆ ಮಂದಿ ಯಾರೂ ಇಲ್ಲದ ಪರಿಣಾಮ ಮಾನವ ಜೀವಹಾನಿ ಸಂಭವಿಸಿಲ್ಲ. ಆದರೆ, ನಾಲ್ಕು ಕುರಿಗಳು ಸಜೀವ ದಹನಗೊಂಡಿದ್ದು, ಮನೆ ಸುಟ್ಟು ಹೋಗಿದೆ.

ಇದನ್ನೂ ಓದಿ: ಸರ್ಕಾರಿ ಶಾಲೆಯಲ್ಲಿ ಗ್ಯಾಸ್​ ಸಿಲಿಂಡರ್ ಸ್ಫೋಟ; ಶಿಕ್ಷಕರು ಸೇರಿ ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಬಲಿಪಾಢ್ಯಮಿಯಂದು ಟ್ರ್ಯಾಕ್ಟರ್ ಖರೀದಿಸಲು ಅಭಿಷೇಕ್ ಅವರು ನಿರ್ಧರಿಸಿದ್ದರು. ಅದರಂತೆ ಬ್ಯಾಂಕ್​ನಿಂದ ಹಣ ತೆಗೆಸಿ ಮನೆಯಲ್ಲಿಟ್ಟಿದ್ದು, ನಾಳೆ ಖರೀದಿಗೆ ಹೋಗಲಿದ್ದರು. ಈ ನಡುವೆ ಸಿಲಿಂಡರ್ ಸ್ಫೋಟಗೊಂಡು ಹಣ ಸುಟ್ಟು ಭಸ್ಮವಾಗಿದೆ. ಒಟ್ಟಾರೆಯಾಗಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಅಭಿಷೇಕ್ ಕುಟುಂಬ ಕಂಗಾಲಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕದ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ